Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು

ತಮ್ಮ ವಿರುದ್ಧದ ಆರೋಪಕ್ಕೆ ಸುಕುಮಾರ ಶೆಟ್ಟರು ಹೇಳಿದ್ದೇನು?

April 11, 2021
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೈಂದೂರು: ನಾನು ಬದುಕಿನಲ್ಲಿ ಪ್ರಾಮಾಣಿಕವಾಗಿ ಆರಾಧಿಸಿ ಸರ್ವಸ್ವವೆಂದು ನಂಬಿಕೊಂಡು ಬಂದ ಜಗನ್ಮಾತೆ ತಾಯಿ ಮೂಕಾಂಬಿಕೆ ಸನ್ನಿಧಾನದಲ್ಲಿ ನನ್ನ ಬಗೆಗೆ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ ಈ ಎಲ್ಲಾ ಆರೋಪಗಳ ಸತ್ಯಾಸತ್ಯೆಯನ್ನು ತಾಯಿ ಮೂಕಾಂಬಿಕೆಯ ಚಿತ್ತಕ್ಕೆ ಬಿಡುತ್ತೇನೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಮುಖಂಡ ಸದಾನಂದ ಶೆಟ್ಟಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ.
ಅವರು ಅರ್ಥಿಕ ಸಂಕಷ್ಟದಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಪೆಬ್ರವರಿ 2018ರ ಸಮಯದಲ್ಲಿ ಸ್ವಲ್ಪ ನಗದು ಹಣವನ್ನು ಮತ್ತು ಚೆಕ್ ಮೂಲಕ ಐದು ಲಕ್ಷ ಹಣವನ್ನು ನೀಡಿದ್ದೇನೆ. ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದರ ಬಗ್ಗೆ ನನ್ನ ಬಳಿ ದಾಖಲೆ ಇದ್ದು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು. ಶ್ರೀ ಕ್ಷೇತ್ರ ಕೊಲ್ಲೂರಿನ ಪಾವಿತ್ರ್ಯಕ್ಕೆ ಧಕ್ಕೆ ತರುವಂತೆ ಆಣೆ ಪ್ರಮಾಣದ ಮಾತನಾಡಿರುವ ಸದಾನಂದ ಉಪ್ಪಿನಕುದ್ರು ಮತ್ತು ಅವರ ಕುಟುಂಬದವರೇ ಕೊಲ್ಲೂರು ಮೂಕಾಂಬಿಕೆಯಲ್ಲಿ ನಿಂತು ನನ್ನಿಂದ ಹತ್ತು ಲಕ್ಷ ಹಣವನ್ನು ಪಡೆದಿಲ್ಲ ಎಂದು ಪ್ರಮಾಣ ಮಾಡಲಿ. ನಾನು ನೀಡಿರುವ ಹಣ ಅದು ನನ್ನ ಶ್ರಮದ ಗಳಿಕೆ. ಹಾಗಾಗಿ ಅದನ್ನು ವಾಪಾಸು ಕೇಳಿದ್ದು ನಾನಿಂದು ಕೆಟ್ಟವನಾಗಲು ಕಾರಣವಾಯಿತು. ನನ್ನ ವಿರುದ್ದ ಬಂದಿರುವ ಆರೋಪದ ಹಿಂದೆ ವ್ಯವಸ್ಥಿತವಾದ ಷಡ್ಯಂತ್ರವೇ ಇರುವುದು ನನ್ನ ಗಮನಕ್ಕೆ ಬಂದಿದ್ದು, ಈ ಎಲ್ಲಾ ವಿಚಾರವನ್ನು ವರಿಷ್ಠರ ಗಮನಕ್ಕೆ ತರುತ್ತೇನೆ ಎಂದರು.
ನಾನು ಎಷ್ಟು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ, ಏನೆಲ್ಲ ಜನ ಪರವಾದ ಹೊಸ ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇನೆ ಹಾಗೂ ಯಾವ ವೈಯಕ್ತಿಕ ಲಾಭ ಇಲ್ಲದೇ, ನಮ್ಮ ಜನರ ಹಿತಕ್ಕಾಗಿ ಅಧಿಕಾರಗಳ ಜೊತೆ ಮಾತನಾಡಿದ್ದೇನೆ ಎಂಬುದು ನಮ್ಮ ಪಕ್ಷದ ಎಲ್ಲಾ ನಾಯಕರಿಗೂ, ಕಾರ್ಯಕರ್ತರಿಗೂ ಹಾಗೂ ಮತದಾರರಿಗೆ ತಿಳಿದಿದೆ ಎಂದರು.

ನಾನು ಬೈಂದೂರು ಶಾಸಕನಾಗಿ ಆಯ್ಕೆಯಾಗುವಲ್ಲಿ ಅನೇಕ ಕಾರ್ಯಕರ್ತ ಬಂಧುಗಳು ಶ್ರಮಿಸಿದ್ದಾರೆ. ಇಂದಿಗೂ ಕೆಲವರು ತೆರೆಮರೆಯಲ್ಲಿ ಇದ್ದು ಪಕ್ಷ ಸಂಘಟಿಸುತ್ತಿದ್ದಾರೆ. ಆದರೆ ಮಂಡಲ ಅಧ್ಯಕ್ಷರಾಗಿದ್ದ ಇವರು ಕಾಮಗಾರಿಗಾಗಿ ಬೇಡಿಕೆಯನ್ನು ಇಟ್ಟಿದ್ದರು. ನಾವು ಮೂರುವರೆ ಕೋಟಿ ರೂಪಾಯಿಗಳ ಕಾಮಗಾರಿ ಅವರಿಗೆ ನೀಡಿದ್ದೆವು. ಆದರೆ ಅವರು ಹತ್ತು ಕೋಟಿ ರೂ.ಗಳ ಕಾಮಗಾರಿ ಬೇಕೆಂದು ಪಟ್ಟು ಹಿಡಿದರು. ಅದನ್ನು ನೀಡುವಲ್ಲಿ ನಮಗೆ ಸಾಧ್ಯವಾಗಲಿಲ್ಲ. ಅದೇ ಕಾರಣಕ್ಕೆ ಮುನಿಸಿಕೊಂಡ ಅವರು ನಂತರ ನನ್ನನ್ನು ಬೇಟಿ ಆಗಲಿಲ್ಲ. ಆದರೆ ಇದ್ದಕಿದ್ದಂತೆ ನನ್ನ ಮೇಲೆ ಅಪಪ್ರಚಾರಗಳನ್ನು ಶುರುವಿಟ್ಟುಕೊಂಡರು. ಅದನ್ನೆಲ್ಲ ಸಹಿಸಿಕೊಂಡ ನಾನು, ಕಳೆದ ಆರು ತಿಂಗಳ ಹಿಂದೆ ಕೊಟ್ಟ ಹಣವನ್ನು ಕೇಳಿ ವಾಪಾಸು ನೀಡದಿದ್ದಾಗ ದಾಖಲೆಗಳೊಂದಿಗೆ ಪ್ರಕರಣ ದಾಖಲಿಸಿದ್ದೇನೆ ಎಂದರು.
ಅವರು ಅನೇಕ ವ್ಯವಹಾರಗಳನ್ನು ಮಾಡಿ ನಷ್ಟ ಅನುಭವಿಸಿದ್ದಾರೆ. ಇದಕ್ಕೆಲ್ಲಾ ಪಕ್ಷದ ಕಾರ್ಯಕ್ರಮ ಹಾಗೂ ನಮಗೂ ಸಂಬಂಧ ಕಲ್ಪಿಸಿದರೇ ಅದಕ್ಕೆಲ್ಲಾ ನಾನು ಹೊಣೆಗಾರನಲ್ಲ. ಆದ್ದರಿಂದ ನಮ್ಮ ಕಾರ್ಯಕರ್ತ ಬಂಧುಗಳು ಇಂತಹ ಸುಳ್ಳು ಆರೋಪಗಳಿಗೆ ಕಿವಿಕೊಡಬಾರದು. ಅದನ್ನೆಲ್ಲ ಮೂಕಾಂಬಿಕೆಯ ಪದತಲಕ್ಕೆ ಅರ್ಪಿಸಿ, ಅವರಿಗೆ ಮೂಕಾಂಬಿಕೆ ಸದ್ಬುದ್ದಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: byndoorByndoor MLA Sukumara ShettyKannada News WebsiteKolluru MookambikeLatest News KannadaUdupiಕೊಲ್ಲೂರು ಮೂಕಾಂಬಿಕೆಬೈಂದೂರುಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
Previous Post

ಸತ್ ಚಿಂತನೆಯ ಪುಸ್ತಕ ದಾನ ಮಾಡಲು ಬಯಸುತ್ತೀರಾ? ಹಾಗಾದರೆ ಇಲ್ಲಿಗೆ ನೀಡಿ, ಸದುಪಯೋಗವಾಗುತ್ತದೆ!

Next Post

ಶ್ರೀರಾಮ ನಾಮ ಸ್ತೋತ್ರ ಜಪಿಸಿ ಮನ ಸಮರ್ಪಣ ಅಭಿಯಾನಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀರಾಮ ನಾಮ ಸ್ತೋತ್ರ ಜಪಿಸಿ ಮನ ಸಮರ್ಪಣ ಅಭಿಯಾನಕ್ಕೆ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!