No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಹಮದಾಬಾದ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2022
in ರಾಷ್ಟ್ರೀಯ
0
ಅಹಮದಾಬಾದ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ಇಡಿಯ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಅಹಮದಾಬಾದ್’ನಲ್ಲಿ #Ahmedabad 2008ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ #BombBlast ಪ್ರಕರಣಕ್ಕೆ ಸಂಬಂಧಿಸಿದಂತೆ 38 ಅಪರಾಧಿಗಳಿಗೆ ಮರಣ ದಂಡನೆ ಹಾಗೂ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣ ಕುರಿತಂತೆ ವಿಶೇಷ ನ್ಯಾಯಾಲಯದ #SpecialCourt ನ್ಯಾಯಾಧೀಶರಾದ ಎ.ಆರ್. ಪಟೇಲ್ ಅವರು ಶಿಕ್ಷೆ ಪ್ರಮಾಣದ ಆದೇಶ ಪ್ರಕಟಿಸಿದ್ದು, 38 ಮಂದಿ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣ ದಂಡನೆ #DeathSentence ಹಾಗೂ ಇನ್ನಿತರ 11 ಮಂದಿ ಅಪರಾಧಿಗಳಿಗೆ ಕಾನೂನುಬಾಹಿರ ಚಟುವಟಿಕೆ ನಿಯಮಗಳಡಿ ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 302ರ ಅಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
Also Read: ಈಶ್ವರಪ್ಪ ವಿರುದ್ಧ ಸುಳ್ಳು ಆರೋಪಿಸಿದ ಕಾಂಗ್ರೆಸ್ ಶಾಸಕರ ಸ್ಥಾನ ರದ್ದುಪಡಿಸಲು ಆಗ್ರಹ

ಫೆ. 8ರಂದು ವಿಶೇಷ ನ್ಯಾಯಾಲಯ 78 ಆರೋಪಿಗಳ ಪೈಕಿ 49 ಮಂದಿ ಅಪರಾಧಿಗಳೆಂದು ವಿಶೇಷ ನ್ಯಾಯಾಲಯ #Court ಘೋಷಿಸಿತ್ತು.
ಪ್ರಕರಣದ ಏಕೈಕ ಆರೋಪಿ ಉಸ್ಮಾನ್ ಅಗರ್ಬತ್ತಿ ವಾಲಾ ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಿಯಾಗಿದ್ದು, ಈತನಿಗೂ ಜೀವಾವಧಿ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ 49 ಅಪರಾಧಿಗಳು ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಈ ಎಲ್ಲ ಆರೋಪಿಗಳಿಗೆ 2.85 ಲಕ್ಷ ದಂಡ ವಿಧಿಸಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಿಯಾಗಿರುವ ಉಸ್ಮಾನ್’ಗೆ ಹೆಚ್ಚುವರಿಯಾಗಿ 2.88 ಲಕ್ಷ ದಂಡ ವಿಧಿಸಲಾಗಿದೆ.

ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 1 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 25 ಸಾವಿರ ರೂ. ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಲಾಗಿದೆ.
2008ರ ಜುಲೈ 26ರಂದು ಅಹಮದಾಬಾದ್ ನಗರದ ವಿವಿಧೆಡೆ 22 ಬಾಂಬ್’ಗಳು #2008_serial_bomb_blasts_in_Ahmedabad ಸ್ಫೋಟಗೊಂಡಿದ್ದವು. ನರೋಡಾದ ಬಸ್ ನಿಲ್ದಾಣದಲ್ಲಿ ನಗರ ಸಾರಿಗೆ ಸಂಸ್ಥೆ ಬಸ್ ಹಾಗೂ ಸೈಕಲ್’ಗಳಲ್ಲಿ ಬಾಂಬ್’ಗಳನ್ನು ಇರಿಸಿ ಸ್ಪೋಟಿಸಲಾಗಿತ್ತು. ಘಟನೆಯಲ್ಲಿ 56 ಮಂದಿ ಅಮಾಯಕರ ಮಾರಣ ಹೋಮ ನಡೆದಿತ್ತು. ಸುಮಾರು 200 ಮಂದಿ ವಿಧ್ವಂಸಕ ಕೃತ್ಯದಲ್ಲಿ ಗಾಯಗೊಂಡಿದ್ದರು. ಈ ದಾಳಿಯ ಹೊಣೆಯನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಹೊತ್ತುಕೊಂಡಿತ್ತು.

Also Read: ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

ಈ ವಿಧ್ವಂಸಕ ಕೃತ್ಯ ನಡೆದು 14 ವರ್ಷಗಳ ನಂತರ ವಿಶೇಷ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದು ಒಟ್ಟು 78 ಮಂದಿಯನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. ಅಯಾಜ್ ಸಯೀದ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಅಪ್ರೂವರ್ ಆಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 2008 Ahmedabad serial blastsBomb blastIPC 302life imprisonmentsentence to deathSpecial CourtUAPAಅಹಮದಾಬಾದ್ಜೀವಾವಧಿ ಶಿಕ್ಷೆಬಾಂಬ್ ಸ್ಪೋಟಭಾರತೀಯ ದಂಡ ಸಂಹಿತೆಮರಣ ದಂಡನೆವಿಶೇಷ ನ್ಯಾಯಾಲಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ಕಸ ಬಂಗಾರ, ಪುನರ್‌ ಬಳಿಸಿದರೆ ಶೃಂಗಾರ’

Next Post

ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ: ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL