Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಚಳ್ಳಕೆರೆ: ಅಪ್ರಾಪ್ತರು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

January 21, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಪ್ರತಿನಿತ್ಯ ವಾಹನಗಳ ಸಂಖ್ಯೆ ಹೆಚ್ಚಗುತ್ತಿದ್ದು, ಅಪಘಾತಗಳ ಹೆಚ್ಚುತ್ತಿವೆ. ಅದರಲ್ಲೂ ವಿದ್ಯಾರ್ಥಿಗಳ ಹೆಚ್ಚು ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ತಳ ಮಟ್ಟದಿಂದ ಜಾಗೃತಿ ಮೂಡಿಸಿಬೇಕು ಎಂದು ವೃತ್ತ ನಿರೀಕ್ಷಕ ಈ. ಆನಂದ್ ಹೇಳಿದರು.

ನಗರದ ಚಿತ್ರದುರ್ಗ ರಸ್ತೆಯ ವಾಸವಿ ಕಾಲೇಜಿನಲ್ಲಿ ಪೋಲೀಸ್ ಇಲಾಖೆ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಅವರು ಮಾತನಾಡಿದರು.

ರಸ್ತೆ ಅಪಘಾತಗಳಲ್ಲಿ ಮೃತ ಪಡುವವರ ಪೈಕಿ ಶೇ. 50ರಷ್ಟು ಮಂದಿ ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ವಾಹನಗಳ ಚಾಲಕರು ಹಾಗೂ ದ್ವಿಚಕ್ರ ವಾಹನಗಳ ಸವಾರರು ಮತ್ತು ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶಾಲಾ ಕಾಲೇಜು, ಕಚೇರಿಗೆ ಸರಿಯಾದ ಸಮಯಕ್ಕೆ ಹೋಗಲು ತಡವಾದರೂ ಸಹ ಸಂಚಾರ ನಿಯಮ ಪಾಲಿಸಬೇಕು. ಆತುರಕ್ಕೆ ಬಿದ್ದು ಅಪಘಾತಕ್ಕೆ ಒಳಗಾದರೆ ಜೀವನ ಪರ್ಯಂತ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

ಅಜಾಗರೂಕ ಚಾಲನೆಯು ಅಪಾಯದೊಂದಿಗೆ ಜೀವಹಾನಿಗೂ ಕಾರಣವಾಗುತ್ತದೆ. ಯಾವುದೆ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷತಾ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೆ ಪಾಲಿಸಬೇಕು, ಇತರರಿಗೂ ಜಾಗೃತಿ ಮೂಡಿಸಬೇಕು. ವಾಹನ ಸಂಚಾರ ನಿಯಮ ಪಾಲಿಸಬೇಕು ಕಾನೂನಿಗೆ ವಿರುದ್ದವಾಗಿ ನಡೆದರೆ ಒಂದೆರಡು ಸಲ ದಂಡ ವಿಧಿಸಲಾಗುತ್ತದೆ. ಮೂರನೆಯ ಬಾರಿಗೆ ಪರವಾನಗಿ ರದ್ದು ಪಡಿಸಲಾಗುವುದು. ನಾಲ್ಕನೆಯ ಬಾರಿ ವಾಹನವನ್ನೇ ವಶಪಡಿಸಿಕೊಳ್ಳಲಾಗುವುದು ಎಂದರು.

ಪಿಎಸ್‌ಐ ಎಸ್.ಡಿ. ನೂರ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು 18 ವರ್ಷ ದಾಟಿದ್ದರೆ ಮಾತ್ರ ದ್ವಿಚಕ್ರ ವಾಹನ ಓಡಿಸಬಹುದು, ಕಡ್ಡಾಯವಾಗಿ ವಾಹನ ಪರವಾನಗಿ, ವಿಮೆ ಮಾಡಿಸಬೇಕು, ಹೆಲ್ಮೆಟ್ ಬಳಸಬೇಕು ಎಂದರು.

18 ವರ್ಷದ ಒಳಗೆ ದ್ವಿಚಕ್ರ ವಾಹನ ಚಲಾಯಿಸಿದರೆ. ವಾಹನದಲ್ಲಿ ಮೂವರು ಕುಳಿತು ಓಡಾಡುತ್ತಿದ್ದರೆ, ಇಂತಹ ವಿದ್ಯಾರ್ಥಿಗಳ ಪೋಷಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಪಾದಚಾರಿಗಳು ಪುಟ್‌ಪಾತ್ ಬಳಸಬೇಕು, ರಸ್ತೆ ದಾಟುವಾಗ ತಿರುವುಗಳಲ್ಲಿ, ವೃತ್ತಗಳಲ್ಲಿ ಅವಸರ ಮಾಡದೇ ವಾಹನ ಚಲಿಸಿದ ಮೇಲೆ ಹೋಗಬೇಕು, ಮೊಬೈಲ್’ನಲ್ಲಿ ಮಾತನಾಡಿಕೊಂಡು ಸಂದೇಶ ಮಾಡಿಕೊಂಡು, ಬರುವಾಗ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ. ರಸ್ತೆ ನಿಯಮಗಳನ್ನು ಪಾಲಿಸಿದೆರೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದರು.

ವಾಸವಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Get in Touch With Us info@kalpa.news Whatsapp: 9481252093

Tags: Bayalu Seeme NewsChallakereChitradurgaTraffic RulesVehicle Insuranceಅಪಘಾತಚಳ್ಳಕೆರೆರಸ್ತೆ ಸುರಕ್ಷತಾ ಸಪ್ತಾಹ
Previous Post

ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಚುನಾವಣಾ ಪ್ರಚಾರಕ್ಕೆ ಚಾಲನೆ

Next Post

ಗಮನಿಸಿ! ಶಿವಮೊಗ್ಗ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ಧೆಗಳಿಗೆ ನೇರ ನೇಮಕಾತಿ ನಡೆಯಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
india.com

ಗಮನಿಸಿ! ಶಿವಮೊಗ್ಗ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ಧೆಗಳಿಗೆ ನೇರ ನೇಮಕಾತಿ ನಡೆಯಲಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!