ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetailsಉಡುಪಿ,ಸೆ.24- ನಗರದ ಕೆ.ಎಂ.ಮಾರ್ಗದ ಡಯಾನ ವೃತ್ತದಲ್ಲಿ ಶನಿವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕಿಯ ಉದ್ಯೋಗಿಯೊಬ್ಬರು ಧಾರುಣವಾಗಿ ಮೃತಪಟ್ಟಿದ್ದಾರೆ. ಮೃತರು ಮಂಗಳ ರಾವ್ (26), ನಗರದ ಎಚ್.ಡಿ.ಎಫ್.ಸಿ. ಬ್ಯಾಂಕಿನ ಫೈನಾನ್ಸ್ ವಿಭಾಗದ ಉದ್ಯೋಗಿ, ಕಟಪಾಡಿಯ ದುರ್ಗಾನಗರದ ಪ್ರಭಾಕರ ರಾವ್ - ಲಕ್ಷ್ಮೀ...
Read moreDetailsಬೀದರ್/ಕಲಬುರಗಿ/ಯಾದಗಿರಿ: ಸೆ:24: ಕಳೆದ ಎರಡುಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಬೀದರ್, ಗುಲ್ಬರ್ಗ ಹಾಗೂ ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜನಜೀವನ ತತ್ತರಗೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಬೀದರ್ ಜಿಲ್ಲೆಯೊಂದರಲ್ಲೇ ಸರಾಸರಿ 148 ಮಿ ಮೀ ಮಳೆಯಾಗಿದ್ದು, ಭಾಲ್ಕಿ ತಾಲ್ಲೂಕು...
Read moreDetailsಯಾದಗಿರಿ:ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟದ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ವತಿಯಿಂದ ನಗರದಲ್ಲಿಶಾಲಾ ಶಿಕ್ಷಕರಿಗೆ ಆರೋಗ್ಯವರ್ದನೆಗೆ-ಪೌಷ್ಟಿಕ ತೋಟ ನಿಮರ್ಾಣಕುರಿತುಒಂದು ದಿನದತರಬೇತಿಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಘಟಕದಕಾಯರ್ಾಲಯದಲ್ಲಿಜರುಗಿದ ಸಮಾರಂಭದಲ್ಲಿಕ್ಷೇತ್ರ ಸಮನ್ವಯಾದಿಕಾರಿಗಳಾದ ರಾಮಲಿಂಗಪ್ಪ ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ, ಹಸಿರೇ ಉಸಿರು, ಅಲ್ಲದೇಹಸಿರೇ...
Read moreDetailsಉಡುಪಿ; ವೈದ್ಯರು ರೋಗಿಗಳ ಹಿತಬಯಸುವವರು, ಕೆಲವೊಮ್ಮೆ ಅವರಿಂದಲೂ ಚಿಕಿತ್ಸೆ ಸಂದರ್ಭದಲ್ಲಿ ಪ್ರಮಾದಗಳಾಗಬಹುದು. ಅದೇ ಕಾರಣಕ್ಕೆ ಸಮಾಜ ಅವರನ್ನು ಅಪರಾಧಿಗಳಂತೆ ನೋಡಬಾರದು ಎಂದು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ.ಶಂಕರ್ ಹೇಳಿದರು. ಅವರು ಶನಿವಾರ ಟ್ರಸ್ಟ್, ಜಿಲ್ಲಾ ಮೊಗವೀರ ಯುವ ಸಂಘಟನೆ...
Read moreDetailsರಾಷ್ಟ್ರಮಟ್ಟದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವವರಿಗೆ ಇಲ್ಲಿನ ಕೆ.ಕೆ.ಪೈ ಟ್ರಸ್ಟ್ ನೀಡುವ ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ ವಿಜಯಾ ಬ್ಯಾಂಕಿನ ಮಾಜಿ ಅಧ್ಯಕ್ಷ ಪ್ರಕಾಶ ಮಲ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಅಕ್ಟೋಬರ್ 9ರಂದು ಸಂಜೆ...
Read moreDetailsಚಾಮರಾಜನಗರ: ಕಾವೇರಿವಿವಾದದಲ್ಲಿ ಕರ್ನಾಟಕ ಸರ್ಕಾರದ ತೀರ್ಮಾನಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ತಮಿಳು ಸಂಘದವರು ಚಾಮರಾಜನಗರದಲ್ಲಿಜಾಥನಡೆಸಿದರು. ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಜಾಥನಡೆಸಿದ ತಮಿಳರ ಸಂಘದಕಾರ್ಯಕರ್ತರು, ಕೇಂದ್ರ ಹಾಗೂ ತಮಿಳುನಾಡಿನ ಮುಖ್ಯಮಂತ್ರಿಜಯಲಲಿತಾ ವಿರುದ್ದಘೋಷಣೆಕೂಗಿದರು. ನಂತರ ಪಚ್ಚಪ್ಪ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿ, ಕಾವೇರಿ ನಮ್ಮದು...
Read moreDetailsಬೆಂಗಳೂರು: ಸೆ:23; ನ್ಯಾಯಾಲಯದ ಮೇಲೆ ಗೌರವವಿದೆ, ಆದರೆ ನ್ಯಾಯಾಲಯವು ಆದೇಶ ಪಾಲನೆ ಮಾಡಲಾಗದಂತಹ ಆದೇಶ ನೀಡಿದೆ, ಸಂಕಷ್ಟ ಪರಿಸ್ಥಿತಿ ರಾಜ್ಯದಲ್ಲಿದ್ದು, ಸದನದಲ್ಲಿ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸದನದಲ್ಲಿ ನಿರ್ಣಯ ತೆಗೆದುಕೊಳ್ಳುವ ಮೂಲಕ...
Read moreDetailsಉಡುಪಿ, ಸೆ:೨೩- ನಾಡಿನ ಸುಭಿಕ್ಷೆಗಾಗಿ ದೇಶಿ ಗೋವುಗಳ ರಕ್ಷಣೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ...
Read moreDetailsಬೆಂಗಳೂರು: ಸೆ:22: ಕೆಜೆ ಜಾರ್ಜ್ ಮತ್ತೆ ಸಂಪುಟ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಬಗ್ಗೆ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನಿಡಿದ್ದು, ಕಾವೇರಿ ವಿಚಾರ ಮುಗಿದ ಕೂಡಲೇ ಜಾರ್ಜ್ ಸಂಪುಟಕ್ಕೆ ಮರುಸೇರ್ಪಡೆಯಾಗಲಿದ್ದಾರೆ. ಮುಂದಿನ ವಾರದಲ್ಲಿ ಪ್ರಮಾಣ ವಚನವೂ ಸ್ವೀಕರಿಸಲಿದ್ದಾರೆ ಎಂದು...
Read moreDetailsಬೆಂಗಳೂರು: ಸೆ:22; ಕಾವೇರಿ ಸಂಕಷ್ಟದಲ್ಲಿ ಸಿಲುಕಿದ್ದ ಸಿದ್ದರಾಮಯ್ಯ ಗಂಭೀರ ನಿರ್ಧಾರನ್ನು ತೆಗೆದುಕೊಂಡಿದ್ದಾರೆ. ಇದರೊಟ್ಟಿಗೆ ಸಿಎಂ ಸಿದ್ದರಾಮಯ್ಯನವರ ಮುತ್ಸದ್ಧಿತನವೂ ಪ್ರದರ್ಶನವಾಯ್ತು. ಬಹುತೇಕ ಸಿಟ್ಟು ಸೆಡುವಿನಲ್ಲೇ ಇರುತ್ತಿದ್ದ ಸಿದ್ದರಾಮಯ್ಯ ನಿನ್ನೆ ಮಾತ್ರ ದೊಡ್ಡತನ ಮೆರೆದರು. ಸಂಪುಟ ಸಭೆ ನಂತರ ಸಿಎಂ ಸಿದ್ದರಾಮಯ್ಯ ಮಾತನಾಡಿದ ಜಾಣ್ಮೆಯ...
Read moreDetails
Copyright © 2026 Kalpa News. Designed by KIPL