Friday, September 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ದಕ್ಷ

ಬುಲೆಟ್ ಸವಾರಿ-4: ಎನ್‌ಕೌಂಟರ್ ಎಂದರೆ ಹುಡುಗಾಟವಲ್ಲ-3

January 13, 2018
in ದಕ್ಷ
0 0
0
Share on facebookShare on TwitterWhatsapp
Read - 2 minutes

ಅಂದ ಹಾಗೆ ‘ನಕಲಿ ಎನ್‌ಕೌಂಟರ್’ ದೂರಿನ ಹಿಂದಿನ ಸೂತ್ರಧಾರ ಅಂದಿನ ಕುಖ್ಯಾತ ಡಾನ್ ಎಂ.ಪಿ. ಜಯರಾಜ್. ಪೊಲೀಸರೆಂದರೆ ಆತ ಕೆಂಡಕಾರುತ್ತಿದ್ದ. ಪೊಲೀಸರನ್ನು ವಾಚಾಮಗೋಚರ ನಿಂದಿಸಲೆಂದೇ ‘ಗರೀಬಿ ಹಟಾವೊ’ ಹೆಸರಿನ ಪತ್ರಿಕೆ ಹೊರತರುತ್ತಿದ್ದ. ಆತ ಎಂಥ ವಿಲಕ್ಷಣ ಆಸಾಮಿ ಎಂದರೆ, ಒಮ್ಮೆ ಎಂಎಲ್‌ಸಿ ಚುನಾವಣೆಗೆ ಸ್ಪರ್ಧಿಸಿದ್ದ. ಆತನ ಚುನಾವಣಾ ಗುರುತು ಹುಲಿ. ಸರ್ಕಸ್‌ನಿಂದ ಜೀವಂತ ಬೋನಿನಲ್ಲಿಟ್ಟಿದ್ದ ಹುಲಿಯನ್ನು ತರಿಸಿ ಪ್ರಚಾರದ ಮೆರವಣಿಗೆ ನಡೆಸಿದ್ದ. ಪ್ರಕರಣವೊಂದರಲ್ಲಿ ಸೆಂಟ್ರಲ್ ಜೈಲ್ ಸೇರಿದ್ದ ಆತ, ಅಲ್ಲಿಂದಲೇ ಸಂಚು ರೂಪಿಸಿ ತನ್ನ ವಕೀಲ ಎಂ.ವಿ. ವರ್ಧಮಾನಯ್ಯ ಎಂಬುವರ ಮೂಲಕ ಮಹಿಳೆಯೊಬ್ಬಳನ್ನು ಎತ್ತಿ ಕಟ್ಟಿ ನಕಲಿ ಎನ್‌ಕೌಂಟರ್‌ನ ದೂರು ಕೊಡಿಸಿದ್ದ.

ರಶೀದ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಯ ಕೈಗೇ ಈ ತನಿಖೆಯೂ ಹಸ್ತಾಂತರವಾಯಿತು. ಹಾಗಾಗಿ ನಮ್ಮ ಬಂಧನ ಗ್ಯಾರಂಟಿ ಎಂಬ ಮಾತು ಕೇಳಿ ಬಂತು. ರಾಜ್ಯದ ಜನತಾ ಪಕ್ಷದ ಸರಕಾರವನ್ನು ಬೀಳಿಸಲು ಕೇಂದ್ರದ ಕಾಂಗ್ರೆಸ್ ಸರಕಾರ ಹವಣಿಸುತ್ತಿದೆ. ಹಾಗಾಗಿ ಅದು ಸಿಬಿಐಯನ್ನು ಬಳಸಿಕೊಂಡು, ಈ ಪ್ರಕರಣದಲ್ಲಿ ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ ಎಂಬ ಮಾತೂ ಕೇಳಿ ಬಂತು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ, ಲೋಕಾಯುಕ್ತರಾಗಿ ಖ್ಯಾತಿ ಗಳಿಸಿ ನಿವೃತ್ತರಾಗಿರುವ ನ್ಯಾ.ಎನ್.ಸಂತೋಷ್ ಹೆಗ್ಡೆ ಅವರು ಆಗ ಹೈಕೋರ್ಟ್ ವಕೀಲರಾಗಿದ್ದರು. ನಾವು ಅವರನ್ನು ಲೇವಲ್ಲಾ ರಸ್ತೆಯಲ್ಲಿದ್ದ ಅವರ ಕಛೇರಿಯಲ್ಲಿ ಭೇಟಿಯಾಗಿ ಸುಖಾಸುಮ್ಮನೆ ನಮ್ಮನ್ನು ತನಿಖೆಯ ಬಲೆಯಲ್ಲಿ ಸಿಲುಕಿಸಿದರೆ ನಿರ್ಭಯವಾಗಿ ಕರ್ತವ್ಯ ನಿರ್ವಹಿಸುವುದಾದರು ಹೇಗೆ ಎಂದು ಅಳಲು ತೋಡಿಕೊಂಡೆವು. ಅವರು ಸಿಬಿಐ ತನಿಖೆ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದರು. ಮುಖ್ಯ ನ್ಯಾಯಮೂರ್ತಿ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂತು. ನ್ಯಾ. ಸಂತೋಷ್ ಹೆಗ್ಡೆ ಸುಮಾರು ಒಂದು ಗಂಟೆ ಕಾಲ ನಿರರ್ಗಳವಾಗಿ ಸಾಕ್ಷ್ಯಾಧಾರ ಸಮೇತ ವಾದಿಸಿದರು.

ಸಿಬಿಐ ತನಿಖೆಯ ಆದೇಶವನ್ನು ವಜಾ ಮಾಡಿದ ನ್ಯಾಯಪೀಠ, ಇಲಾಖಾ ತನಿಖೆಗೆ ಆದೇಶಿಸಿತು. ಡಿಸಿಪಿ ಟಿ.ಜಯಪ್ರಕಾಶ್ ತನಿಖೆ ನಡೆಸಿ, ಆರೋಪ ನಿರಾಧಾರ ಎಂದು ವರದಿ ಸಲ್ಲಿಸಿದರು. ಈ ವರದಿಯನ್ನ ಆ ಮಹಿಳೆ ಮೂಲಕ ಮತ್ತೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಡಿಸಿಪಿ ಬೇಕಲ್ ಮೂಲಕ ಮತ್ತೊಮ್ಮೆ ತನಿಖೆ ನಡೆಯಿತು. ಅವರೂ ‘ಬಿ’ ರಿಪೋರ್ಟ್ ಸಲ್ಲಿಸಿದರು. ಅಂತೂ ನಾವು ನಕಲಿ ಎನ್‌ಕೌಂಟರ್ ಆರೋಪದ ಕುಣಿಕೆಯಿಂದ ಪಾರಾದೆವು. ಆದರೆ ಇಷ್ಟಾಗುವಷ್ಟರಲ್ಲಿ ನಾಲ್ಕು ವರ್ಷ ಕಳೆದು ಹೋಗಿದ್ದವು. ಅಷ್ಟು ವರ್ಷ ನಾವು ಮಾನಸಿಕ ಕಿರಿಕಿರಿ ಅನುಭವಿಸಿದ್ದಂತೂ ಸತ್ಯ. ಈ ನಡುವೆ ರೌಡಿ ಜಯರಾಜ್ ಹಾಡಹಗಲೇ ನಡುರಸ್ತೆಯಲ್ಲಿ ಕೊಲೆಯಾಗಿ ಹೋದ. ದೂರು ಕೊಡಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದ ಆತನ ವಕೀಲ ವರ್ಧಮಾನಯ್ಯ ಕೂಡ ಆತನ ಜೊತೆಗೆ ಬಲಿಯಾದ.
ಆಗ ಹೈಕೋರ್ಟ್ ವಕೀಲರಾಗಿದ್ದ ನ್ಯಾ. ಸಂತೋಷ್ ಹೆಗ್ಡೆ ಅವರು ಒಂದೇ ಒಂದು ರೂಪಾಯಿಯನ್ನು ಪಡೆಯದೆ ಹೈಕೋರ್ಟ್‌ನಲ್ಲಿ ನಮ್ಮ ಪರ ವಾದಿಸಿ, ಸಮಾಜ ಘಾತುಕ ಶಕ್ತಿಗಳ ಹುನ್ನಾರವನ್ನು ವಿಫಲಗೊಳಿಸಿದರು.
(ಮುಂದುವರೆಯುವುದು)

Tags: M P JayarajPolice EncounterSanthosh HegdeTiger BB Ashok Kumar
Previous Post

ಉತ್ತರ ಕೊರಿಯಾ ಎಂಬ ನರಕ-9: ಕಿಮ್‌ ಕೈಯಲ್ಲಿ ಸೇನಾ ಹಿಡಿತ

Next Post

ಉತ್ತರ ಕೊರಿಯಾ ಎಂಬ ನರಕ-10: ಆ ಅಧಿಕಾರಿಯನ್ನು ನಾಯಿಯಂತೆ ನಡೆಸಿಕೊಂಡರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉತ್ತರ ಕೊರಿಯಾ ಎಂಬ ನರಕ-10: ಆ ಅಧಿಕಾರಿಯನ್ನು ನಾಯಿಯಂತೆ ನಡೆಸಿಕೊಂಡರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023

ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

September 28, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!