ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Bengaluru | To clear the extra rush of passengers during the Summer Holiday season, South Western...
Read moreDetailsಶಿವಮೊಗ್ಗ, ಸೆ.7: ಗಣಪತಿಯನ್ನು ನೀರಿಗೆ ಬಿಡಲು ತೆರಳಿದ್ದ ಯುವಕರ ತಂಡದಲ್ಲಿ ಸುಮಾರು 7ಕ್ಕೂ ಹೆಚ್ಚು ಮಂದಿ ಮುಳುಗಿ ಸಾವಿಗೀಡಾಗಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಕಾಣೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲೂರು ಜಿಪಂ ಕ್ಷೇತ್ರದ ಹಾಡೋನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು,...
Read moreDetailsಪಶ್ಚಿಮ ಕರಾವಳಿಯ ಕ್ರೈಸ್ತರು ಮತ್ತೊಮ್ಮೆ ಸಂಪ್ರದಾಯಗಳ ಸುಗ್ಗಿಯಾದ ಸಾಂಪ್ರದಾಯಿಕ ಮೊಂತಿ ಹಬ್ಬ ಅಥವಾ ಸ್ಥಳೀಯ ತುಳುಭಾಷೆಯಲ್ಲಿ 'ಕುರಲ್ ಪರ್ಬ' ವನ್ನು ಆಚರಿಸಲು ಸಿದ್ಧವಾಗುತ್ತಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಮಳೆಯಾಗದಿದ್ದರೂ ಹಬ್ಬವನ್ನು ಆಚರಿಸುವ ಹುಮ್ಮಸ್ಸು ಕಡಿಮೆಯಾಗಿಲ್ಲ. ಸುರಿದ ಮಿತವಾದ ಮಳೆಯಿಂದ ಹಸಿರಿನಿಂದ ಸಮೃದ್ಧವಾಗಿ ಬೆಳೆದ...
Read moreDetailsಉಡುಪಿ, ಸೆ.6: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದೆ. ಆದ್ದರಿಂದ ಕಾವೇರಿ ನದಿ ನೀರಿನ ಲಭ್ಯತೆಯ ಬಗ್ಗೆ ಅಧ್ಯಯನ ಮಾಡಿ, ವಾಸ್ತವವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಮನವರಿಕೆ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ ಮುಖ್ಯಮಂತ್ರಿಗಳು ಆ ರೀತಿ ಮಾಡದೇ ಇದ್ದುದರಿಂದ...
Read moreDetailsಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಉಡುಪಿ, ಸೆ.೬: ಇಲ್ಲಿನ ಕುತ್ಪಾಡಿಯ ರಾಮಕೃಷ್ಣ ಸಭಾಭವನದಲ್ಲಿ ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಪ್ರಧಾನ ಮಂತ್ರಿ ವಿಮಾ ಯೋಜನೆಗಳ ಉಚಿತ ಪಾಲಿಸಿ ವಿತರಣೆ ಹಾಗೂ ಉದ್ಯಾವರ ಜಿ.ಪಂ. ಶಕ್ತಿ ಕೇಂದ್ರದ ಸಮಾವೇಶವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ...
Read moreDetailsಉಡುಪಿ : ಸ.೬: ಮಲ್ಪೆ ತೀರದಿಂದ ಸುಮಾರು 4.5 ಲಾಟಿಕಲ್ ಮೈಲಿ ದೂರದಲ್ಲಿ ಗೋಪಿಸಾಗರ್ ಎಂಬ ಹೆಸರಿನ ಈ ಬೋಟಿನ ಸ್ಟೇರಿಂಗ್ ತುಂಡಾಗಿ ನಿಯಂತ್ರಣ ತಪ್ಪಿ ಸೋಮವಾರ ರಾತ್ರಿ ಸುಮಾರು 7.30ಕ್ಕೆ ಬಂಡೆಗಪ್ಪಳಿಸಿ ಒಡೆದು ಹೋಯಿತು. ಬೋಟಿನಲ್ಲಿದ್ದ ತಾಂಡೇಲ (ಚಾಲಕ) ವಾಸುದೇವ...
Read moreDetailsಬೆಂಗಳೂರು, ಸೆ.5: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...
Read moreDetailsಮಂಗಳೂರು, ಸೆ.5: ಹಿಂದೂ ದೇವತೆಗಳ ಅವಮಾನ ಮಾಡುವ ದುಷ್ಟರನ್ನು ಹಾಗೂ ಮತಾಂಧ ಫಕೀರರನ್ನು ಜೈಲಿಗೆ ಅಟ್ಟದೆ ಬಿಡುವುದಿಲ್ಲ ಎಂದು ಸಾಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಮಂಗಳೂರಿನಲ್ಲಿರುವ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ...
Read moreDetailsಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು...
Read moreDetailsಉಡುಪಿ, ಸೆ.4: ಕೃಷ್ಣಮಠದ ಇತಿಹಾಸದಲ್ಲಿ ಐದನೆಯ ಬಾರಿಗೆ ದ್ವೈವಾರ್ಷಿಕ ಕೃಷ್ಣಪೂಜಾ ಪರ್ಯಾಯ ನಿರತರಾಗಿರುವ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪರ್ಯಾಯಾವಧಿಯಲ್ಲಿ ಉದ್ದೇಶಿಸಿರುವ ಅನೇಕ ಯೋಜನೆಗಳ ಪೈಕಿ ಕೃಷ್ಣಮಠದ ಸುತುಪೌಳಿಯ ನವೀಕರಣ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಪೇಜಾವರ...
Read moreDetails
Copyright © 2026 Kalpa News. Designed by KIPL