Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಅಹಿಂಸಾ ಮಾರ್ಗವೇ ಗಾಂಧೀಜಿ ಅವರು ಸಮಾಜಕ್ಕೆ ನೀಡಿರುವ ಸಂದೇಶ: ಶಾಸಕ ರಘುಮೂರ್ತಿ

October 4, 2021
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಮಹಾತ್ಮ ಗಾಂಧೀಜಿ ಅವರು ಪಾಲಿಸುತ್ತಿದ್ದ ಸತ್ಯ, ಅಹಿಂಸಾ ಮಾರ್ಗ ಹಾಗೂ ಸರಳ ಜೀವನವೇ ಸಮಾಜಕ್ಕೆ ನೀಡಿರುವ ಸಂದೇಶ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಗಂಣದಲ್ಲಿ ತಾಲೂಕು ಆಡಳಿತ ಕಾನೂನು ಸೇವೆಗಳ ಪ್ರಾಧಿಕಾರ ಇವರ ವತಿಯಿಂದ ಗಾಂಧೀಜಯಂತಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.


ಚೌರ ಘಟನೆಯಲ್ಲಿ 20 ಪೊಲೀಸರು ಠಾಣೆಯಲ್ಲಿ ಸಜೀವವಾಗಿ ದಹನವಾಯಿತು. ಇದೇ ಹೋರಾಟ ಮುಂದುವರೆದಿದ್ದರೆ ಹಿಂಸಾ ಮಾರ್ಗದ ಮೂಲಕ ಬೇಗನೆ ಸ್ವಾತಂತ್ರ್ಯ ದೊರಕುತ್ತಿತ್ತು. ಇದನ್ನು ಗಾಂಧೀಜಿಯವರು ವಿರೋಧಿಸಿ ಚಳುವಳಿಯ ಹೊಣೆ ಹೊತ್ತು ಐದು ದಿನ ಉಪವಾಸ ಮಾಡಿದರು. ಇದು ಬ್ರಿಟಿಷ್ ಸರ್ಕಾರಕ್ಕೆ ಅಚ್ಚರಿ ಮೂಡಿಸಿತು. ಶಾಂತಿ ಮತ್ತು ಅಹಿಂಸೆ ಸ್ವಾತಂತ್ರ್ಯ ಹೋರಾಟದ ಅಸ್ತ್ರ ಎಂದರು.

ವಿಶ್ವದಾದ್ಯಂತ ನೋಡುತ್ತಿರುವ ಸಿವಿಲ್ ರೈಟ್ ಮುವ್‌ಮೆಂಟ್‌ಗಳು ಪ್ರಥಮವಾಗಿ ಪ್ರಾರಂಭವಾಗಿದ್ದೆ ಮಹಾತ್ಮ ಗಾಂಧೀಜಿ ಅವರಿಂದ. ಅವರ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ, ತ್ಯಾಜ್ಯ ವಸ್ತುಗಳ ನಿರ್ವಹಣೆಯ ಚಿಂತನೆಗಳು ಇಂದು ಸಹ ನಾವು ಅಳವಡಿಸಿಕೊಳ್ಳುತ್ತಿರುವ ರೀತಿ ಅವರ ಚಿಂತನೆಗಳಿಗೆ ಹಿಡಿದ ಕನ್ನಡಿ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ರೇಷ್ಮಾ ಕಾಳಪ್ಪ ಗೋಣಿ, ತಹಶೀಲದ್ದಾರ್ ಎನ್. ರಘುಮೂರ್ತಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಜಗದೀಶ್ ರುದ್ರೇಗೌಡ, ಅಪಾರ ಸಿವಿಲ್ ನ್ಯಾಯಾಧೀಶರಾದ ಮನು ಪಾಟೀಲ್ ಹಾಗೂ ಬಿಇಓ ಕೆ.ಎ. ಸುರೇಶ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ, ಉಪಾಧ್ಯಕ್ಷೆ ಜೈ ತುಂಬಿ ಮಲಿಕ್ ಸಾಬ್, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ನಗರಸಭೆ ಸದಸ್ಯ ವೈ. ಪ್ರಕಾಶ್, ಮಲ್ಲಿಕಾರ್ಜುನ್, ವೀರಭದ್ರಯ್ಯ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾರುತೇಶ್, ತಾಲೂಕು ಆಡಳಿತಾಧಿಕಾರಿಗಳು, ತಾಲೂಕು ಕಂದಾಯ ಅಧಿಕಾರಿಗಳು ಇದ್ದರು. ಈ ಸಂದರ್ಭದಲ್ಲಿ ಹಲವು ರಕ್ತದಾನಿಗಳು ರಕ್ತದಾನ ಮಾಡುವುದರ ಮೂಲಕ ಗಾಂಧೀಜಿ ಜನ್ಮದಿನಾಚರಣೆ ಅರ್ಥ ಕಲ್ಪಿಸಿದರು.


ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChallakere MLA RaghumurthiChitradurgaKannada NewsKannada News LiveKannada News OnlineKannada News WebsiteKannada WebsiteLatest News KannadaMahathma GandhijiNews in KannadaNews Kannadaಚಳ್ಳಕೆರೆಬಯಲುಸೀಮೆಸುದ್ಧಿಮಹಾತ್ಮ ಗಾಂಧೀಜಿಶಾಸಕ ರಘುಮೂರ್ತಿ
Previous Post

ಎರಡೂ ಬೈ ಎಲೆಕ್ಷನ್ ನಾವು ಗೆಲ್ತೇವೆ: ಸಚಿವ ಈಶ್ವರಪ್ಪ ವಿಶ್ವಾಸ

Next Post

ಕಾಂಪ್ಯೂಟೇಷನಲ್ ಬೈಯಾಲಜಿ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ನಾವಿನ್ಯ ಬದಲಾವಣೆ ಸಾಧ್ಯ: ಡಾ. ದೀಪಾಲಿ ಗುಪ್ತಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಪ್ಯೂಟೇಷನಲ್ ಬೈಯಾಲಜಿ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ನಾವಿನ್ಯ ಬದಲಾವಣೆ ಸಾಧ್ಯ: ಡಾ. ದೀಪಾಲಿ ಗುಪ್ತಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!