ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | New Delhi | The Indian Railways is set to implement revised penalty provisions under the Jan...
Read moreDetailsನವದೆಹಲಿ: ಸೆ:24; ಕಾಶ್ಮೀರದ ಉರಿಯಲ್ಲಿ ಭಾರತದ ಸೇನಾ ನೆಲೆ ಮೇಲಿನ ದಾಳಿ ಖಂಡಿಸಿರುವ ಫ್ರಾನ್ಸ್, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಫ್ರಾನ್ಸ್ ಭಾರತದೊಂದಿಗೆ ಇದೆ ಎಂದು ಹೇಳಿದೆ. ಭಯೋತ್ಪಾದನೆ ಹತ್ತಿಕ್ಕಲು ಭಾರತಕ್ಕೆ ಸಹಕರಿಸುವುದಾಗಿ ಫ್ರಾನ್ಸ್ನ್ನ ರಕ್ಷಣಾ ಸಚಿವ ಜೀನ್ ಯ್ವೆಸ್ ಲೆ ಡ್ರಿಯನ್...
Read moreDetailsಮುಂಬೈ: ಸೆ:24; ಕಾಮಿಡಿ ಶೋ ಕಪಿಲ್ ನಡೆಸಿಕೊಡುವ "ದ ಕಪಿಲ್ ಶರ್ಮ ಶೋ" ನಲ್ಲಿ ಅಣ್ಣಾ ಹಜಾರೆ ಕಾಣಿಸಿಕೊಳ್ಳಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಜೀವನಾಧಾರಿತ ಚಿತ್ರ "ಅಣ್ಣಾ:ಕಿಸನ್ ಬಾಬುರಾವ್ ಹಾಜಾರೆ" ಚಿತ್ರದ ಪ್ರಚಾರಕ್ಕಾಗಿ ಭಾಗವಹಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ...
Read moreDetailsಚೆನ್ನೈ:ಸೆ:24:ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಅನಾರೋಗ್ಯಕ್ಕೀಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಜಯಲಲಿತಾ ಆರೋಗ್ಯವಾಗಿದ್ದು, ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಹೋಗುತ್ತಿಲ್ಲ ಎಂದು ಎಐಎಡಿಎಂಕೆ (ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ) ಸ್ಪಷ್ಟಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ...
Read moreDetailsನವದೆಹಲಿ: ಸೆ:24: ಉರಿ ಸೇನಾ ಶಿಬಿರ ಮೇಲಿನ ಉಗ್ರರ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಪ್ರತ್ಯುತ್ತರ ನೀಡಲು ಭಾರೀ ಸಿದ್ಧತೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಇಂದು ಮೊದಲನೇ ಹೆಜ್ಜೆಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರು ಸೇನಾಪಡೆಗಳ ಮುಖ್ಯಸ್ಥರು...
Read moreDetailsಚೆನ್ನೈ: ಕಾವೇರಿ ವಿವಾದಕ್ಕೆ ಸಂಬಂಸಿ ತಮಿಳ್ನಾಡು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂಬ ಡಿಎಂಕೆ ನಾಯಕ ಎಂ.ಕರುಣಾನಿದಿ ಬೇಡಿಕೆಗೆ ಆಳುವ ಎಡಿಎಂಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಅಂತಾರಾಜ್ಯ ವಿವಾದದಲ್ಲಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಪದೆ ಪದೆ ಗೆಲುವು ಲಭಿಸುತ್ತಿರುವುದರಿಂದ ಕರುಣಾನಿಗೆ ಸಹಿಸಲಾಗುತ್ತಿಲ್ಲ....
Read moreDetailsರಾಯ್ಪುರ: ಛತ್ತೀಸ್ಗಢದ ಬಸ್ತಾರ್ ವಿಭಾಗದಲ್ಲಿ ನಡೆದ ಪ್ರತ್ಯೇಕ ಕಾಳಗಗಳಲ್ಲಿ ಭದ್ರತಾಪಡೆಗಳು ಮೂವರು ನಕ್ಸಲೀಯ ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ತಾರ್ ಜಿಲ್ಲೆಯಲ್ಲಿ ಇಬ್ಬರು ನಕ್ಸಲ್ ಉಗ್ರರು ಹತರಾದರೆ, ಇನ್ನೊಬ್ಬನನ್ನು ಬಿಜಾಪುರದಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬರ್ಗುಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
Read moreDetailsಬೆಂಗಳೂರು, ಸೆ.24-ಕಾವೇರಿ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ಬಳಕೆ ಮಾಡಿಕೊಳ್ಳಲಾಗುವುದೆಂಬ ಶುಕ್ರವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಕೈಗೊಂಡಿದ್ದ ನಿರ್ಣಯದ ವಿರುದ್ದ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತಮಿಳುನಾಡು ಮುಂದಾಗಿದೆ. ಈ ಮೂಲಕ ಮತ್ತೆ ತಮಿಳುನಾಡು ಕರ್ನಾಟಕದ ವಿರುದ್ದ ಕಾನೂನು ಸಮರ ಸಾರಲು...
Read moreDetailsನವದೆಹಲಿ,ಸೆ.23: ಪಾಕಿಸ್ತಾನ ಮತ್ತು ಭಾರತ ನಡುವೆ ಉದ್ವಿಗ್ನತೆ ತಾರಕ್ಕೇರಿರುವ ಮಧ್ಯೆ ಯಾವುದೇ ಸಂಭಾವ್ಯ ದಾಳಿಗೆ ಭಾರತದಲ್ಲಿನ ಗುರಿಗಳನ್ನು ಪಾಕಿಸ್ಥಾನ ಸಶಸ್ತ್ರ ಪಡೆಗಳು ಆಯ್ಕೆ ಮಾಡಿವೆ ಎಂದು ಶುಕ್ರವಾರ ಪ್ರಕಟವಾದ ವರದಿಯೊಂದು ಹೇಳಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಸಂಭಾವ್ಯ ಆಕ್ರಮಣವನ್ನು ಎದುರಿಸಲು ಪಾಕಿಸ್ಥಾನ...
Read moreDetailsಕಲ್ಲಿಕೋಟೆ: ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಕೇರಳದ ಕಲ್ಲಿಕೋಟೆಯಿಂದ ಪಾಕಿಸ್ಥಾನಕ್ಕೆ ಕಠಿನ ಸಂದೇಶವೊಂದನ್ನು ರವಾನಿಸಲಿದ್ದಾರೆ . ರಾಷ್ಟ್ರೀಯ ಮಂಡಳಿ ಸಭೆಗಾಗಿ ಇಲ್ಲಿಗಾಗಮಿಸಲಿರುವ ಮೋದಿಯವರು ಇಲ್ಲಿನ ಬೃಹತ್ ರ್ಯಾಲಿಯೊಂದರಲ್ಲಿ ಮಾತನಾಡಲಿದ್ದಾರೆ. ಭಾರತೀಯ ಯೋಧರ ಹತ್ಯೆಗೈದ ಕೃತ್ಯವನ್ನು ಖಂಡಿಸಿ ನಿರ್ಣಯವೊಂದನ್ನು ಇಲ್ಲಿ ಕೈಗೊಳ್ಳಲಿದ್ದು, ದಾಳಿಕೋರರನ್ನು ದಂಡಿಸುವ...
Read moreDetailsಕಲ್ಲಿಕೋಟೆ: ಉರಿಯಲ್ಲಿ ಪಾಕ್ ಪ್ರಾಯೋಜಿತ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಯ ಉದ್ವಿಗ್ನತೆಯ ನಡುವೆಯೇ , ಕೇರಳದ ಮಲಬಾರ್ ಪ್ರದೇಶ ಕಲ್ಲಿಕೋಟೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಶುಕ್ರವಾರ ಚಾಲನೆ ಲಭಿಸಿದೆ. ಪಕ್ಷದ ವರಿಷ್ಠ ನಾಯಕರು ಇಷ್ಟರಲ್ಲೇ ಕಲ್ಲಿಕೋಟೆಗೆ ತಲುಪಿದ್ದಾರೆ. ದೇಶದಲ್ಲಿ ಸುರಕ್ಷತೆಯಿಲ್ಲದೆ ಅಭಿವೃದ್ಧಿಯ...
Read moreDetails
Copyright © 2026 Kalpa News. Designed by KIPL