ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Big Good News for Mysuru–Madar Junction Train Passengers
June 20, 2026
Kalpa Media House | Bengaluru | Staying committed to showcasing stories that connect with viewers of all generations, Zee Kannada...
Read moreDetailsಹೊಸನಗರ(ಶಿವಮೊಗ್ಗ), ಅ.8: ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀರಾಮಚಂದ್ರಾಪುರಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ ಹಕ್ಕಿಲ್ಲ ಎಂದು...
Read moreDetailsಬೆಂಗಳೂರು, ಅ.7: ಕಳೆದ ವರ್ಷ ವಿವಾದಕ್ಕೆ ತುತ್ತಾಗಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮದ ಹೊಣೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ. ಟಿಪ್ಪು ಜಯಂತಿ ಮಾತ್ರವಲ್ಲ ರಾಜ್ಯ ಸರ್ಕಾರ ಆಯೋಜಿಸುವ ಎಲ್ಲಾ ಜಯಂತಿಗಳನ್ನೂ ಕನ್ನಡ ಮತ್ತು ಸಂಸ್ಕೃತಿ...
Read moreDetailsಪಡುಬಿದ್ರಿ, ಅ.7: ರಾಜೀವ್ ಗಾಂಧಿ ರಾಷ್ಟ್ರೀಯ ರಾಜಕೀಯ ಶಿಕ್ಷಣ ಅಕಾಡೆಮಿಯು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಭಾರತ ತಿಳಿಯಲು ಬಯಸುತ್ತದೆ ಎನ್ನುವ 3 ನಿಮಿಷಗಳ ಕಿರುಚಿತ್ರ ಸ್ಫರ್ಧೆಯಲ್ಲಿ ಉಡುಪಿ ಜಿಲ್ಲೆಯ ಸೌರಭ ಆಚಾರ್ಯ ಮತ್ತು ಕಾರ್ತಿಕ್ ಶೆಟ್ಟಿ ಶಿರ್ವ ಅವರ ರೋಜ್ ಗಾರ್...
Read moreDetailsಮೈಸೂರು, ಅ.7: ದಸರಾ ನಂತರ ನಿಗಮ-ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನು ನೇಮಕ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ನಂತರ ದೆಹಲಿಗೆ ತೆರಳಿ ಹೈಕಮಾಂಡ್ ಅನುಮತಿ ಪಡೆದು ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ನಿಗಮ-ಮಂಡಳಿಗಳಿಗೆ...
Read moreDetailsಬೆಂಗಳೂರು, ಅ.7: ಸತತವಾಗಿ ರಜೆ ಇರುವುದರಿಂದ ಬಹುತೇಕ ಸರ್ಕಾರಿ ಹಾಗೂ ಕೆಲ ಖಾಸಗಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ನೆರವೇರಿಸಿ ಸಿಬ್ಬಂದಿಗಳು ಸಂಭ್ರಮಿಸಿದರು. ನಾಳೆ ಎರಡನೇ ಶನಿವಾರ, ನಾಡಿದ್ದು ಭಾನುವಾರ, ಸೋಮವಾರ ಆಯುಧಪೂಜೆ, ಮಂಗಳವಾರ ವಿಜಯದಶಮಿ ಹಾಗೂ ಬುಧವಾರ ಮೊಹರಂ. ಹೀಗೆ...
Read moreDetailsಬೆಂಗಳೂರು, ಅ.7: ಕಾಡಿನಲ್ಲಿ ನೀರು, ಆಹಾರ ಹಾಗೂ ಅಗತ್ಯ ಮೂಲಭೂತ ಅಗತ್ಯಗಳ ಕೊರತೆ ಉಂಟಾಗುವುದರಿಂದ ವನ್ಯ ಜೀವಿಗಳು ನಾಡಿಗೆ ಲಗ್ಗೆ ಹಾಕುತ್ತಿವೆ. ಸಮಾಜ ಇದನ್ನು ಅರ್ಥ ಮಾಡಿಕೊಂಡು ಪರಿಸರ ಸಮತೋಲನ ಹಾಳು ಮಾಡುವುದನ್ನು ಕೈ ಬಿಡಬೇಕು ಎಂದು ರಾಜ್ಯಪಾಲ ವಜುಬಾಯ್ ವಾಲಾ...
Read moreDetailsಬೆಂಗಳೂರು, ಅ.7: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್.ಝಾ ನೇತೃತ್ವದ ಅಧ್ಯಯನ ತಂಡ ಇಂದು ಮಂಡ್ಯ ಜಿಲ್ಲೆಯ ವಿವಿಧ ಕೆರೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿನ ರೈತರ ಬೆಳಗಳ ವಾಸ್ತವ ಸ್ಥಿತಿಯ ಅಧ್ಯಯನ ನಡೆಸಿದೆ. ಶನಿವಾರವೂ ಈ ತಂಡ ಪರಿಶೀಲನೆ...
Read moreDetailsಮೈಸೂರು : 31ಸಾವಿರ ಹಾವುಗಳನ್ನು ಹಿಡಿದ ಹೆಗ್ಗಳಿಕೆಗೆ ಮೈಸೂರಿನ ಖ್ಯಾತ ಉರಗ ತಜ್ಞ ಸ್ನೇಕ್ ಶ್ಯಾಮ್ ಪಾತ್ರರಾಗಿದ್ದಾರೆ. ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ಹೋಟೆಲೊಂದರ ಅಡುಗೆ ಮನೆಯಲ್ಲಿ ನಾಗರಹಾವನ್ನು ಹಿಡಿಯುವ ಮೂಲಕ 31 ಸಾವಿರ ಹಾವುಗಳನ್ನು ಹಿಡಿದ ಗುರಿಯನ್ನು ಸ್ನೇಕ್ ಶ್ಮಾಮ್...
Read moreDetailsಉಡುಪಿ: ಕಾಶಿ ಮಠದ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಪ್ರಥಮ ಆರಾಧನ ಮಹೋತ್ಸವದ ಸಂದರ್ಭದಲ್ಲಿ ಹರಿದ್ವಾರದಲ್ಲಿ ಪ್ರತಿಷ್ಠಾಪಿಸಲು ಕೊಚ್ಚಿಯ ಶ್ರೀ ತಿರುಮಲ ದೇವಸ್ಥಾನದಿಂದ ಸೆ.7ರಂದು ಹೊರಟಿರುವ ಹನುಮನ ವಿಗ್ರಹವನ್ನು ಹೊತ್ತಿರುವ ರಥವು ಗುರುವಾರ ಮಧ್ಯಾಹ್ನ ಉಡುಪಿಯ ತೆಂಕುಪೇಟೆಯ ಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ...
Read moreDetailsಉಡುಪಿ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃಧ್ಧಿಗೆ ಎನ್.ಎಸ್.ಎಸ್. ಸಹಕಾರಿ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಅದರ ಮಹತ್ವವನ್ನು ತಿಳಿಸಬೇಕಾದರೆ ಆ ದಿನವನ್ನು ವಿಶೇಷ ದಿನವನ್ನಾಗಿ ಆಚರಿಸುವುದು ಹೆಚ್ಚು ಸೂಕ್ತವಾದುದು. ಆ ಮೂಲಕ ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್.ನ ಮಹತ್ವ ತಿಳಿದು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆಂದು ಸರಕಾರಿ ಪ್ರಥಮ ದರ್ಜೆ...
Read moreDetails
Copyright © 2026 Kalpa News. Designed by KIPL