No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ

kalpa News by kalpa News
August 22, 2022
in ಚಿತ್ರದುರ್ಗ
0
ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಕರ್ನಾಟಕ ಎಂದು ಮರುನಾಮಕರಣಗೊಂಡ ಅವಧಿಯಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು ಎಂದು ಶಾಸಕ ಟಿ. ರಘುಮೂರ್ತಿ Challakere MLA Raghumurthy ಅವರು ಹೇಳಿದರು.

ನಗರದ ಹೊರವಲಯದಲ್ಲಿ ಪಾವಗಡ ರಸ್ತೆ ಶಿಲ್ಪ ನಿರ್ಮಾಣವಾಗಿರುವ ಹಿಂದುಳಿದ ವರ್ಗಗಳ ಸಂಕಿರಣ ಮುಂಭಾಗದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಹಮ್ಮಿಕೊಂಡಿದ್ದ ಡಿ ದೇವರಾಜು ಅರಸು ಅವರ 107ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ದೇವರಾಜ ಅರಸು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಸಭೆ ಕಾರ್ಯಕ್ರಮದ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ನಂತರ ಅವರು ಮಾತನಾಡಿದರು.
ಡಿ ದೇವರಾಜ ಅರಸು ಅವರ ಅದಿಕಾರಾವಧಿಯಲ್ಲಿ ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಭೂ ಸುಧಾರಣೆ & ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದರು. ಇವರ ಜನ್ಮ ಶತಮಾನೋತ್ಸವವನ್ನು 2015 ಅಕ್ಟೋಬರ್ 20 ರಿಂದ ಒಂದು ವರ್ಷದ ಕಾಲ ಕರ್ನಾಟಕ ಸರ್ಕಾರವು ಆಚರಿಸಿತು. ಇವರು ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ್ ಕಲ್ಲಹಳ್ಳಿ ಗ್ರಾಮದವರಾಗಿದ್ದು, ಜನ್ಮ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಇವರು ಜನಿಸಿದ ಗ್ರಾಮವನ್ನು ದತ್ತು ಗ್ರಾಮವಾಗಿ ಸ್ವೀಕರಿಸಿತು. ಇವರ ಅಧಿಕಾರಾವಧಿಯಲ್ಲಿ ರಾಷ್ಟ್ರಪತಿ ಆಡಳಿತವು 2ನೇ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ಬಂದಿತು. ಇವರು 1976 ರಲ್ಲಿ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣ ಮಾಡಲು ಶಿಲಾನ್ಯಾಸ ಮಾಡಿದರು.

Also read: ಮತ್ತೆ ಮಳೆ ಆರಂಭ: ಕರಾವಳಿ ಸೇರಿ ಹಲವು ಕಡೆ ಯೆಲ್ಲೋ ಅಲರ್ಟ್, ಶಿವಮೊಗ್ಗದ ಪರಿಸ್ಥಿತಿಯೇನು?

