Monday, December 11, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಬೈಂದೂರು: ನಿರ್ಮಾಣವಾದರೂ ಸಂಚಾರ ಯೋಗ್ಯವಾಗಿಲ್ಲ ಕಿರಿಮಂಜೇಶ್ವರ ಫ್ಲೈಓವರ್

ಅಭಿವೃದ್ಧಿ ಎಂಬ ಅವ್ಯವಸ್ಥೆಯ ಕೈಗನ್ನಡಿ

June 12, 2019
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಅಭಿವೃದ್ಧಿ ಎಂಬ ಭೂತ ಎಲ್ಲರ ಮಾನಸಿಕತೆಯಲ್ಲೂ ಸೇರಿಕೊಂಡಿದೆ. ನಾಗರಿಕರನ್ನಾಳುವ ನಾಯಕರು ಕೂಡ ಓಟಿಗಾಗಿಯೋ ಅಥವಾ ನಾನಿದನ್ನು ಮಾಡಿದ್ದೀನಿ ಎಂದು ಹೇಳಿಕೊಳ್ಳುವುದಕ್ಕಾಗಿಯೋ ಒಂದೆರಡು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿ ಗರ್ವದಿಂದ ಸಾಯುವವರೆಗೂ ಜಂಬಕೊಚ್ಚಿಕೊಳ್ಳುವದು ರೂಢಿಯಿಂದ ಬಂದಿರುವಂತಹದ್ದು. ಆದರೆ ದುರ್ದೈವ ಅದರಿಂದ ಜನರಿಗೆ ಎಷ್ಟು ಲಾಭದಾಯಕ ಎಂಬ ಅರಿವು ಸೋಕಾಲ್ಡ್‌ ನಾಯಕರಿಗಿಲ್ಲ. ಇಂತಹ ತೋರ್ಪಡಿಕೆಯ ಅಥವಾ ಬೇಕಾಬಿಟ್ಟಿ ಮಾಡುವ ’ಅಭಿವೃದ್ಧಿ’ಯಿಂದಾಗಿ ಜನರಿಗೆ ಉಪಯೋಗ ಆಗುವುದಕ್ಕಿಂತ ತೊಂದರೆ ನೀಡುತ್ತಿರುವುದೇ ಹೆಚ್ಚು.

ಇದಕ್ಕೆ ಉದಾಹರಣೆಗಳೂ ಹಲವಾರಿದೆ. ರಸ್ತೆಗಳ ನಿರ್ಮಾಣಕ್ಕಾಗಿ ರಸ್ತೆಗಳನ್ನು ನಿರ್ಮಿಸುತ್ತಾರೆ. ಅದರ ನಿರ್ಮಾಣಕ್ಕಾಗಿ ಮೊದಲಿದ್ದ ರಸ್ತೆ ಬದಿಯ ಮರಗಳ ನಿರ್ನಾಮ ಮಾಡುತ್ತಾರೆ, ರಸ್ತೆಗಳಿಗೆ ಡಾಂಬರೀಕರಣ ಮಾಡುತ್ತಾರೆ, ಮಳೆಗಾಲಕ್ಕಾಗುವಾಗ, ಗುಂಡಿ ಮುಚ್ಚಿದ್ದ ಡಾಂಬರ್’ಗಳು, ಹಪ್ಪಳದಂತೆ ತೇಲುತ್ತಿರುತ್ತವೆ, ನೋಡುವುದಕ್ಕೆ ನೈಸಾದ ರಸ್ತೆಗಳನ್ನು ನಿರ್ಮಿಸುತ್ತಾರೆ, ಮತ್ತೆ ವ್ಯವಸ್ಥೆಯ ಲೋಪದಿಂದಾಗಿ ಹತ್ತಾರು ಬಾರಿ ಅದೇ ರಸ್ತೆಯಲ್ಲಿ ಗುಂಡಿ ತೆಗೆಯುತ್ತಾರೆ…. ಇದು ನಮ್ಮ ಸೋಕಾಲ್ಡ್‌ ಅಭಿವೃದ್ಧಿ.


ಇಂತಹ ಅಭಿವೃದ್ಧಿಗಳಿಗೆ ಸಾಕ್ಷಿ, ಬೈಂದೂರು ಸಮೀಪದ ಕಿರಿಮಂಜೇಶ್ವರ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಫ್ಲೈಓವರ್. ಈ ಫ್ಲೈ ಓವರ್ ಅಭಿವೃದ್ಧಿಯ ಸಂಕೇತಕ್ಕಿಂತ, ಅವ್ಯವಸ್ಥೆಯ ಉತ್ತಮ ಉದಾಹರಣೆಯಾಗಿ ಮೂಡಿಬಂದಿದೆ. ಈ ಫ್ಲೈ ಓವರ್ ನಿರ್ಮಾಣಗೊಂಡು ಹಲವು ತಿಂಗಳುಗಳಾದರೂ, ಇದರ ಅಂಡರ್ ಪಾಸ್ ಮಾತ್ರ ಇನ್ನೂ ಸಂಚಾರಕ್ಕೆ ಯೋಗ್ಯವಾಗಿಲ್ಲ.

