Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಇವಿಎಂನಲ್ಲಿ ದೋಷವಿಲ್ಲ, ಬ್ಯಾಲೆಟ್ ವೋಟಿಂಗ್ ಮಾಡೋಕಾಗಲ್ಲ | ಸುಪ್ರೀಂ ಮಹತ್ವದ ಆದೇಶ

ನಿಮ್ಮ ಅನುಮಾನಕ್ಕಾಗಿ ಇಡೀ ವ್ಯವಸ್ಥೆ ಬದಲಾಯಿಸೋಕೆ ಆಗಲ್ಲ | ಪ್ರಶಾಂತ್ ಭೂಷಣ್'ಗೆ ಛೀಮಾರಿ | ಅರ್ಜಿ ವಜಾ

April 26, 2024
in ರಾಷ್ಟ್ರೀಯ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಇವಿಎಂ #EVM ಮೂಲಕ ಚುನಾವಣೆಯ ನಡೆಸುವುದರಲ್ಲಿ ಯಾವುದೇ ದೋಷ ಕಂಡುಬಂದಿಲ್ಲ. ಹೀಗಾಗಿ, ಬ್ಯಾಲೆಟ್ ವೋಟಿಂಗ್ ನಡೆಸುವುದು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ #SupremeCourt ಮಹತ್ವದ ಆದೇಶ ನೀಡಿದ್ದು, ಈ ಮೂಲಕ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದವರಿಗೆ ಚಾಟಿ ಬೀಸಿದೆ.

ಇವಿಎಂ ಬಳಕೆ ಬದಲಾಗಿ ಬ್ಯಾಲೆಟ್ ವೋಟಿಂಗ್ ಮೂಲಕ ಚುನಾವಣೆ ನಡೆಸಬೇಕು ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾಮ್ಸ್ ಎಂಬ ಎನ್’ಜಿಒ #NGO ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ನ್ಯಾಯಾಲಯ, ಇವಿಎಂ ಮೂಲಕವೇ ಭಾರತದಲ್ಲಿ ಚುನಾವಣೆ ನಡೆಸಬೇಕು ಎಂದು ಸೂಚನೆ ನೀಡಿದೆ.
ಅರ್ಜಿದಾರರು ಹೇಳಿದಂತೆ ಇವಿಎಂನಲ್ಲಿ ಯಾವುದೇ ರೀತಿಯ ದೋಷ ಕಂಡುಬಂದಿಲ್ಲ. ವಿವಿ ಪ್ಯಾಟ್ #VVPAT ಶೇ.100ರಷ್ಟು ಹೊಂದಾಣಿಕೆ ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಬ್ಯಾಲೆಟ್ ವೋಟಿಂಗ್ ನಡೆಸುವುದು ಸಾಧ್ಯವಿಲ್ಲ. ಬದಲಾಗಿ ಇವಿಎಂ ಮೂಲಕವೇ ಭಾರತದಲ್ಲಿ ಚುನಾವಣೆ ನಡೆಸಬೇಕು ಎಂದಿದೆ.

ಇವಿಎಂ ಬಗ್ಗೆ ನಿಮಗೆ ವೈಯಕ್ತಿಕವಾಗಿ ಅನುಮಾನಗಳಿವೆ ಎಂಬ ಕಾರಣಕ್ಕಾಗಿ ಇಡೀ ವ್ಯವಸ್ಥೆಯನ್ನೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮತಯಂತ್ರಗಳ ಮೇಲಿನ ವಿಶ್ವಾಸವನ್ನು ಕುಂದಿಸುವ ಅನಾವಶ್ಯಕ ಪ್ರಯತ್ನಗಳನ್ನು ಮಾಡಬೇಡಿ ಎಂದು ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ನ್ಯಾಯಾಲಯ ಛೀಮಾರಿ ಹಾಕಿದೆ.
ನಮಗೆ ಇವಿಎಂ ಕುರಿತಾಗಿ ಇದ್ದ ಎಲ್ಲ ರೀತಿಯ ಅನುಮಾನಗಳನ್ನು ಚುನಾವಣಾ ಆಯೋಗದ ಮೂಲಕ ಪರಿಹಾರ ಮಾಡಿಕೊಂಡಿದ್ದೇವೆ. ನೀವು ಹೇಳಿದಂತೆ ಹಿಂದೆ ಬ್ಯಾಲೆಟ್ ವೋಟಿಂಗ್ ಇದ್ದಾಗ ದೇಶದಲ್ಲಿ ಏನೆಲ್ಲಾ ನಡೆದಿದೆ ಎಂಬುದನ್ನು ನಾವು ನೋಡಿದ್ದೇವೆ ಎಂದು ಚಾಟಿ ಬೀಸಿದೆ.

ಮುಂದುವರೆದ ದೇಶಗಳಲ್ಲಿಯೂ ಬ್ಯಾಲೆಟ್ ವೋಟಿಂಗ್ #BallotVoting ವ್ಯವಸ್ಥೆ ಇದೆ ಎಂಬ ಪ್ರಶಾಂತ್ ಭೂಷಣ್ #PrashantBhushan ವಾದಕ್ಕೆ ಚಾಟಿ ಬೀಸಿದ ನ್ಯಾಯಾಲಯ, ಬೇರೆ ದೇಶಗಳಿಗೂ ಭಾರತಕ್ಕೂ ಹೋಲಿಕೆ ಮಾಡಬೇಡಿ. ಪಶ್ಚಿಮ ಬಂಗಾಳ ರಾಜ್ಯದ ಜನಸಂಖ್ಯೆ ಎಷ್ಟೋ ದೇಶಗಳ ಒಟ್ಟು ಜನಸಂಖ್ಯೆಗೆ ಸಮನಾಗಿದೆ. ಅಲ್ಲಿನಂತೆ ಇಲ್ಲಿನ ನಡೆಸಲು ಸಾಧ್ಯವಿಲ್ಲ. ನಮ್ಮ ದೇಶದಲ್ಲಿ ಅತ್ಯುತ್ತಮ ಚುನಾವಣಾ ವ್ಯವಸ್ಥೆ ಜಾರಿಯಲ್ಲಿದ್ದು, ಇದನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

 

Tags: Association for Democratic ReformsBallot votingNGOಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾಮ್ಸ್ಇವಿಎಂಎನ್'ಜಿಒನವದೆಹಲಿಪ್ರಶಾಂತ್ ಭೂಷಣ್ಬ್ಯಾಲೆಟ್ ವೋಟಿಂಗ್ವಿವಿ ಪ್ಯಾಟ್ಸುಪ್ರೀಂ ಕೋರ್ಟ್
Previous Post

ಶಿವಮೊಗ್ಗ | ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ಕುರಿತಾಗಿ ಅಣ್ಣಾಮಲೈ ಹೇಳಿದ್ದೇನು?

Next Post

ಮಾದರಿ ಸಂಸಾರ | ಏಕಕಾಲಕ್ಕೆ ಒಂದೇ ಕುಟುಂಬ 85 ಮಂದಿ ಮತದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾದರಿ ಸಂಸಾರ | ಏಕಕಾಲಕ್ಕೆ ಒಂದೇ ಕುಟುಂಬ 85 ಮಂದಿ ಮತದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!