Sunday, August 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಉಪಚುನಾವಣೆ ಲೋಕಸಭಾ ಚುಣಾವಣೆಯ ದಿಕ್ಸೂಚಿ: ವಿಜಯೇಂದ್ರ

October 15, 2018
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ: ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವ ಸಲುವಾಗಿ ಬಿಜೆಪಿ ಸೋಷಿಯಲ್ ಮೀಡಿಯಾ ಸೆಲ್ ವಿಶೇಷ ಸಭೆ ನಡೆಸಿ, ಕಾರ್ಯತಂತ್ರಗಳನ್ನು ರೂಪಿಸಿದೆ.

ಈ ಕುರಿತಂತೆ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ ಪ್ರಧಾನಿ ನರೆಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರದ ಮತ್ತು ಯಡಿಯೂರಪ್ಪನವರ ರಾಜ್ಯದ ಜನರಿಗೆ ಕೊಟ್ಟ ಸಾಧನೆಗಳನ್ನು ಸಾಮಾಜಿಕ ಜಾಲತಾಣದ ಮುಖೇನ ಜನರ ಬಳಿಗೆ ಕೊಂಡೊಯ್ಯುವಂತೆ ಸಾಮಾಜಿಕ ಜಾಲತಾಣದ ಕಾರ್ಯಕರ್ತರಿಗೆ ತಿಳಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಂದು ಸುಳ್ಳನ್ನು ನೂರು ಬಾರಿ ಸುಳ್ಳು ಹೇಳುತ್ತಾ, ನರೇಂದ್ರ ಮೋದಿಜಿ ಅವರು ತಂದಿರುವ ಜನಪರ ಯೋಜನೆಗಳನ್ನು ಮರೆಮಾಚುವ ಪ್ರಯತ್ನವನ್ನು ಸದ್ದಿಲ್ಲದೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನ ಈ ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ನಾವು ನಾಂದಿ ಹಾಡಬೇಕಿದೆ ಇವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಲೋಕಸಭಾ ಉಪಚುನಾವಣೆ ಕೇವಲ ಉಪಚುನಾವಣೆ ಆಗದೇ ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಈ ಚುನಾವಣೆ ಮಾರ್ಗಸೂಚಿ ಆಗಲಿದೆ. ಈಗಾಗಲೇ ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಹೆಸರು ಘೋಷಣೆಗೊಂಡು ಜಿಲ್ಲೆಯಾದ್ಯಂತ ಹಿರಿಯ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ಡಿ.ಎಸ್. ಶಂಕರಮೂರ್ತಿ ಸೇೀರಿದಂತೆ ಅನೇಕ ಮುಖಂಡರುಗಳು ಜಿಲ್ಲೆಯಾದ್ಯಂತ ಚುನಾವಣೆ ಪ್ರಚಾರ ನಡೆಸುತ್ತಿದ್ದು ಈಗಾಗಲೇ ಬಿವೈಆರ್ ಅತಿ ಹೆಚ್ಚು ಮತಗಳ ಗೆಲುವು ಸಾಧಿಸುವ ವಾತಾವರಣ ಉಂಟಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಜನರಿಗೆ ಮತ್ತು ಕಾರ್ಯಕರ್ತರಿಗೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದು, ಅದೇ ರೀತಿ ಈ ಬಾರಿಯೂ ಉಪ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಗಳಲ್ಲಿ ಕಾರ್ಯ ನಿರ್ವಹಿಸಬೇಕು. ನರೇಂದ್ರ ಮೋದಿಯವರ ಜನಪರ ಕಾರ್ಯಗಳನ್ನು, ಯಡಿಯೂರಪ್ಪನವರು ಜಾರಿಗೆ ತಂದ ಜನಪರ ಕಾರ್ಯಗಳು ನಮ್ಮ ಪಕ್ಷದ ಸಂಘಟನೆ ಕುರಿತು ಅನೇಕ ವಿಚಾರಗಳನ್ನು ಪ್ರಾಮಾಣಿಕವಾಗಿ ಜನರ ಬಳಿ ಕೊಂಡೊಯ್ಯುವ ಕೆಲಸವನ್ನು ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಯಶಸ್ವಿಯಾಗಿ ನಿರ್ವಹಿಸಬೇಕು. ಇದು ನಿಮ್ಮ ಮೇಲಿರುವ ಜವಾಬ್ದಾರಿ ಇದಾಗಿದೆ ಎಂದು ಕರೆ ನೀಡಿದರು.

ರಾಜ್ಯ ಬಿಜೆಪಿ ವಿಶೇಷ ಆಹ್ವಾನಿತ ಸದಸ್ಯ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಅರುಣ್ ಮಾತನಾಡಿದರು. ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕರಾದ ಪ್ರಶಾಂತ್ ಮಾಕನೂರು, ಸಿದ್ದು ಪುಂಡಲೀಕ, ಪ್ರದೀಪ್, ಸಂಪನ್ಮೂಲ ವ್ಯಕ್ತಿಗಳಾಗಿ ಮಾರ್ಗದರ್ಶನ ನೀಡಿದರು.

ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾದ ಅವಿನಾಶ್, ವಿಕ್ರಮ್, ಸಹ ಸಂಚಾಲಕ ಎಚ್.ಆರ್. ತೀರ್ಥೇಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹೃಷಿಕೇಶ್ ಪೈ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಭವಾನಿ ಮೋರೆ, ಪಾಲಿಕೆ ಸದಸ್ಯೆ ಸುರೇಖಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: B Y RaghavendraB Y VijayendraBJPPM Narendra ModiShivamoggaShivamogga By electionSocial media
Previous Post

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

Next Post

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಂಸದ ರಾಘವೇಂದ್ರ ಜನ್ಮದಿನ | ಪಿಇಎಸ್’ನಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ

August 16, 2025

ಬೆಂಗಳೂರು-ಕಾರವಾರ, ವಿಜಯಪುರ-ಮಂಗಳೂರು ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

August 16, 2025

ಸಾಗರ | ವಿದ್ಯಾರ್ಥಿಗಳು ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳಸಿ | ಕೇರಿಯಪ್ಪ

August 16, 2025

ಕಾರ್ಕಳ | ಫುಟ್ಬಾಲ್ ಪಂದ್ಯಾವಳಿಯಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

August 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಂಸದ ರಾಘವೇಂದ್ರ ಜನ್ಮದಿನ | ಪಿಇಎಸ್’ನಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ

August 16, 2025

ಬೆಂಗಳೂರು-ಕಾರವಾರ, ವಿಜಯಪುರ-ಮಂಗಳೂರು ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

August 16, 2025

ಸಾಗರ | ವಿದ್ಯಾರ್ಥಿಗಳು ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳಸಿ | ಕೇರಿಯಪ್ಪ

August 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!