Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಅಹಮದಾಬಾದ್ | ಭೀಕರ ವಿಮಾನ ದುರಂತ | ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಪತನ

June 12, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ನಿಲ್ದಾಣದಿಂದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಜನ ವಸತಿ ಪ್ರದೇಶದಲ್ಲಿ ಪತನ ಹೊಂದಿರುವ ಭೀಕರ ಘಟನೆ ಗುಜರಾತ್ ‘ ನ ಅಹಮದಾಬಾದ್ ನಗರದಲ್ಲಿ ನಡೆದಿದೆ.

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡಿದೆ.ಸುಮಾರು 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ.

ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್‌ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ.

242 ಪ್ರಯಾಣಿಕರಿದ್ದ ಈ ವಿಮಾನವು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ವಿಮಾನ ಪತನಗೊಂಡಿರುವ ಮೆದಾನಿ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

242 ಪ್ರಯಾಣಿಕರಿದ್ದ ಈ ವಿಮಾನವು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ವಿಮಾನ ಪತನಗೊಂಡಿರುವ ಮೆದಾನಿ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ವಿಮಾನದಲ್ಲಿ ಎಷ್ಟು ಪ್ರಯಾಣಿಕರು ಇದ್ದರು, ದುರಂತದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

Previous Post

ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ ಥೋರತ್

Next Post

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು ಮೆಡಿಕವರ್ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಚಾಲನೆ

June 13, 2025

ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ | ಎಲ್ಲೆಲ್ಲಿ?

June 13, 2025
Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು ಮೆಡಿಕವರ್ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಚಾಲನೆ

June 13, 2025

ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ | ಎಲ್ಲೆಲ್ಲಿ?

June 13, 2025
Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!