ಇದರ ಅಡ್ಡಪರಿಣಾಮಗಳು ಏನೇನೆಲ್ಲ ಎಂದು ಪಟ್ಟಿ ಮಾಡಿದರೆ…

1. ನಿರ್ಮಾಣಕ್ಕೆ ಬಳಸಿದ ವಸ್ತುಗಳನ್ನೂ ಸೇರಿದಂತೆ ಇನ್ನೂ ಅನೇಕ ವಸ್ತುಗಳಿಂದ ಕೂಡಿರುವ ಈ ಅಂಡರ್ ಪಾಸ್ ಶುಚಿತ್ವವನ್ನು ಕಾಪಾಡಿಕೊಂಡಿಲ್ಲ. ಅಲ್ಲಿ ಸಂಚರಿಸಲು ಯೋಗ್ಯವೂ ಅಲ್ಲದಂತಾಗಿದೆ.
2. ಇದರ ನಿರ್ಮಾಣ ಹೇಗಿದೆ ಎಂದರೆ ಮಳೆಗಾಲದಲ್ಲಿ ಅಂಡರ್ ಪಾಸ್’ನಲ್ಲಿ ನೀರು ಪಾಸಾಗುವುದೇ ಕಷ್ಟಕರ ಸಂಗತಿ.
3. ಅಂಡರ್ ಪಾಸ್ ಪರಿಣಾಮ: ಅಲ್ಲೇ ಇರುವ ಗ್ರಾಮದ ಪ್ರಾಥಮಿಕ ಶಾಲೆಗೆ ಸುಲಭವಾಗಿ ಸಂಪರ್ಕಿಸುವ ಮಾರ್ಗ ಇದೊಂದೆ ಆದ್ದರಿಂದ ಶಾಲೆಗೆ ಹೋಗುವ ಹಲವು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಮಹಿಳೆಯರು, ವೃದ್ಧರು,ಇನ್ನುಳಿದ ಸಾರ್ವಜನಿಕರನ್ನೂ ಓಳಗೊಂಡು ಅವರ ಸಂಚಾರಕ್ಕೆ ಅನರ್ಹವಾದ ಅಂಡರ್ ಪಾಸ್ ಇದು.
4. ಇದೇ ಅಂಡರ್ ಪಾಸ್ ಮೇಲ್ಭಾಗದಲ್ಲಿ ಕಾಮಗಾರಿ ಅಪೂರ್ಣವಾಗಿರುವುದರಿಂದ ಅಪಘಾತದ ಪರಿಣಾಮವನ್ನು ಉಲ್ಭಣಗೊಳಿಸುವುದು ನಿಶ್ಚಿತ.
5. ಈ ಫ್ಲೈಓವರ್ ಕೆಳಬದಿಯಲ್ಲಿ ಸರಿಯಾದ ಫಿನಿಶಿಂಗ್ ಕೊಡದ ಕಾರಣ ಈ ಸ್ಥಳ ಕಸದ ತೊಟ್ಟಿಗಳಾಗಿ ಮಾರ್ಪಾಡಾಗಿದೆ.

ಒಟ್ಟಿನಲ್ಲಿ ಈ ಫ್ಲೈಓವರ್ ಸುಶಿಕ್ಷಿತ ಎಂದು ಕರೆಯಲ್ಪಡುವ ಇಂಜಿನಿಯರ್’ಗಳ ಯೋಜನಾಬದ್ಧ ವೈಫಲ್ಯವನ್ನು ಸೂಚಿಸುತ್ತದೆ. ಗ್ರಾಮಸ್ಥರ ಮಾತಿನಲ್ಲೇ ಹೇಳುವುದಾದರೆ ಈ ಅಂಡರ್ ಪಾಸ್ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವವರಿಗೆ ಮೂತ್ರಮಾಡಲು ಇನ್ನಷ್ಟು ಪ್ರೈವೆಸಿಗೆ ನಿರ್ಮಿಸಿದಂತಾಗಿದೆ.

ಇನ್ನು ಬರುವುದು ಮಳೆಗಾಲವಾದ್ದರಿಂದ ಈ ಸಮಸ್ಯೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಂಡು, ಯಾರಿಗೂ ಯಾವ ರೀತಿಯಲ್ಲೂ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂಬುದು ಪ್ರಜೆಗಳ ಆದೇಶ(ಪ್ರಜಾಪ್ರಭುತ್ವ ಅಲ್ಲವೇ!).

ವಿಶೇಷ ವರದಿ: ಅರುಣ್ ಕಿರಿಮಂಜೇಶ್ವರ

Tags: byndoorcoastal newsFlyoverKannada NewsKirimangeshwaraUdupiಅಂಡರ್ ಪಾಸ್’ಕಿರಿಮಂಜೇಶ್ವರಫ್ಲೈಓವರ್ಬೈಂದೂರು
Previous Post

'ಸಾರಂಗಿ' ಎಂಬ ಸರಳತೆಯ ಸಾಮ್ರಾಟ ದೇಶದ ಹೆಮ್ಮೆ

Next Post

ಭದ್ರಾವತಿ: ನವಲೆ ಬಸಾಪುರ ಗ್ರಾಮಠಾಣೆ ಖಾಸಗೀ ವ್ಯಕ್ತಿಗಳ ಕಬಳಿಕೆ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ನವಲೆ ಬಸಾಪುರ ಗ್ರಾಮಠಾಣೆ ಖಾಸಗೀ ವ್ಯಕ್ತಿಗಳ ಕಬಳಿಕೆ ಆರೋಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023

ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

December 9, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!