No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್

ಎರಡೂ ಪ್ರಕರಣಗಳ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2023
in ಬೆಳಗಾವಿ, ವಿಜಯಪುರ
0
ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಳಗಾವಿಯ ಆರ್’ಟಿಪಿ ವೃತ್ತದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಹಾಗೂ ವಿಜಯಪುರದಲ್ಲಿ ವಿಜಯೋತ್ಸವದ ವೇಳೆ ತಲವಾರ್ ಝಳಪಿಸಿದ ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಈ ಕುರಿತಂತೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ಪ್ರಕಟಿಸಿದ್ದಾರೆ.

Case is registered and needful action is being taken https://t.co/qkV7MRwofy

— alok kumar (@alokkumar6994) May 14, 2023


ಬೆಳಗಾವಿಯ ಆರ್’ಪಿಡಿ ವೃತ್ತದ ಬಳಿ ಪಾಕಿಸ್ತಾನ ಜಿಂದಾಬಾದ್ ಅಂತಾ ಘೋಷಣೆ ಕೊಟ್ಟ ಇಂತಹ ದೇಶದ್ರೋಹಿಗಳ ವಿರುದ್ಧ ದೇಶದ್ರೋಹಿ ಕೇಸ್ ಹಾಕಲೇಬೇಕು. ಕನ್ನಡ ಪರ ಕೆಲಸ ಮಾಡುವವರ ಮೇಲೆ ರೌಡಿಶೀಟರ್ ಓಪನ್ ಮಾಡಲು ಸಾಧ್ಯವಿರುವ ವ್ಯವಸ್ಥೆಯಲ್ಲಿ ಇಂತಹ ದೇಶದ್ರೋಹಿಗಳ ವಿರುದ್ಧ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮೂಲಕವೇ ಮನವಿ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅಲೋಕ್ ಕುಮಾರ್ ಅವರು, ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಎಡಿಜಿಪಿ ಅಲೋಕ್ ಕುಮಾರ್

ಇನ್ನು, ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶನಿವಾರ ನಡೆದ ವಿಜಯೋತ್ಸವದ ವೇಳೆ ಅವರ ಬೆಂಬಲಿಗನೊಬ್ಬ ತಲವಾರ್ ಝಳಪಿಸಿದ್ದಾನೆ. ಯತ್ನಾಳ ಬೆಂಬಲಿಗನ ಈ ಕಾರ್ಯಕ್ಕೆ ಜನರಿಂದ ವಿರೋಧ ವ್ಯಕ್ತವಾಗಿದೆ. ಇದನ್ನು ಗಮನಿಸಿ ಪ್ರತಿಕ್ರಿಯಿಸಿರುವ ಅಲೋಕ್ ಕುಮಾರ್ ಅವರು, ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

Case registered and Accused has been arrested https://t.co/AHvaJwqJqN

— alok kumar (@alokkumar6994) May 14, 2023

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ADGP Alok KumarBelagaviCrime NewsKannada News WebsiteLatest News KannadaPakistanPolice NewsTalwarVijayapuraಎಡಿಜಿಪಿ ಅಲೋಕ್ ಕುಮಾರ್ತಲವಾರ್ಪಾಕಿಸ್ತಾನಬೆಳಗಾವಿವಿಜಯಪುರ
Share196Tweet123Send
Previous Post

ಕ್ರೈಸ್ಟ್ ಕಿಂಗ್’ನಲ್ಲಿ ತಲೆಯೆತ್ತುತ್ತಿದೆ ಆಧುನಿಕ ಸೌಲಭ್ಯಗಳ ವಿಶ್ವದರ್ಜೆಯ ನೂತನ ಕಾಲೇಜು ಕಟ್ಟಡ

Next Post

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL