ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ | ಆ.8ರಂದು ‘ಅಭಿಮಾನದ ಭಾರತ ಸಂಕಲ್ಪ ದಿನ’ ಆಚರಣೆ
August 7, 2026
ಸಾಗರ | ಆಗಸ್ಟ್ 8ರ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ
August 7, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಬೆಂಗಳೂರು, ಸೆ.9: ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ನಡೆಗೆ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು,...
Read moreDetailsಚೆನ್ನೈ, ಸೆ.9: ತಮಿಳುನಾಡಿಗೆ 10 ದಿನಗಳಲ್ಲಿ 13 ಟಿಎಂಸಿ ನೀರು ಬಿಡಬೇಕು ಎಂದು ಸುಪ್ರೀಂ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಮತ್ತಷ್ಟು ನೀರು ಬೇಕು ಎಂದು ಅರ್ಜಿ ಸಲ್ಲಿಸುವ ಮೂಲಕ ಜಯಲಲಿತಾ ಮತ್ತೆ ಕ್ಯಾತೆ ತೆಗೆದಿದ್ದಾರೆ. ಜೂನ್ನಿಂದ ಆಗಸ್ಟ್ವರೆಗೆ...
Read moreDetailsರೂಪ - ಸ್ವರೂಪಗಳ ಪರಿಪೂರ್ಣತೆಯಿಂದ ನಳನಳಿಸುವ ನಾಟ್ಯ ವೇದದ ಸಾಕ್ಷಾತ್ಕರಣವನ್ನು ಅನುಭವಿಸಬೇಕೆಂದಿರುವ ರಸಿಕರಿಗೆ ಇರುವ ರಾಜಪಥವೆಂದರೆ, ಅದು ಪದ್ಮಭೂಷಣ, ಭರತರಕ್ಷಾಮಣಿ, ಡಾ. ಪದ್ಮಾಸುಬ್ರಹ್ಮಣ್ಯಂ ಅವರ ನೃತ್ಯದ ದರ್ಶನ. ಅವರ ನಾಟ್ಯ ವೇದದಲ್ಲಿ ತತ್ವ - ಪ್ರಯೋಗಗಳೆರಡೂ ಪರಸ್ಪರ ಸ್ಪರ್ಧಿಸುತ್ತಾವೆ. ಏಕಕಾಲಕ್ಕೆ ಪಂಡಿತಪಾಮರರಿಬ್ಬರಿಗೂ...
Read moreDetailsಬೆಂಗಳೂರು, ಸೆ.8: ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಬೆಂಗಳೂರು,, ಸೆ.೮: ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ರಾಜ್ಯ ಸರ್ಕಾರ ಹರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗುವ ಸಾಧ್ಯತೆಗಳು ಘೋಚರಿಸಿವೆ. ನಾಳಿನ ರಾಜ್ಯ ಬಂದ್ಗೆ ೧,೨೦೦ಕ್ಕೂ ಹೆಚ್ಚು ಸಂಘಟನೆಗಳು...
Read moreDetailsಬೆಂಗಳೂರು, ಸೆ.8: ದುಲ್ಹಜ್ ಮಾಸದ ಚಂದ್ರದರ್ಶನದ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ರಜೆಯನ್ನು ಸೆ. 12ರ ಬದಲಿಗೆ ಸೆ.13ಕ್ಕೆ ನಿಗದಿಪಡಿಸಲಾಗಿದೆ. 2016ನೆಯ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿಯಲ್ಲಿ ಬಕ್ರೀದ್ ಹಬ್ಬದ ರಜೆ ಸೆ. 12ಕ್ಕೆ ನಿಗದಿಯಾಗಿತ್ತು. ಇದೀಗ ಸೆ.12ರ ಬದಲಿಗೆ ಸೆ.13ಕ್ಕೆ ಬದಲಾಯಿಸಿ...
Read moreDetailsಬೆಂಗಳೂರು, ಸೆ.7: ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ...
Read moreDetailsಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಬೆಂಗಳೂರು, ಸೆ.5: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...
Read moreDetailsಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು...
Read moreDetails
Copyright © 2026 Kalpa News. Designed by KIPL