ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ
June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ
June 19, 2026
Kalpa Media House | Bengaluru | Staying committed to showcasing stories that connect with viewers of all generations, Zee Kannada...
Read moreDetailsಉಡುಪಿ, ಸೆ.೬: ಇಲ್ಲಿನ ಕುತ್ಪಾಡಿಯ ರಾಮಕೃಷ್ಣ ಸಭಾಭವನದಲ್ಲಿ ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಪ್ರಧಾನ ಮಂತ್ರಿ ವಿಮಾ ಯೋಜನೆಗಳ ಉಚಿತ ಪಾಲಿಸಿ ವಿತರಣೆ ಹಾಗೂ ಉದ್ಯಾವರ ಜಿ.ಪಂ. ಶಕ್ತಿ ಕೇಂದ್ರದ ಸಮಾವೇಶವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ...
Read moreDetailsಉಡುಪಿ : ಸ.೬: ಮಲ್ಪೆ ತೀರದಿಂದ ಸುಮಾರು 4.5 ಲಾಟಿಕಲ್ ಮೈಲಿ ದೂರದಲ್ಲಿ ಗೋಪಿಸಾಗರ್ ಎಂಬ ಹೆಸರಿನ ಈ ಬೋಟಿನ ಸ್ಟೇರಿಂಗ್ ತುಂಡಾಗಿ ನಿಯಂತ್ರಣ ತಪ್ಪಿ ಸೋಮವಾರ ರಾತ್ರಿ ಸುಮಾರು 7.30ಕ್ಕೆ ಬಂಡೆಗಪ್ಪಳಿಸಿ ಒಡೆದು ಹೋಯಿತು. ಬೋಟಿನಲ್ಲಿದ್ದ ತಾಂಡೇಲ (ಚಾಲಕ) ವಾಸುದೇವ...
Read moreDetailsಬೆಂಗಳೂರು, ಸೆ.5: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...
Read moreDetailsಮಂಗಳೂರು, ಸೆ.5: ಹಿಂದೂ ದೇವತೆಗಳ ಅವಮಾನ ಮಾಡುವ ದುಷ್ಟರನ್ನು ಹಾಗೂ ಮತಾಂಧ ಫಕೀರರನ್ನು ಜೈಲಿಗೆ ಅಟ್ಟದೆ ಬಿಡುವುದಿಲ್ಲ ಎಂದು ಸಾಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಮಂಗಳೂರಿನಲ್ಲಿರುವ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ...
Read moreDetailsಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು...
Read moreDetailsಉಡುಪಿ, ಸೆ.4: ಕೃಷ್ಣಮಠದ ಇತಿಹಾಸದಲ್ಲಿ ಐದನೆಯ ಬಾರಿಗೆ ದ್ವೈವಾರ್ಷಿಕ ಕೃಷ್ಣಪೂಜಾ ಪರ್ಯಾಯ ನಿರತರಾಗಿರುವ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪರ್ಯಾಯಾವಧಿಯಲ್ಲಿ ಉದ್ದೇಶಿಸಿರುವ ಅನೇಕ ಯೋಜನೆಗಳ ಪೈಕಿ ಕೃಷ್ಣಮಠದ ಸುತುಪೌಳಿಯ ನವೀಕರಣ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಪೇಜಾವರ...
Read moreDetailsಬೆಂಗಳೂರು, ಸೆ.4: ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ ಆದರೂ ಅದನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು....
Read moreDetailsಉಡುಪಿ, ಸೆ.4: ಆರ್ ಎಸ್ ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ ಎಂದು ಚಿತ್ರ ನಟಿ ಹಾಗೂ ಮಾಜಿ ಸಾಂಸದೆ ರಮ್ಯಾ ಹೇಳಿರುವುದಕ್ಕೆ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ರಮ್ಯಾ ಹೇಳಿರುವುದು ನೂರಕ್ಕೆ ನೀರು ಸತ್ಯ ಎಂದವರು ಹೇಳಿದ್ದಾರೆ....
Read moreDetailsಬೆಂಗಳೂರು, ಸೆ.3: ರಾಜಕಾಲುವೆ ಸೇರಿದಂತೆ ವಿವಿಧ ಸರ್ಕಾರಿ ಭೂಮಿಗಳ ಒತ್ತುವರಿ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿಯೇ ಕೇಂದ್ರದ ರಿಯಲ್ ಎಸ್ಟೇಟ್ ಕಾಯ್ದೆಯನ್ನು ಅಂಗೀಕರಿಸುವ ಮೂಲಕ ಪ್ರಭಾವಿ ಒತ್ತುವರಿದಾರರ ವಿರುದ್ಧವೂ ಗದಾಪ್ರಹಾರ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಉನ್ನತ ಮೂಲಗಳು ಈ...
Read moreDetailsಉಡುಪಿ, ಸೆ.3: ಸ್ಯಾಂಡ್ ಹಾರ್ಟ್ ಕಲಾವಿದರು ಈ ಬಾರಿ ಗಣೇಶೋತ್ಸವದ ಪ್ರಯುಕ್ತ ಕೇವಲ ಡ್ರಾಯಿಂಗ್ ಶೀಟ್ ಗಳನ್ನು ಬಳಸಿ ಆಕರ್ಷಕ ಆಳೆತ್ತರದ ಗಣಪತಿಯನ್ನು ರಚಿಸಿ ಗಮನ ಸೆಳೆದಿದ್ದಾರೆ. ಗಣಪತಿ ವಿಗ್ರಹಗಳ ರಚನೆಗೆ ಬಳಸುವ ಆವೆಮಣ್ಣು, ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರೀಸ್, ರಾಸಾಯನಿಕ ಬಣ್ಣಗಳು,...
Read moreDetails
Copyright © 2026 Kalpa News. Designed by KIPL