No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಸಮುದಾಯದ ಅಭಿವೃದ್ಧಿಗೆ ನೆರವು ನೀಡದಿದ್ದಲ್ಲಿ ಚುನಾವಣಾ ಬಹಿಷ್ಕಾರ

ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಿವು ಯಾದವ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2022
in ಚಿತ್ರದುರ್ಗ
0
ಚಳ್ಳಕೆರೆ: ಸಮುದಾಯದ ಅಭಿವೃದ್ಧಿಗೆ ನೆರವು ನೀಡದಿದ್ದಲ್ಲಿ ಚುನಾವಣಾ ಬಹಿಷ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಚುನಾವಣೆ ಪೂರ್ವವೇ ನಮ್ಮ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದರೆ ಮುಂಬರುವ ಚುನಾವಣೆಯನ್ನು ಬಹಿಷ್ಕಾರ ಮಾಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಚಿತ್ರದುರ್ಗದಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಿವು ಯಾದವ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕಾಡುಗೊಲ್ಲರ ತಾಲೂಕು ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಸುಮಾರು ಮೂರು ಸಾವಿರ ಮನೆ ಮಂಜೂರು ಮಾಡಿದೆ. ಆದರೆ ಸರಕಾರ ನೀಡುವ ಅನುದಾನ ಮನೆಯ ತಳಪಾಯಕ್ಕೂ ಹಾಕಲು ಸಾಕಾಗುವುದಿಲ್ಲ. ಇಂತಹ ಕಣ್ಣೊರೆಸುವ ತಂತ್ರ ಸಲ್ಲದು ಎಂದರು.

Also read: ಜೈಪುರ: ಕಾಲೇಜು ಆವರಣದಲ್ಲೆ ಕೋಲು ಹಿಡಿದು ಬಡಿದಾಡಿಕೊಂಡ ವಿದ್ಯಾರ್ಥಿಗಳು

ರಾಜ್ಯದಲ್ಲಿ ಸುಮಾರು 35ಕ್ಕೂ ಹೆಚ್ಚು ತಾಲೂಕುಗಳಲ್ಲಿ ಕಾಡುಗೊಲ್ಲ ಜನಾಂಗ ವಾಸ ಮಾಡುತ್ತಿದ್ದೇವೆ. ಆದರೆ ಪೂರ್ಣಿಮಾ ಅವರು ಶಾಸಕರು ಆಗುವುದಕ್ಕೂ ಪೂರ್ವ ಕಾಡುಗೊಲ್ಲರ ಬೇಡಿಕೆಗಳನ್ನು ಪೂರೈಸುವುದಾಗಿ ಭರವಸೆ ನೀಡಿ ಮತಗಳನ್ನು ಗಿಟ್ಟಿಸಿಕೊಂಡು ಈಗ ಸರಕಾರದಲ್ಲಿ ಇವರೇ ತೊಡಕು ಉಂಟುಮಾಡುತ್ತಿದ್ದಾರೆ. ನಮ್ಮ ಸಮುದಾಯದಲ್ಲಿ ಹುಟ್ಟಿ ನಮ್ಮ ಮತಗಳಿಂದ ಅಧಿವೇಶನಕ್ಕೆ ಆಯ್ಕೆಯಾದ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಮ್ಮ ಸಮುದಾಯಕ್ಕೇ ಮುಳುವಾಗಿದ್ದಾರೆ ಆರೋಪಿಸಿದ್ದಾರೆ.

ಜಿಲ್ಲಾಧ್ಯಕ್ಷ ಶಿವಣ್ಣ ಮಾತನಾಡಿ, ಕಳೆದ ಬಾರಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಆಡಳಿತಾವಧಿಯಲ್ಲಿ ಪರಿಶಿಷ್ಟ ಪಂಗಡದ ಜಾತಿ ಜೊತೆಗೆ ಸೇರ್ಪಡೆ ಮಾಡಲು ಶಿಪರಾಸ್ಸು ಮಾಡಿದ್ದರು. ಆದರೆ ಈಗಿನ ಆಡಳಿತಾರೂಢ ಕೇಂದ್ರ ಹಾಗೂ ರಾಜ್ಯ ಸರಕಾರ ಕಣ್ಣುಮುಚ್ಚಿ ಕುಳಿತಿವೆ ಎಂದು ಸರಕಾರದ ವಿರುದ್ಧ ಕಿಡಿಕಾರಿದರು.

ಮುಖಂಡ ಶಿವಣ್ಣ ಮಾತನಾಡಿ, ಕಾಡುಗೊಲ್ಲ ಜನಾಂಗದಲ್ಲಿ ಕಂದಾಚಾರ ಪದ್ಧತಿ ಇನ್ನೂ ಜೀವಂತವಾಗಿದೆ. ಇಂತಹ ಅನಿಷ್ಠ ಪದ್ದತಿಗಳನ್ನು ಮೊದಲು ನಾವು ಕೈ ಬಿಡಬೇಕು. ತದನಂತರ ನಮ್ಮ ಹಕ್ಕು ಪಡೆಯಲು ಸರಕಾರದ ಮೊರೆ ಹೊಗೋಣ ಎಂದಿದ್ದಾರೆ.
ತಾಲೂಕು ಕಾಡುಗೊಲ್ಲರ ಮುಖಂಡ ಚಿಕ್ಕಣ್ಣ ಮಾತನಾಡಿ, ಗೊಲ್ಲರ ಹಟ್ಟಿಗಳಲ್ಲಿ ಉನ್ನತ ಶ್ರೇಣಿಯ ಹುದ್ದೆಯಲ್ಲಿರುವ ಯಾರೊಬ್ಬರು ರಾಜಕೀಯದಲ್ಲಿ ಇಲ್ಲ. ಇಂತಹ ಶೋಚನೀಯ ಸಮಾಜದಲ್ಲಿ ನಮ್ಮ ಜಾತಿಯನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ ಎಂದರು.


ಮುಖಂಡ ಕಾಂತರಾಜ್ ಮಾತನಾಡಿ, ರಾಜಕೀಯದಲ್ಲಿ ಯಾವ ಪಕ್ಷ ಕಾಡುಗೊಲ್ಲ ಸಮುದಾಯಕ್ಕೆ ಸ್ಥಾನಮಾನ ನೀಡುತ್ತದೆ, ಅಂತಹ ಪಕ್ಷವನ್ನು ನಾವು ಪರಿಗಣಿಸಬೇಕು. ನಮ್ಮ ಸ್ಥಾನಮಾನ ಸಿಗುವವರೆಗೂ ಹೋರಾಟ ಮಾಡಬೇಕು ಧ್ವನಿ ಇಲ್ಲದ ಇಂತಹ ಸಮಾಜದಲ್ಲಿ ಕಾಡುಗೊಲ್ಲ ಸಮುದಾಯ ಅವಕಾಶದಿಂದ ವಂಚಿತವಾಗಿದೆ ಎಂದರು.

ನೂತನವಾಗಿ ತಾಲೂಕು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಕೀಲರಾದ ತಮ್ಮಣ್ಣ ಮಾತನಾಡಿ, ಕಾಡುಗೊಲ್ಲ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದೆ ಕಾಲ ವಿಳಂಬ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಧ್ವನಿ ಎತ್ತಲು ಕಾಡುಗೊಲ್ಲ ಸಮುದಾಯ ಒಂದಾಗಿ ಹೋರಾಟ ಮಾಡಬೇಕು, ವಿಧಾನಸೌಧ ಮುತ್ತಿಗೆ ಹಾಕುವ ಮೂಲಕ ಸರಕಾರದ ಗಮನ ಸೆಳೆಯಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಶಿವಣ್ಣ, ವಕೀಲ ತಮ್ಮಣ್ಣ, ಕಾಂತರಾಜ್, ವೀರೇಶ್, ಚಿಕ್ಕಣ್ಣ, ಮಂಜುನಾಥ್, ಲಕ್ಷ್ಮೀಕಾಂತ್, ಚಕ್ರಪಾಣಿ, ಶಿವಲಿಂಗಪ್ಪ, ಸಿದ್ದರಾಜ್, ವೀರೇಶ್ ಇತರರು ಪಾಲ್ಗೊಂಡಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೈಪುರ: ಕಾಲೇಜು ಆವರಣದಲ್ಲೆ ಕೋಲು ಹಿಡಿದು ಬಡಿದಾಡಿಕೊಂಡ ವಿದ್ಯಾರ್ಥಿಗಳು

Next Post

ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಬೇಸತ್ತ ಜನತೆಗೆ ಎಎಪಿಯತ್ತ ಒಲವು: ಅಮೃತ್ ರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಬೇಸತ್ತ ಜನತೆಗೆ ಎಎಪಿಯತ್ತ ಒಲವು: ಅಮೃತ್ ರಾಜ್

ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಬೇಸತ್ತ ಜನತೆಗೆ ಎಎಪಿಯತ್ತ ಒಲವು: ಅಮೃತ್ ರಾಜ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL