ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Soraba | Rotary ನೂತನ ಪದಾಧಿಕಾರಿಗಳ ಪದಗ್ರಹಣ
July 17, 2026
Sudhamurthy | ಪುಣ್ಯಕೋಟಿ ಶತಕರುಣಿ ದೃಶ್ಯಕಾವ್ಯ ಲೋಕಾರ್ಪಣೆ
July 17, 2026
Kalpa Media House | Bengaluru | Indian Railways continues its transformative journey with a strong focus on modernization and global...
Read moreDetailsಶಿವಮೊಗ್ಗ, ಸೆ.9: ರಾಜ್ಯದ ಜೀವಜಲ ಕಾವೇರಿಯನ್ನು ತಮಿಳುನಾಡಿಗೆ ಬಿಡುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶ ಹಾಗೂ ಸೂಚನೆಗಿಂತ ಹೆಚ್ಚು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಿದ್ದನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರೆಕೊಟ್ಟಿದ್ದ ಕರ್ನಾಟಕ ಬಂದ್ಗೆ ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು....
Read moreDetailsಬೆಂಗಳೂರು, ಸೆ.8: ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಶಿವಮೊಗ್ಗ, ಸೆ.8: ಮಲೆನಾಡಿನಲ್ಲಿ ಮಳೆ ಕಣ್ಮರೆಯಾಗಿದ್ದು, ಬಿಸಿಲು ಬೀಳುತ್ತಿದೆ. ಆಕಾಶದಲ್ಲಿ ಕಪ್ಪು ಮಳೆ ಮೋಡಗಳು ದಟ್ಟೈಸಿದ್ದರೂ ಧಾರಾಕಾರ ವರ್ಷಧಾರೆ ಕಣ್ಮರೆಯಾಗಿದೆ. ಆಗಾಗ್ಗೆ ತುಂತುರು ಮಳೆಯಾಗುತ್ತಿದೆ. ಮಳೆ ಕೊರತೆಯ ನೇರ ಎಫೆಕ್ಟ್ ಬತ್ತ ಬೆಳೆಗಾರರ ಮೇಲೆ ಬಿದ್ದಿದೆ. ಅನ್ನದಾತರ ಮೊಗದಲ್ಲಿ ಆತಂಕದ ಕರಿಛಾಯೆ...
Read moreDetailsಶಿವಮೊಗ್ಗ, ಸೆ.8: ಚೌತಿ ಗಣಪತಿ ಹಬ್ಬದ ಸಂಭ್ರಮದಲ್ಲಿದ್ದ ಹಾಡೋನಹಳ್ಳಿ ಗ್ರಾಮದಲ್ಲೀಗ ಸೂತಕದ ಛಾಯೆ ಆವರಿಸಿದೆ. ಇಡಿಯ ಗ್ರಾಮಕ್ಕೆ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದ್ದು, ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ. ಈ ಗ್ರಾಮಸ್ಥರ ದುಃಖ ಶತ್ರುಗಳಿಗೂ ಬೇಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿನ್ನೆ ಗಣಪತಿ...
Read moreDetailsಬೆಂಗಳೂರು, ಸೆ.7: ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ...
Read moreDetailsಶಿವಮೊಗ್ಗ, ಸೆ.7: ಗಣಪತಿಯನ್ನು ನೀರಿಗೆ ಬಿಡಲು ತೆರಳಿದ್ದ ಯುವಕರ ತಂಡದಲ್ಲಿ ಸುಮಾರು 7ಕ್ಕೂ ಹೆಚ್ಚು ಮಂದಿ ಮುಳುಗಿ ಸಾವಿಗೀಡಾಗಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಕಾಣೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲೂರು ಜಿಪಂ ಕ್ಷೇತ್ರದ ಹಾಡೋನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು,...
Read moreDetailsಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಬೆಂಗಳೂರು, ಸೆ.5: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...
Read moreDetailsಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು...
Read moreDetailsಬೆಂಗಳೂರು, ಸೆ.4: ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ ಆದರೂ ಅದನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು....
Read moreDetails
Copyright © 2026 Kalpa News. Designed by KIPL