No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಹಮದಾಬಾದ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2022
in ರಾಷ್ಟ್ರೀಯ
0
ಅಹಮದಾಬಾದ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ಇಡಿಯ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಅಹಮದಾಬಾದ್’ನಲ್ಲಿ #Ahmedabad 2008ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ #BombBlast ಪ್ರಕರಣಕ್ಕೆ ಸಂಬಂಧಿಸಿದಂತೆ 38 ಅಪರಾಧಿಗಳಿಗೆ ಮರಣ ದಂಡನೆ ಹಾಗೂ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣ ಕುರಿತಂತೆ ವಿಶೇಷ ನ್ಯಾಯಾಲಯದ #SpecialCourt ನ್ಯಾಯಾಧೀಶರಾದ ಎ.ಆರ್. ಪಟೇಲ್ ಅವರು ಶಿಕ್ಷೆ ಪ್ರಮಾಣದ ಆದೇಶ ಪ್ರಕಟಿಸಿದ್ದು, 38 ಮಂದಿ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣ ದಂಡನೆ #DeathSentence ಹಾಗೂ ಇನ್ನಿತರ 11 ಮಂದಿ ಅಪರಾಧಿಗಳಿಗೆ ಕಾನೂನುಬಾಹಿರ ಚಟುವಟಿಕೆ ನಿಯಮಗಳಡಿ ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 302ರ ಅಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
Also Read: ಈಶ್ವರಪ್ಪ ವಿರುದ್ಧ ಸುಳ್ಳು ಆರೋಪಿಸಿದ ಕಾಂಗ್ರೆಸ್ ಶಾಸಕರ ಸ್ಥಾನ ರದ್ದುಪಡಿಸಲು ಆಗ್ರಹ

ಫೆ. 8ರಂದು ವಿಶೇಷ ನ್ಯಾಯಾಲಯ 78 ಆರೋಪಿಗಳ ಪೈಕಿ 49 ಮಂದಿ ಅಪರಾಧಿಗಳೆಂದು ವಿಶೇಷ ನ್ಯಾಯಾಲಯ #Court ಘೋಷಿಸಿತ್ತು.
ಪ್ರಕರಣದ ಏಕೈಕ ಆರೋಪಿ ಉಸ್ಮಾನ್ ಅಗರ್ಬತ್ತಿ ವಾಲಾ ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಿಯಾಗಿದ್ದು, ಈತನಿಗೂ ಜೀವಾವಧಿ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ 49 ಅಪರಾಧಿಗಳು ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಈ ಎಲ್ಲ ಆರೋಪಿಗಳಿಗೆ 2.85 ಲಕ್ಷ ದಂಡ ವಿಧಿಸಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಿಯಾಗಿರುವ ಉಸ್ಮಾನ್’ಗೆ ಹೆಚ್ಚುವರಿಯಾಗಿ 2.88 ಲಕ್ಷ ದಂಡ ವಿಧಿಸಲಾಗಿದೆ.

ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 1 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 25 ಸಾವಿರ ರೂ. ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಲಾಗಿದೆ.
2008ರ ಜುಲೈ 26ರಂದು ಅಹಮದಾಬಾದ್ ನಗರದ ವಿವಿಧೆಡೆ 22 ಬಾಂಬ್’ಗಳು #2008_serial_bomb_blasts_in_Ahmedabad ಸ್ಫೋಟಗೊಂಡಿದ್ದವು. ನರೋಡಾದ ಬಸ್ ನಿಲ್ದಾಣದಲ್ಲಿ ನಗರ ಸಾರಿಗೆ ಸಂಸ್ಥೆ ಬಸ್ ಹಾಗೂ ಸೈಕಲ್’ಗಳಲ್ಲಿ ಬಾಂಬ್’ಗಳನ್ನು ಇರಿಸಿ ಸ್ಪೋಟಿಸಲಾಗಿತ್ತು. ಘಟನೆಯಲ್ಲಿ 56 ಮಂದಿ ಅಮಾಯಕರ ಮಾರಣ ಹೋಮ ನಡೆದಿತ್ತು. ಸುಮಾರು 200 ಮಂದಿ ವಿಧ್ವಂಸಕ ಕೃತ್ಯದಲ್ಲಿ ಗಾಯಗೊಂಡಿದ್ದರು. ಈ ದಾಳಿಯ ಹೊಣೆಯನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಹೊತ್ತುಕೊಂಡಿತ್ತು.

Also Read: ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

ಈ ವಿಧ್ವಂಸಕ ಕೃತ್ಯ ನಡೆದು 14 ವರ್ಷಗಳ ನಂತರ ವಿಶೇಷ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದು ಒಟ್ಟು 78 ಮಂದಿಯನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. ಅಯಾಜ್ ಸಯೀದ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಅಪ್ರೂವರ್ ಆಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 2008 Ahmedabad serial blastsBomb blastIPC 302life imprisonmentsentence to deathSpecial CourtUAPAಅಹಮದಾಬಾದ್ಜೀವಾವಧಿ ಶಿಕ್ಷೆಬಾಂಬ್ ಸ್ಪೋಟಭಾರತೀಯ ದಂಡ ಸಂಹಿತೆಮರಣ ದಂಡನೆವಿಶೇಷ ನ್ಯಾಯಾಲಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ಕಸ ಬಂಗಾರ, ಪುನರ್‌ ಬಳಿಸಿದರೆ ಶೃಂಗಾರ’

Next Post

ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ: ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL