No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜನಪದ ಕಲೆಗಳೇ ಗ್ರಾಮೀಣರ ಜೀವಾಳ: ಡಿಸಿ ಕವಿತಾ ಎಸ್ ಮನ್ನಿಕೇರಿ

kalpa News by kalpa News
March 13, 2021
in Small Bytes, ಚಿತ್ರದುರ್ಗ
0
ಜನಪದ ಕಲೆಗಳೇ ಗ್ರಾಮೀಣರ ಜೀವಾಳ: ಡಿಸಿ ಕವಿತಾ ಎಸ್ ಮನ್ನಿಕೇರಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಆಧುನಿಕ ಕಾಲಘಟ್ಟದ ಜನರು ಸಮೂಹ ಮಾಧ್ಯಮಗಳ ಸೆಳೆತಕ್ಕೆ ಒಳಗಾಗಿ ನಮ್ಮ ದೇಶೀ ಕಲೆ-ಸಾಹಿತ್ಯವನ್ನು ಕಡೆಗಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಗ್ರಾಮದ ಶ್ರೀ ಗುರು ಕಲಾ ಸಂಘದ ಹಿರಿಯ ಕಲಾವಿದರು ಆಯೋಜಿಸಿದ್ದ ದುಶ್ಯಾಸನ ವಧೆ ಅರ್ಥಾತ್ ದ್ರೌಪದಿಯ ವಸ್ತ್ರಾಪಹರಣ ಯಕ್ಷಗಾನ ನಾಟಕ ಅಭಿನಯ ಸಮಾರಂಭದಲ್ಲಿ ಯಕ್ಷಗಾನ ಬಯಲಾಟ, ಐತಿಹಾಸಿಕ, ಪೌರಾಣಿಕ ನಾಟಕಗಳ ಮಹತ್ವ ಕುರಿತು ಮಾತನಾಡಿದರು.


ಇತ್ತೀಚಿನ ಯುವ ಪೀಳಿಗೆಯು ಸದಾ ಮೊಬೈಲ್ ಮತ್ತಿತರೆ ಆಧುನಿಕ ಕಾಲದ ಸಮೂಹ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ನಮ್ಮ ದೇಶಿ ಕಲೆಗಳಾದ ಬಯಲಾಟ, ಯಕ್ಷಗಾನ, ಜನಪದ ಗೀತೆ, ಅಭಿನಯ ಹಾಗೂ ವಿವಿಧ ಜನಪದ ಕಲೆ ಸಾಹಿತ್ಯದ ಕಡೆ ಮನಸ್ಸು ಕೊಡುತ್ತಿಲ್ಲ ಇದು ಉತ್ತಮವಾದ ಬೆಳವಣಿಗೆ ಅಲ್ಲ ಈ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯ ಕಲಾವಿದ ಕೆ.ಪಿ. ಭೂತಯ್ಯ ಅವರು ಈ ಇಳಿವಯಸ್ಸಿನಲ್ಲೂ ದ್ರೌಪದಿಯ ಪಾತ್ರಾಭಿನಯ ಮಾಡುವ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ. ರಾಧಿಕಾ ಮಾತನಾಡಿ, ಚಳ್ಳಕೆರೆ ತಾಲೂಕಿನ ಆಂಧ್ರ ಗಡಿಭಾಗದ ಕಾಲುವೇಹಳ್ಳಿ ಗ್ರಾಮಸ್ಥರು ಇಂದಿಗೂ ಸಹ ಗ್ರಾಮೀಣ ಕಲೆಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ ಸ್ವಾಸ್ಥ್ಯ ಸಮಾಜ ನಿರ್ಮಾಣ, ಸಮುದಾಯಕ್ಕೆ ಕೌಟುಂಬಿಕ, ನೈತಿಕ ಮೌಲ್ಯಗಳ ಸಾರುವಿಕೆ ಈ ನಾಟಕಗಳಿಂದ ಸಾಧ್ಯ ಎಂದರು.


ಜಿಪಂ ಸಿಎಸ್ ಡಾ. ನಂದಿನಿ ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜ ಪರಿವರ್ತನೆ ಮಾಡುವಲ್ಲಿ ನಾಟಕಗಳ ಪಾತ್ರ ಕುರಿತು ಮಾತನಾಡಿ, ಈ ಹಿಂದೆ ಹಳ್ಳಿಗರು ಹಬ್ಬ ಹರಿದಿನಗಳಲ್ಲಿ ಎಲ್ಲಾ ಸಮುದಾಯದದವರು ಒಗ್ಗೂಡಿಕೊಂಡು ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ದೈಹಿಕ-ಮಾನಸಿಕ ಆರೋಗ್ಯವನ್ನು ವೃಧ್ದಿಸಲು ಶ್ರಮಿಸುತ್ತಿದ್ದರು. ಆದರೆ ಇಂದು ನಾವುಗಳು ಈ ನಿಟ್ಟಿನಲ್ಲಿ ನಮ್ಮ ಪರಂಪರೆಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಹಿರಿಯ ಕಲಾವಿದ ಕೆ.ಪಿ. ಭೂತಯ್ಯ ದ್ರೌಪದಿಯ ಪಾತ್ರಾಭಿನಯ ಪ್ರದರ್ಶಿಸಿ ಮಾತನಾಡಿ, ಹಳ್ಳಿಗಾಡಿನ ಜನಪದ ಕಲಾವಿದರು, ಭಾಗವತರು ಯುವಕರನ್ನು ಸಂಘಟಿಸಿ ಜನಪದ ಕಲೆಗಳನ್ನು ಕೈಗೂಡಿಸಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ ಎಂದು ತಿಳಿಸಿದರು


ಇದೇ ವೇಳೆ ಕಾಲುವೇಹಳ್ಳಿ ಗ್ರಾಮದ ಶ್ರೀ ಗುರು ಕಲಾ ಸಂಘದ ವತಿಯಿಂದ ಶಿವರಾತ್ರಿಯ ಅಂಗವಾಗಿ ಆಯೋಜಿಸಿದ್ದ ದುಶ್ಯಾಸನ ವಧೆ ನಾಟಕಾಭಿನಯ ಅಭಿನಯಿಸಿದರು. ಜಿಪಂ ಸಿಎಸ್, ಡಿಸಿ ಹಾಗೂ ಎಸ್‌ಪಿ ಅವರು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಯಕ್ಷಗಾನ ಬಯಲಾಟ ನಾಟಕವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಎಂ ಮಲ್ಲಿಕಾರ್ಜುನಪ್ಪ, ಗ್ರಾಪಂ ಅಧ್ಯಕ್ಷ ಆರ್ ಪಾಲಯ್ಯ, ತಾಪಂ ಸದಸ್ಯ ಶ್ರೀನಿವಾಸ, ಯಕ್ಷಗಾನ ಭಾಗವತರಾದ ಶಿವಣ್ಣ, ಹನುಮಯ್ಯ, ಈರಣ್ಣ, ಗ್ರಾಪಂ ಸದಸ್ಯರಾದ ತಿಪ್ಪೇಸ್ವಾಮಿ, ತಿಪ್ಪಯ್ಯ, ತಿಪ್ಪಮ್ಮ, ಗಾದ್ರಿಪಾಲಯ್ಯ, ದ್ರಾಕ್ಷಾಯಣಮ್ಮ, ರೇಣುಕಾ, ನಾಟಕ ಅಕಾಡೆಮಿ ಅಧ್ಯಕ್ಷ ಆರ್ ಭೀಮಸೇನಾ, ಸದಸ್ಯ ರಾಜು, ಹಿರಿಯ ಮುಖಂಡರಾದ ಕೆ.ಜಿ. ಪಾಲಯ್ಯ ನಿವೃತ್ತ ಪ್ರಾಚಾರ್ಯ ರಾಜಶೇಖರಯ್ಯ, ಕಲಾವಿದರಾದ ಮೊರಾರ್ಜಿ, ಮಹಾಂತೇಶನಾಯಕ, ಸುತ್ತೇಳು ಹಳ್ಳಿಗಳ ಗ್ರಾಮಸ್ಥರು ಇದ್ದರು

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChallakere DCLatest News KannadaLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿಸಿ: ಸಚಿವ ಡಾ.ಕೆ.ಸುಧಾಕರ್ ಮನವಿ

Next Post

ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

kalpa News

kalpa News

Next Post
ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL