No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಕಾನೂನು ಕಲ್ಪ

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

kalpa News by kalpa News
September 8, 2025
in ಕಾನೂನು ಕಲ್ಪ
0
ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |
ಪ್ರಶ್ನೆ: ನನ್ನ ಹೆಸರು ಇಂದಿರಾ, ನಿವೃತ್ತ ಶಿಕ್ಷಕಿ. ಹಾಲಿ ಶಿವಮೊಗ್ಗ ನಗರದಲ್ಲಿ ನನ್ನ ವಾಸ. ನನಗೀಗ 62 ವರ್ಷ ವಯಸ್ಸು. ನನ್ನ ತವರು ಹಾವೇರಿ ಜಿಲ್ಲೆ. 2018ನೇ ಇಸವಿಯಲ್ಲಿ ನನ್ನ ತವರು ಮನೆಯ ಆಸ್ತಿ ವಿಭಜನೆಯಾಗಿದ್ದು, ನನಗೆ ಹಾಗು ನನ್ನ ಇಬ್ಬರು ಅಕ್ಕಂದಿರ ಪಾಲಿಗೆ ಒಂಬತ್ತು ಎಕರೆ ಕೃಷಿ ಜಮೀನು ಬಂದಿದೆ. ಈ ಜಮೀನು ನಮ್ಮ ಜಂಟಿ ಮಾಲೀಕತ್ವದಲ್ಲಿದ್ದು, ಈಗ ನಾವು ಇದನ್ನು ತಲಾ 3 ಎಕರೆಯಂತೆ ಹಂಚಿಕೊಳ್ಳಬೇಕೆಂದು ಒಮ್ಮತದಿಂದ ನಿಶ್ಚಯಿಸಿದ್ದೇವೆ. ವಯೋಸಹಜ ಅನಾರೋಗ್ಯದ ಕಾರಣದಿಂದ ಜಮೀನಿನ ವಿಭಾಗ ಪತ್ರದ ತಯಾರಿ, ನೋಂದಣಿ, ಜಮೀನಿನ ಮಾಪನ, ಹದ್ದುಬಸ್ತು, ಗಡಿ ಗುರುತಿಸುವಿಕೆ ಇತ್ಯಾದಿ ಕೆಲಸಗಳಿಗೆ ನಾವು ಸಂಬಂಧಪಟ್ಟ ಕಚೇರಿಗಳಿಗೆ ಓಡಾಡಲು ಸಾಧ್ಯವಿಲ್ಲ. ಈ ಕೆಲಸಗಳನ್ನು ನಿರ್ವಹಿಸಲು ನನ್ನ ಅಳಿಯನಿಗೆ ಪವರ್ ಆಫ್ ಅಟಾರ್ನಿ (GPA) ಕೊಡಬೇಕೆಂದು ನಾವು ಮೂವರು ತೀರ್ಮಾನಿಸಿದ್ದೇವೆ. GPA ಅಧಿಕಾರವನ್ನು ನಾವು ಮೂವರು ಒಂದೇ ಪತ್ರದಲ್ಲಿ ನೀಡಬಹುದೇ ಅಥವಾ ಪ್ರತ್ಯೇಕ ಪತ್ರಗಳನ್ನು ಬರೆಸಬೇಕೇ?

ಉತ್ತರ: GPA ಪತ್ರದ ಮೂಲಕ ನೀವು ನಿಮ್ಮ ನಂಬಿಕೆಗೆ ಪಾತ್ರನಾದ ವ್ಯಕ್ತಿಗೆ ಕಾನೂನು ವಿವಾದಗಳಲ್ಲಿ ನಿಮ್ಮನ್ನು ಪ್ರತಿನಿಧಿಸಲು, ನಿಮ್ಮ ಆರ್ಥಿಕ ವ್ಯವಹಾರಗಳನ್ನು ನೋಡಿಕೊಳ್ಳಲು ಹಾಗು ನಿಮ್ಮ ಸ್ಥಿರಾಸ್ಥಿಗಳ ಮೇಲ್ವಿಚಾರಣೆ ಮಾಡುವ ಅಧಿಕಾರ ನೀಡಬಹುದು. ಕಾನೂನಿನ ಪರಿಭಾಷೆಯಲ್ಲಿ ಹೀಗೆ ಅಧಿಕಾರ ನೀಡುವ ವ್ಯಕ್ತಿಯನ್ನು ಪ್ರಿನ್ಸಿಪಲ್ ಎಂದು ಹಾಗು ಅಧಿಕಾರ ಪಡೆದುಕೊಳ್ಳುವ ವ್ಯಕ್ತಿಯನ್ನು ಏಜೆಂಟ್ ಎಂದು ಕರೆಯಲಾಗುತ್ತದೆ. GPA ಪತ್ರದಲ್ಲಿ ನಮೂದಾಗಿರುವ ಷರತ್ತುಗಳಿಗೆ ಅನುಗುಣವಾಗಿಯೇ ಏಜೆಂಟ್ ಕಾರ್ಯನಿರ್ವಹಣೆ ಮಾಡಬೇಕು.

ಹಲವು ವ್ಯಕ್ತಿಗಳು ಅಂದರೆ ಪ್ರಿನ್ಸಿಪಲ್ ಗಳು ಒಂದೇ ಪತ್ರದಲ್ಲಿ ಒಬ್ಬ ಏಜೆಂಟಿಗೆ GPA ಅಧಿಕಾರ ನೀಡಲು ಸಾಧ್ಯ. ಅಂದರೆ ನೀವು ಹಾಗು ನಿಮ್ಮ ಇಬ್ಬರು ಅಕ್ಕಂದಿರು ಒಂದೇ ಪತ್ರದಲ್ಲಿ GPA ಅಧಿಕಾರ ನಿಮ್ಮ ಅಳಿಯನಿಗೆ ನೀಡಬಹುದು. ನಿಮ್ಮ ಸ್ವತ್ತಿನ ವಿವರ, ನೀವು ನೀಡಬೇಕೆಂದಿರುವ ಅಧಿಕಾರದ ಸ್ವರೂಪ ಹಾಗು ವ್ಯಾಪ್ತಿ ಇವುಗಳನ್ನು ಪತ್ರದಲ್ಲಿ ಸ್ಪಷ್ಟವಾಗಿ ನಮೂದಿಸಿ. ಸದರಿ GPA ಪತ್ರವನ್ನು ಶಾಸನಾತ್ಮಕ ಶುಲ್ಕ ನೀಡಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಿ.
ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: general power of attorneyGPAKannada News WebsiteLatest News KannadaLegal adviceLegal HelpProperty divisionಆರ್ಥಿಕ ವ್ಯವಹಾರಆಸ್ತಿ ವಿಭಜನೆಪವರ್ ಆಫ್ ಅಟಾರ್ನಿಪ್ರಿನ್ಸಿಪಲ್ಶಿವಮೊಗ್ಗಹಾವೇರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

Next Post

ಭದ್ರಾವತಿ | ಪಾಕಿಸ್ಥಾನ ಜಿಂದಾಬಾದ್ ಘೋಷಣೆ | FIR ದಾಖಲು? SP ಏನೆಂದರು?

kalpa News

kalpa News

Next Post
ಭದ್ರಾವತಿ | ಪಾಕಿಸ್ಥಾನ ಜಿಂದಾಬಾದ್ ಘೋಷಣೆ | FIR ದಾಖಲು? SP ಏನೆಂದರು?

ಭದ್ರಾವತಿ | ಪಾಕಿಸ್ಥಾನ ಜಿಂದಾಬಾದ್ ಘೋಷಣೆ | FIR ದಾಖಲು? SP ಏನೆಂದರು?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL