Monday, June 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಬಿಸಿಲ ಬೇಗೆ ತಣಿಸೋ ಕಲ್ಲಂಗಡಿ ಬರಗಾಲದಲ್ಲಿಯೂ ಬಂಪರ್ ಬೆಳೆ

May 27, 2019
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಚಳ್ಳಕೆರೆ: ಮುಂಗಾರು ಮಳೆ ಮುಗುಯುತ್ತಾ ಬಂದರು ಭುವಿಗೆ ಬಾರದ ವರುಣದೇವ, ರೈತರಲ್ಲಿ ಮೂಡಿದ ಇನ್ನಿಲ್ಲದ ಆತಂಕ. ಮತ್ತೆ ಈ ವರ್ಷವು ಬರದ ಛಾಯೆ. ಬರಗಾಲದ ನಡುವೆಯೂ ಮಾಡಿದ ಶ್ರಮಕ್ಕೆ ಬಂತು ಬಂಪರ್ ಕಲ್ಲಂಗಡಿ ಬೆಳೆ.

ಹೌದು… ಚಳ್ಳಕೆರೆ ತಾಲೂಕಿನ ರೈತರೊಬ್ಬರು ಬಯಲುಸೀಮೆಯಲ್ಲಿ ಕಷ್ಟಪಟ್ಟು, ನಂಬಿಕೆಯಿಟ್ಟು ಬೆಳೆದ ಕಲ್ಲಂಗಡಿ ಉತ್ತಮ ಫಲ ನೀಡಿದ್ದು, ಈ ಭಾಗದ ರೈತರಿಗೆ ಮಾದರಿಯಾಗಿದೆ.

ಈ ರೀತಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ರೈತ ಹುಲಿಕುಂಟೆ ರಾಜಣ್ಣ ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ:

ಪತ್ರಿ ವರ್ಷವು ಎಲ್ಲರು ರೈತರು ಬೆಳದಂತೆ ಈರುಳ್ಳಿ, ಶೇಂಗಾ ಹಾಗೂ ಟೊಮೇಟೊ ಬೆಳೆ ಸಾಲ ಮಾಡಿ ನಷ್ಟ ಅನುಭವಿಸಿ ತೋಟಗಾರಿಕೆ ಬೆಳೆ ಬೆಳೆದ ನಂತರ ಆರ್ಥಿಕ ಪರಿಸ್ಥಿತಿ ಸುಧಾರಿಸಿತು. ರಾಜ್ಯದಲ್ಲಿ ದಿನೇ ದಿನೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದೇ ಬೆಳೆ ಬೆಳೆಯುವ ಬದಲು ಕಾಲ ಕಾಲಕ್ಕೆ ಅನುಗುಣವಾಗಿ ತೋಟಗಾರಿಕೆ ಇಲಾಖೆ ಮಾಹಿತಿ ಪಡೆದು ವಿವಿಧ ರೀತಿಯ ಬೆಳೆ ಬೆಳೆದರೆ ಅಲ್ಪ ನೀರಿನಲ್ಲಿ ಉತ್ತಮ ಬೆಳೆ ಬೆಳೆಯಬಹುದು ಎನ್ನುತ್ತಾರೆ.


ಬಿಸಿಲಿಗೆ ಹೆಸರುವಾಸಿಯಾದ ಬಯಲುನಾಡು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರೈತ ಸುಮಾರು 20 ವರ್ಷಗಳಿಂದ ಹಲವಾರು ರೀತಿಯ ಬೆಳೆ ಬೆಳೆದು ಕೈ ಸುಟ್ಟುಕೊಂಡಿದ್ದರು. ಕೃಷಿಯ ಬದುಕು ಸಾಲದ ಬದುಕು ಎಂದು ನಿರಾಸೆಯಾದ ಇವರಿಗೆ ಸ್ನೇಹಿತರೊಬ್ಬರು ನೀಡಿದ ಸಲಹೆಯಂತೆ ಸೂರ್ಯ ತಳಿ ಕರಬೂಜವನ್ನು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ನಾಟಿ ಮಾಡಿದರು.

ಅಂದು ನಂಬಿಕೆಯಿಟ್ಟು ಬೆಳೆಸಿದ ಫಲ ಪ್ರಸ್ತುತ ಸುಮಾರು 3 ಲಕ್ಷ ಲಾಭವನ್ನು ತಂದುಕೊಟ್ಟಿದೆ. ನಂತರ ಅದೇ ಭೂಮಿಗೆ 2 ಲಕ್ಷ ಹಣ ತೊಡಗಿಸಿ ಮತ್ತದೇ ಬೆಳೆ ಕರುಬೂಜ ಬೆಳೆಯನ್ನು ಬೆಳೆದು 5 ರಿಂದ 6 ಲಕ್ಷ ಲಾಭ ಪಡೆದು ಮೊದಲು ಬೆಳೆ ಬೆಳೆಯೋದಕ್ಕೆ ಮಾಡಿದ್ದ ಸಾಲ ಎಲ್ಲಾ ಕೊಚ್ಚಿಕೊಂಡು ಹೋಗಿದೆ ಎನ್ನುತ್ತಾರೆ ರೈತ.

ಕಳೆದ ಹಲವಾರು ವರ್ಷಗಳಿಂದ ವಿವಿಧ ಬೆಳೆ ಬೆಳೆದು ಕೈ ಸುಟ್ಟುಕೊಂಡಿದ್ದ ನನ್ನ ಸ್ನೇಹಿತ ವೀರಣ್ಣನಿಗೆ ಕರಬೂಜ್, ಕಲ್ಲಂಗಡಿ ಬೆಳೆಯಿಂದ ಸುಮಾರು ಲಾಭಸಿಕ್ಕಿದೆ. ಕಳೆದ ವರ್ಷ ಸಾಲಗಾರನಾಗಿದ್ದ ತೋಟಗಾರಿಕ ಬೆಳೆಯಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ.
-ಜಯಣ್ಣ ಹುಲಿಕುಂಟೆ, ರೈತ

ತಾಲೂಕಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಮಳೆಯಿಲ್ಲದೆ ಕಂಗಾಲಾಗಿದ್ದ ರೈತರಿಗೆ ಕಳೆದ ವರ್ಷ ಬಿದ್ದ ಮಳೆ ಜೀವ ನೀಡಿದಂತಾಗಿದೆ. ಒಂದು ಕೊಳವೆ ಬೋರಿನಲ್ಲಿ ಒಂದೂವರೆಯಿಂದ ಎರಡು ಇಂಚು ನೀರು ಬರುತ್ತಿದ್ದು, ತೋಗಾರಿಕೆ ಇಲಾಖೆ ಸಹಾಯದಿಂದ ಹನಿ ನೀರಾವರಿ ಪದ್ದತಿ ಅಳವಡಿಸಿ, ಬದು ನಿರ್ಮಾಣ ಮಾಡಿ, ಪಾಲಿತನ್ ಪೇಪರ್ ಬಳಸಿ, ಸುಮಾರು ದಿನಗಳ ಕಾಲ ನೀರಿನಲ್ಲಿ ಹದ ಮಾಡಲಾಗುತ್ತದೆ.

ನಂತರ ಪೇಪರ್ ಅಲ್ಲಲ್ಲಿ ಹೋಲ್ ನಿರ್ಮಿಸಿ ಬೀಜ ನಾಟಿ ಮಾಡಲಾಗುತ್ತದೆ. ನಾಟಿ ಮಾಡಿ ನಾಲ್ಕೈದು ದಿನಗಳಲ್ಲಿ ಗಿಡ ಮೊಳಕೆಯಾಗಿ ಎಲೆ ಬಿಡಲಾರಂಭಿಸುತ್ತದೆ. ಅಲ್ಲಿಂದ ಹಲವಾರು ಬಾರಿ ಔಷಧಿಯನ್ನು ಸಹ ಸಿಂಪಡನೆ ಮಾಡಬೇಕು. ಹುಳುಗಳಿಂದ ತಪ್ಪಿಸಿಕೊಳ್ಳಲು ಆಕರ್ಷಕ ಅಂಟಿನ ಪೇಪರ್ ಹಾಕಿದ್ದಾರೆ. ಇದರಿಂದ ಹಣ್ಣುಗಳು ಸಹ ಸುರಕ್ಷಿತವಾಗಿ, ಸಮೃದ್ಧಿಯಾಗಿ ಬಂದಿವೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ.


ಕಳೆದ ಎಪ್ರಿಲ್ ಕೊನೆಯ ವಾರದಲ್ಲಿ ನಾಟಿ ಮಾಡಿದ್ದು, ರಸಗೊಬ್ಬರ ಬಳಸದೇ ಕೋಳಿ ಗೊಬ್ಬರ, ಕೊಟ್ಟಿಗೆ ಗೊಬ್ಬರ ಬಳಸಿ ಉತ್ತಮ ಕಲ್ಲಂಗಡಿ ಬೆಳೆದಿದ್ದಾರೆ. ಬೀಜ ನಾಟಿ ಮಾಡಿದ 55 ರಿಂದ 60 ದಿನದಲ್ಲಿ ಬೆಳೆ ಕಟಾವುಗೆ ಬರುತ್ತದೆ. ಈಗಾಗಲೇ ಸುಮಾರು 6 ಟನ್ ಹಣ್ಣು ಮಾರುಕಟ್ಟೆಗೆ ಕಳುಹಿಸಲಾಗಿದೆ. ಕೆಜಿಗೆ 8 ರಿಂದ 12 ರೂ.ವರೆಗೂ ಸಿಕ್ಕಿದ್ದು, ಸುಮಾರು 3 ಲಕ್ಷ ರೂ. ಲಾಭ ದೊರೆತಿದೆ. ಇನ್ನು ಇರುವ ಬೆಳೆಯಲ್ಲಿ ಸುಮಾರು 3 ಲಕ್ಷ ಹಣ ಬರುವ ನಿರೀಕ್ಷೆ ಎನ್ನುತ್ತಾರೆ ಈ ರೈತ.

ಇನ್ನು, ತಾಲೂಕಿನಲ್ಲಿ 120 ಎಕರೆ ಜಮೀನಿನಲ್ಲಿ, ಕಡಿಮೆ ನೀರಿನಲ್ಲಿ ಕಲ್ಲಂಗಡಿ ಬೆಳೆ ಬೆಳೆಯಲಾಗಿದೆ. ಮಣ್ಣಿನ ಹವಾಗುಣಕ್ಕೆ ತಕ್ಕಂತೆ ನಾಮದಾರಿ, ಕಿರಣ್ ಇನ್ನು ಹಲವು ತಳಿಗಳನ್ನು ಬೆಳೆಯಬಹುದಾಗಿದೆ. ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಪದ್ದತಿ ಹಾಗೂ ಮಲ್ಚಿಂಗ್ ಪೇಪರ್ ಪಡೆಯಲು ಸಹಾಯಧನ ನೀಡುತ್ತಿದೆ. ಇದರ ಸಹಾಯ ಸಲಹೆ ಪಡೆದು ರೈತರು ಉತ್ತಮ ಬೆಳೆ ಬೆಳೆದು ಜೊತೆಗೆ ಬಿಸಿಲು ಹೆಚ್ಚು ಇರುವುದರಿಂದ ಈ ಸಮಯದಲ್ಲಿ ಕಲ್ಲಂಗಡಿಗೆ ಹೆಚ್ಚು ಬೇಡಿಕೆ ಮುಸ್ಲಿಂ ಬಾಂಧವರ ರಂಜಾನ್ ಹಬ್ಬ ಇರುವುದರಿಂದ ಕಲ್ಲಂಗಡಿ ಹಣ್ಣನ್ನು ಹೆಚ್ಚು ಬಳಸುತ್ತಾರೆ ಎನ್ನುತ್ತಾರೆ ತೋಟಗಾರಿಕೆ ಸಹಾಯಕ ನಿರ್ದೇಶಕ ಆರ್. ವಿರೂಪಾಕ್ಷಪ್ಪ.

(ವಿಶೇಷ ವರದಿ: ಎಸ್. ಸುರೇಶ ಬೆಳಗೆರೆ)

Tags: Bayalu Seeme NewsChallekereKallangadiSpecial StoryWatermelonಕಲ್ಲಂಗಡಿಚಳ್ಳಕೆರೆತೋಟಗಾರಿಕೆ ಇಲಾಖೆಬಯಲುಸೀಮೆಬರಗಾಲಮುಂಗಾರು ಮಳೆ
Previous Post

ಮೋದಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಈ ಆಟೋ ರಿಕ್ಷಾದಲ್ಲಿ ಉಚಿತ ಪ್ರಯಾಣ!

Next Post

ಮೋದಿ ಅವರೊಂದಿಗೆ ನಾನೂ ಪ್ರಮಾಣವಚನ ಸ್ವೀಕರಿಸುತ್ತೇನೆ! ನೀವೂ ಸಿದ್ದರಾಗಿ: ಏನು ಪ್ರಮಾಣ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ಅವರೊಂದಿಗೆ ನಾನೂ ಪ್ರಮಾಣವಚನ ಸ್ವೀಕರಿಸುತ್ತೇನೆ! ನೀವೂ ಸಿದ್ದರಾಗಿ: ಏನು ಪ್ರಮಾಣ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!