ಎಲೆಕ್ಟ್ರಾನಿಕ್ ಸಿಟಿ ಪರಿಕಲ್ಪನೆಯು ರಾಮಕೃಷ್ಣ ಬಾಳಿಗಾ ಅವರದ್ದಾಗಿದ್ದು. ಆರ್ ಕೆ ಬಳಿಗಾ ಅವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿತಾಮಹ ಎಂದು ಕರೆಯುತ್ತಾರೆ. ಭಕ್ತಿ ಯುಗದ ಪ್ರಭಾವ ಹರಿದಾಸರುಗಳ ಪ್ರವೇಶ ಕರೆದುಕೊಂಡು ಹೊಸರೂಪ ಪಡೆದಾಗ ಯಕ್ಷಗಾನವು 20ನೇ ಶತಮಾನದ ಶತಮಾನದ ಉತ್ತರಾರ್ಧದಲ್ಲಿ ಬೇರೊಂದು ತಿರುವನ್ನು ಪಡೆದುಕೊಳ್ಳುವುದಕ್ಕೆ ಮಸೂದೆ ಕಾರಣವಾಯಿತು ಇಂತಹ ಮಹನೀಯರ ಕೊಟ್ಟಂತಹ ಕೊಡುಗೆಗಳು ಹಿಂದುಳಿದ ವರ್ಗಕ್ಕೆ ಅನುಕೂಲವಾಗಿದೆ ಇಂತಹ ಅನುಕೂಲಗಳನ್ನು ಬಳಸಿಕೊಂಡು ಮಕ್ಕಳು ಎತ್ತು ಶಿಕ್ಷಣಕ್ಕೆ ಮಹತ್ವ ನೀಡಬೇಕು ಶಿಕ್ಷಣವೇ ಶಕ್ತಿ ಶಿಕ್ಷಣ ಇದ್ದರೆ ಅದರ ಹಿಂದೆ ಎಲ್ಲ ಇದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಹಶೀಲ್ದಾರ್ ಎನ್ ರಘುಮೂರ್ತಿ ಮಾತನಾಡಿ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದಿ.ದೇವರಾಜ ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ರಕ್ತ ರಹಿತ, ಮೌನ ಕ್ರಾಂತಿಯ ಮೂಲಕ ಕನ್ನಡ ನಾಡಿನ ಭೂರಹಿತರಿಗೆ 7 ಲಕ್ಷ ಹೆಕ್ಟೇರ್ ಭೂಒಡೆತನ ನೀಡುವ ಮೂಲಕ ಇಂದಿಗೂ ಜನ ಮಾನಸದಲ್ಲಿ ಪ್ರಾತಃ ಸ್ಮರಣೀಯರಾಗಿದ್ದಾರೆ ಎಂದರು.

ಈ ಸಮಯದಲ್ಲಿ ನಗರಸನಭೆ ಅಧ್ಯಕ್ಷೆ ಸುಮಕ್ಕ ಉಪಾಧ್ಯಕ್ಷರಾದ ಮಂಜುಳ ಆರ್ ಪ್ರಸನ್ನಕುಮಾರ್, ತಹಶೀಲ್ದರ್ ಎನ್. ರಘುಮೂರ್ತಿ ನಗರಸಭೆ ನಾಮನಿರ್ದೇಶನ ಸದಸ್ಯರಾದ ಜಗದಾಂಭ, ಟಿಎಪಿಎAಸಿ ಅಧ್ಯಕ್ಷರಾದ ಕೆ.ಟಿ.ನಿಜಲಿಂಗಪ್ಪ,ನಗರAಗೆರೆ ಗ್ರಾಮಪಂಚಾಯಿತಿ ಸದಸ್ಯ ಮಂಜುನಾಥ, ಇಓ.ಜಿ.ಕೆ ಹೊನ್ನೆಯ, ಬಿಇಓ, ಕೆ.ಎಸ್. ಸುರೇಶ, ಸಾಮಾಜಿಕ ವಲಯ ಅರಣ್ಯಾಧಿಕಾರಿ, ಕೃಷಿ ಅಧಿಕಾರಿ ಅಶೋಕ, ರೇಷ್ಮೆ ಇಲಾಖೆ ಅಧಿಕಾರಿ ಕೆಂಚಾಜಿರಾವ್, ಹಿಂದೂಳಿದ ವರ್ಗಗಳ ಕಲ್ಯಾಧಿಕಾರಿ ಜಿ.ಟಿ. ಜಗನ್ನಾಥ್. ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು.
ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChallakere MLA RaghumurthyChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಶಾಸಕ ಟಿ. ರಘುಮೂರ್ತಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತ್ತೆ ಮಳೆ ಆರಂಭ: ಕರಾವಳಿ ಸೇರಿ ಹಲವು ಕಡೆ ಯೆಲ್ಲೋ ಅಲರ್ಟ್, ಶಿವಮೊಗ್ಗದ ಪರಿಸ್ಥಿತಿಯೇನು?

Next Post

ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ

kalpa News

kalpa News

Next Post
ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ

ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL