No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹಿಂದೂ ಅಪ್ರಾಪ್ತಗೆ ಲೈಂಗಿಕ ಕಿರುಕುಳ, ಮತಾಂತರ | ಆರೋಪಿ ಅನೀಶ್ ಅಹ್ಮದ್’ಗೆ ಜೀವಾವಧಿ ಶಿಕ್ಷೆ

kalpa News by kalpa News
March 7, 2024
in ರಾಷ್ಟ್ರೀಯ
0
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬುಲಂದ್ಶಹನರ್  |

ಅಪ್ರಾಪ್ತ ಹಿಂದೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಲವಂತವಾಗಿ ಮತಾಂತರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನೀಶ್ ಅಹ್ಮದ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್ಶಹನರ್’ನಲ್ಲಿ ನಡೆದಿದೆ.

ಈ ಕುರಿತಂತೆ ಅಲ್ಲಿನ ಎಸ್ಸಿ, ಎಸ್ಟಿ ನ್ಯಾಯಾಲಯ ತೀರ್ಪು ನೀಡಿದ್ದು, ಆರೋಪಿ ವಿರುದ್ಧ ಹಿಂದೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬಲವಂತವಾಗಿ ಮತಾಂತರ ಮಾಡಿದ ಆರೋಪ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅನೀಶ್’ಗೆ ಜೀವಾವಧಿ ಶಿಕ್ಷೆ ಹಾಗೂ 4.45 ಲಕ್ಷ ರೂ. ದಂಡವನ್ನು ವಿಧಿಸಿದೆ.

Also read: ಮೈಸೂರು-ತಾಳಗುಪ್ಪ ರೈಲಿಗೆ ತಲೆಕೊಟ್ಟು ಸಾಗರದ ವಿದ್ಯಾರ್ಥಿನಿ ಆತ್ಮಹತ್ಯೆ

ಈ ಘಟನೆಯು ಮಾರ್ಚ್ 2022 ರ ಹಿಂದಿನದ್ದಾಗಿದೆ. ಪರಿಶಿಷ್ಟ ಜಾತಿಯ ಹುಡುಗಿಯೊಬ್ಬಳು ಅನೀಶ್ ಅಹ್ಮದ್ ಎಂಬಾತ ಆಕಾಶ್ ಎಂಬ ಹಿಂದೂ ಎಂದು ಸುಳ್ಳು ಹೇಳಿ ಆಕೆಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಆನಂತರ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿದ್ದನು. ಆದರೆ ಈ ವಿಚಾರ ಹೊರಬಂದ ನಂತರ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ಮತಾಂತರ ಪ್ರಕರಣ ದಾಖಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

 

Tags: BulandshahrKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUttara Pradeshಉತ್ತರ ಪ್ರದೇಶಬುಲಂದ್ಶಹನರ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು-ತಾಳಗುಪ್ಪ ರೈಲಿಗೆ ತಲೆಕೊಟ್ಟು ಸಾಗರದ ವಿದ್ಯಾರ್ಥಿನಿ ಆತ್ಮಹತ್ಯೆ

Next Post

ಅಪಘಾತದಲ್ಲಿ ಎರಡೂ ಕೈ ಕಳೆದುಕೊಂಡಿದ್ದ ವ್ಯಕ್ತಿಗೆ `ಕಸಿ’ ಯಶಸ್ವಿ | ಕೈ ದಾನ ಮಾಡಿದ ಮಹಾನ್ ತಾಯಿ ಈಕೆ

kalpa News

kalpa News

Next Post
ಅಪಘಾತದಲ್ಲಿ ಎರಡೂ ಕೈ ಕಳೆದುಕೊಂಡಿದ್ದ ವ್ಯಕ್ತಿಗೆ `ಕಸಿ’ ಯಶಸ್ವಿ | ಕೈ ದಾನ ಮಾಡಿದ ಮಹಾನ್ ತಾಯಿ ಈಕೆ

ಅಪಘಾತದಲ್ಲಿ ಎರಡೂ ಕೈ ಕಳೆದುಕೊಂಡಿದ್ದ ವ್ಯಕ್ತಿಗೆ `ಕಸಿ' ಯಶಸ್ವಿ | ಕೈ ದಾನ ಮಾಡಿದ ಮಹಾನ್ ತಾಯಿ ಈಕೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL