No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

ಬೈಂದೂರು: ಮತಯಾಚನೆ ಸಭೆಯಲ್ಲಿ ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯಿಲಿ ಹೇಳಿಕೆ

kalpa News by kalpa News
April 22, 2024
in ಉಡುಪಿ
0
ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೈಂದೂರು  |

ಕೇಂದ್ರ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದ ವಿಷಯಗಳು ನನೆಗುದಿಗೆ ಬಿದ್ದಿವೆ. ಇಲ್ಲಿ ಮೀನುಗಾರಿಕೆ ಕ್ಷೇತ್ರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇದಕ್ಕೆ ಪರಿಹಾರ ಕಂಡು ಕೊಳ್ಳಬೇಕಿದ್ದರೆ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಬೇಕು ಎಂದು ಎಐಸಿಸಿ ಸಿಡಬ್ಲ್ಯುಸಿ ಸದಸ್ಯ ವೀರಪ್ಪ ಮೊಯಿಲಿ #Veerappa Moili ಹೇಳಿದರು.

ತಾಲ್ಲೂಕಿನ ಉಪ್ಪುಂದ ಅಂಬಾಬಾಗಿಲು ಸಂತೆ ಮಾರ್ಕೆಟ್ ವಠಾರದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ #Geetha Shivarajkumar ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದರು.
ಕಳೆದ ಚುನಾವಣೆಯಲ್ಲಿ ಸಂಸತ್ ಸದಸ್ಯ ಸ್ಥಾನಕ್ಕೆ ಆಯ್ಕೆ ಆದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಂದ ಇಲ್ಲಿನ ಮೀನುಗಾರರ ಸಮಸ್ಯೆ ಪರಿಹಾರ ಆಗಲಿಲ್ಲ. ಈ ಸಮಸ್ಯೆ ಕುರಿತ ಕ್ಯಾಬಿನೆಟ್ ನಲ್ಲಿ ಇಂದು ಭಾರಿಯೂ ಕೂಡ ಚರ್ಚಿಸಿಲ್ಲ ಎಂದು ದೂರಿದರು.

ದೇಶದಲ್ಲಿ ಕಾಂಗ್ರೆಸ್ ಬಡವರ ಪರವಾದ ಕಾನೂನು ಮಾಡಲು ಹೊರಟಿದೆ. ಆದರೆ, ಬಿಜೆಪಿಯವರು ಶ್ರೀಮಂತರಿಗೆ ಮಾತ್ರ ಮಣೆ ಹಾಕುತ್ತಿದ್ದಾರೆ. ದೇಶದ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಪ್ಪಿಸುವ ಹುನ್ನಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇಲ್ಲಿ ಬದುಕುವ ಹಕ್ಕು ಬಡವರು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ, ದೇಶದ ಈ ಚುನಾವಣೆಯಲ್ಲಿ ಬಿಜೆಪಿಯನ್ನು ತೊಲಗಿಸಬೇಕಿದೆ ಎಂದರು.
ದೇಶದಲ್ಲಿ ಶೇ 86 ಯುವಜನತೆಗೆ ಉದ್ಯೋಗ ಸಿಗುತ್ತಿಲ್ಲ. ಮಹಿಳೆಯರ ವಿರುದ್ಧ ಶೋಷಣೆ ಹೆಚ್ಚಾಗಿದೆ. ಇದೆಲ್ಲವನ್ನೂ ಪ್ರಧಾನಿ ಮೋದಿ ಅವರು ಸಮರ್ಥನೆ ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಮಹಿಳೆಯರು ಎಚ್ಚರಗೊಳ್ಳಬೇಕು ಎಂದರು.

ದೇಶದ ಕಾಂಗ್ರೆಸ್ ಪಕ್ಷದಿಂದ ಕಡುಬಡವರಿಗೂ ಉನ್ನತ ಸ್ಥಾನ ನೀಡಲಾಗುತ್ತಿದೆ. ಬಡವರ ಬಂಧುವಾಗಿದ್ದ ದಿವಂಗತ ಬಂಗಾರಪ್ಪ ಅವರ ಪುತ್ರಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕು ಎಂದರು.
ಇಲ್ಲಿ ನಟ ರಾಜ ಕುಮಾರ್ ಹಾಗೂ ಶಿವರಾಜಕುಮಾರ ಅವರ ಕುಟುಂಬಕ್ಕೆ ಹಣದ ಅವಶ್ಯಕತೆ ಇಲ್ಲ. ಗೀತಾ ಅವರು, ಜನಸಾಮಾನ್ಯರಿಗೆ ಸೇವೆ ನೀಡಲು ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದರು.

Also read: ಲೋಕಸಭೆ ಚುನಾವಣೆ 2024: ಮತಕ್ಷೇತ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಜನಪರ ಆಡಳಿತ ನೀಡಲು ಕ್ಷೇತ್ರದ ಜನರು ಅವಕಾಶ ಕಲ್ಪಿಸಿಕೊಡಬೇಕು‌. ಇಲ್ಲಿನ ಸಮಸ್ಯೆಗಳಿಗೆ ಧ್ವನಿ ಆಗಿರುತ್ತೇನೆ ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ಬೈಂದೂರು ಬ್ಲಾಕ್ ಅಧ್ಯಕ್ಷ ಅರಿವಿಂದ ಪೂಜಾರಿ, ರಾಜು ಪೂಜಾರಿ, ರಘುರಾಂ ಶೆಟ್ಟಿ, ಶಂಕರ್ ಪೂಜಾರಿ, ಗೌರಿ ದೇವಾಡಿಗ, ಜಗದೀಶ್ ದೇವಾಡಿಗ, ಮಂಜು ಪೂಜಾರಿ, ಭರತ್ ದೇವಾಡಿಗ, ಸುಭ್ರಮಣ್ಯ ಭಟ್, ಡಿ.ಆರ್.ರಾಜು ಸೇರಿ ಕಾರ್ಯಕರ್ತರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0026.mp4


Tags: ByndooruGeetha ShivarajkumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUdupiVeerappa Moiliಗೀತಾ ಶಿವರಾಜಕುಮಾರಬೈಂದೂರುವೀರಪ್ಪ ಮೊಯಿಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೋಕಸಭೆ ಚುನಾವಣೆ 2024: ಮತಕ್ಷೇತ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?

Next Post

ನೇಹಾ ಕೊಲೆ ಪ್ರಕರಣ | ಸಿಒಡಿ ತನಿಖೆಗೆ | ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ | ಸಿದ್ದರಾಮಯ್ಯ

kalpa News

kalpa News

Next Post
ನೇಹಾ ಕೊಲೆ ಪ್ರಕರಣ | ಸಿಒಡಿ ತನಿಖೆಗೆ | ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ | ಸಿದ್ದರಾಮಯ್ಯ

ನೇಹಾ ಕೊಲೆ ಪ್ರಕರಣ | ಸಿಒಡಿ ತನಿಖೆಗೆ | ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ | ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL