ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
India’s Emergency | ಮೌನಗೊಳಿಸಿದ ಧ್ವನಿಗಳ ಕರಾಳ ಇತಿಹಾಸ
June 24, 2026
Kalpa Media House | New Delhi | The Indian Railways is set to implement revised penalty provisions under the Jan...
Read moreDetailsಶಿವಮೊಗ್ಗ, ಸೆ.೧೦: ದುರ್ಬಲ ಮನಸ್ಸಿನವರ ಜೊತೆ ಕಳಾಜಿಯಿಂದ ಸಂವಹನ ಬೆಳೆಸಿಕೊಳ್ಳಬೇಕು. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರತಿ ವರ್ಷ ೮,೦೦,೦೦೦ ಜನ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಪ್ರತಿ ೪೦ ಸೆಕೆಂಡಿಗೆ ಒಬ್ಬರಂತೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿರುವುದು ಅಘಾತಕಾರಿ ವಿಷಯ ಎಂದು...
Read moreDetailsಬೆಂಗಳೂರು, ಸೆ.9: ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಶಿವಮೊಗ್ಗ, ಸೆ.9: ರಾಜ್ಯದ ಜೀವಜಲ ಕಾವೇರಿಯನ್ನು ತಮಿಳುನಾಡಿಗೆ ಬಿಡುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶ ಹಾಗೂ ಸೂಚನೆಗಿಂತ ಹೆಚ್ಚು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಿದ್ದನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರೆಕೊಟ್ಟಿದ್ದ ಕರ್ನಾಟಕ ಬಂದ್ಗೆ ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು....
Read moreDetailsಬೆಂಗಳೂರು, ಸೆ.8: ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಶಿವಮೊಗ್ಗ, ಸೆ.8: ಮಲೆನಾಡಿನಲ್ಲಿ ಮಳೆ ಕಣ್ಮರೆಯಾಗಿದ್ದು, ಬಿಸಿಲು ಬೀಳುತ್ತಿದೆ. ಆಕಾಶದಲ್ಲಿ ಕಪ್ಪು ಮಳೆ ಮೋಡಗಳು ದಟ್ಟೈಸಿದ್ದರೂ ಧಾರಾಕಾರ ವರ್ಷಧಾರೆ ಕಣ್ಮರೆಯಾಗಿದೆ. ಆಗಾಗ್ಗೆ ತುಂತುರು ಮಳೆಯಾಗುತ್ತಿದೆ. ಮಳೆ ಕೊರತೆಯ ನೇರ ಎಫೆಕ್ಟ್ ಬತ್ತ ಬೆಳೆಗಾರರ ಮೇಲೆ ಬಿದ್ದಿದೆ. ಅನ್ನದಾತರ ಮೊಗದಲ್ಲಿ ಆತಂಕದ ಕರಿಛಾಯೆ...
Read moreDetailsಶಿವಮೊಗ್ಗ, ಸೆ.8: ಚೌತಿ ಗಣಪತಿ ಹಬ್ಬದ ಸಂಭ್ರಮದಲ್ಲಿದ್ದ ಹಾಡೋನಹಳ್ಳಿ ಗ್ರಾಮದಲ್ಲೀಗ ಸೂತಕದ ಛಾಯೆ ಆವರಿಸಿದೆ. ಇಡಿಯ ಗ್ರಾಮಕ್ಕೆ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದ್ದು, ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ. ಈ ಗ್ರಾಮಸ್ಥರ ದುಃಖ ಶತ್ರುಗಳಿಗೂ ಬೇಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿನ್ನೆ ಗಣಪತಿ...
Read moreDetailsಬೆಂಗಳೂರು, ಸೆ.7: ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ...
Read moreDetailsಶಿವಮೊಗ್ಗ, ಸೆ.7: ಗಣಪತಿಯನ್ನು ನೀರಿಗೆ ಬಿಡಲು ತೆರಳಿದ್ದ ಯುವಕರ ತಂಡದಲ್ಲಿ ಸುಮಾರು 7ಕ್ಕೂ ಹೆಚ್ಚು ಮಂದಿ ಮುಳುಗಿ ಸಾವಿಗೀಡಾಗಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಕಾಣೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲೂರು ಜಿಪಂ ಕ್ಷೇತ್ರದ ಹಾಡೋನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು,...
Read moreDetailsಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಬೆಂಗಳೂರು, ಸೆ.5: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...
Read moreDetails
Copyright © 2026 Kalpa News. Designed by KIPL