No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ತುಂಬುವ ಹಂತಕ್ಕೆ ಭದ್ರಾ ಜಲಾಶಯ! 1600 ಕ್ಯೂಸೆಕ್ಸ್ ನೀರು ಬಿಡುಗಡೆ

kalpa News by kalpa News
August 5, 2021
in ಭದ್ರಾವತಿ
0
ತುಂಬುವ ಹಂತಕ್ಕೆ ಭದ್ರಾ ಜಲಾಶಯ! 1600 ಕ್ಯೂಸೆಕ್ಸ್ ನೀರು ಬಿಡುಗಡೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಪ್ರತಿದಿನ 1600ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಸೂಪರಿಂಟೆಂಡೆಂಟ್ ಇಂಜಿನಿಯರ್ ಚಂದ್ರಹಾಸ ಹೇಳಿದರು.

ಅವರು ಇಂದು ಜಲಾಶಯದ ನಾಲ್ಕು ಗೇಟುಗಳ ಮುಖಾಂತರ ನೀರನ್ನು ಹರಿಯಬಿಟ್ಟ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಪ್ರಸ್ತುತ ಸಂದರ್ಭದಲ್ಲಿ ಹಲವು ದಶಕಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಳೆಗಾಲದ ಆರಂಭದಲ್ಲಿಯೇ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಲು ಇನ್ನೂ ಒಂದೂವರೆ ಅಡಿ ಬಾಕಿ ಇದೆ. ನೀರಿನ ಒಳಹರಿವು ಹೀಗೆಯೆ ಮುಂದುವರೆದಲ್ಲಿ ಶೀಘ್ರದಲ್ಲಿ ಜಲಾಶಯ ಭರ್ತಿಯಾಗಲಿದೆ ಎಂದ ಅವರು ಒಳಹರಿವಿನ ಪ್ರಮಾಣವನ್ನು ನೋಡಿಕೊಂಡು ನೀರನ್ನು ಹೊರಬಿಡಲಾಗುವುದು ಎಂದರು.

ಜಲಾಶಯದ ತುಂಬುವ ಹಂತದಲ್ಲಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ಹೊಡಬಿಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ನದಿಪಾತ್ರದ ಜನರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ನದಿ ಪಾತ್ರ ಜನರಿಗೆ ಹಾಗೂ ಜಾನುವಾರುಗಳನ್ನು ಮೇಯಿಸದಂತೆ ಈಗಾಗಲೇ ಸೂಚಿಸಲಾಗಿದೆ ಎಂದರು.
ಪ್ರಸ್ತುತ 15206ಕ್ಯೂಸೆಕ್ಸ್ ಒಳಹರಿವು ಇದ್ದು, ಭದ್ರಾ ಬಲದಂಡೆ ಮತ್ತು ಬಲದಂಡೆ, ವಿದ್ಯುತ್ ಉತ್ಪಾದನಾ ಘಟಕ ಮುಂತಾದ ನಾಲೆಗಳು ಸೇರಿದಂತೆ ಒಟ್ಟು 3911ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವು ಹೆಚ್ಚಳವಾದಂತೆ ಹೊರಬಿಡುವ ನೀರನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.

ಈ ನೀರು ತುಂಗಭದ್ರಾ ನದಿ ಹಾಗೂ ಏತನೀರಾವರಿ ಯೋಜನೆಗಳು, ನೆರೆಯ ಜಿಲ್ಲೆಗಳ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಲು ಅನುಕೂಲವಾಗಲಿದೆ ಅಲ್ಲದೇ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ಈ ಅವಧಿಯಲ್ಲಿ ಪ್ರತಿ ವರ್ಷಕ್ಕಿಂತ ಹೆಚ್ಚಿನ ನೀರು ತುಂಬಿರುವುದು ರೈತರಲ್ಲಿ ಹರ್ಷ ಮೂಡಿಸಿದೆ. ಇದರಿಂದಾಗಿ ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಅಚ್ಚುಕಟ್ಟು ಪ್ರದೇಶದ ಕೊನೆಯ ರೈತರ ಹೊಲಗಳಿಗೆ ನೀರು ಹರಿಯುವ ವಿಶ್ವಾಸ ತಮಗಿರುವುದಾಗಿ ತಿಳಿಸಿದರು.

ಜಲಾಶಯದ ಪಾತ್ರದಲ್ಲಿ ಆಗಿರುವ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಮಾಹಿತಿ ಇರುವ ಬಗ್ಗೆ ತಜ್ಞರಿಂದ ಮಾಹಿತಿ ಪಡೆದುಕೊಂಡಿದ್ದು, ಇದರಿಂದಾಗಿ ರೈತರಿಗೆ ಯಾವುದೇ ಹಾನಿಯಾಗುವುದಿಲ್ಲ. ಇದರಿಂದಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದ ಅವರು, ಈ ಸಂಬಂಧ ಮೂವರು ತಜ್ಞರ ಸಮಿತಿಯೊಂದನ್ನು ರಚಿಸಿದ್ದು, ಶೀಘ್ರದಲ್ಲಿ ವರದಿ ದೊರೆಯಲಿದೆ. ನಂತರ ಕ್ರಮ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ನಿರೀಕ್ಷೆಯಂತೆ ಜಲಾಶಯ ತುಂಬಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ತಮ್ಮ ಅಪೇಕ್ಷೆಯ ಬೆಳೆ ಬೆಳೆಯಲು ಆಕ್ಷೇಪಣೆ ಇಲ್ಲ. ಈ ಬಗ್ಗೆ ಯಾವುದೇ ನಿರ್ಬಂಧ ವಿಧಿಸುವುದನ್ನು ನಾವು ವಿರೋಧಿಸುವುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಇಂಜಿನಿಯರರು, ಸ್ಥಳೀಯರು ಉಪಸ್ಥಿತರಿದ್ದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Bhadra DamBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಬಿಆರ್‌ಪಿ (ಭದ್ರಾವತಿ):ಭದ್ರಾ ಜಲಾಶಯಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಆಗಸ್ಟ್ 8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಹೋರಾಟದ ಎಚ್ಚರಿಕೆ!

kalpa News

kalpa News

Next Post
ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಹೋರಾಟದ ಎಚ್ಚರಿಕೆ!

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಹೋರಾಟದ ಎಚ್ಚರಿಕೆ!

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL