No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ನಾಯಕನಹಟ್ಟಿ ಜಾತ್ರೆ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 22, 2019
in ಚಿತ್ರದುರ್ಗ
0
ಚಳ್ಳಕೆರೆ: ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ನಾಯಕನಹಟ್ಟಿ ಜಾತ್ರೆ ಸಂಪನ್ನ
Share on FacebookShare on TwitterShare on WhatsApp

ಚಳ್ಳಕೆರೆ: ಜಾನಪದ ಬುಡಕಟ್ಟು ಸಂಸ್ಕೃತಿಯ ತವರು ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ರಾಜ್ಯದಲ್ಲಿಯೇ ಅತಿ ದೊಡ್ಡ ಜಾತ್ರೆಯಾಗಿ ನಡೆಯವ ಶ್ರೀಕ್ಷೇತ್ರ ನಾಯಕನಹಟ್ಟಿ ಪವಾಡ ಪುರುಷ ಸತ್ತ ಎಮ್ಮೆ ಹಾಲು ಕರೆದ, ಕಾಯಕ ಯೋಗಿ ಶ್ರೀಗುರು ತಿಪ್ಪೆರುದ್ರಸ್ವಾಮಿಯ ಜಾತ್ರಾ ಮಹೋತ್ಸವ ಇಂದು ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ನಡೆಯಿತು.

16 ಮತ್ತು 17 ನೇ ಶತಮಾನದ ಬಳಿ ಬದುಕಿದ ಕರ್ಮ ಜೀವಿ ಕಾಯಕ ಯೋಗಿ ತಿಪ್ಪೇಸ್ವಾಮಿ ಸಮಾಜ ಸುಧಾರಕನಾಗಿ ಜನಕಲ್ಯಾಣಕ್ಕಾಗಿ ತನ್ನನ್ನು ಅರ್ಪಿಸಿಕೊಂಡ ಅವಧೂತ ಶ್ರೀ ತಿಪ್ಪೇರುದ್ರ ಜಾತ್ರೆ ಇಂದು ಲಕ್ಷಾಂತರ ಭಕ್ತರ ನಡುವೆ ಬಹಳ ವಿಜೃಂಭಣೆಯಿಂದ ನಡೆಯಿತು.


ಅಪಾರ ಭಕ್ತರು ಒಳಮಠದಲ್ಲಿ ಸರತಿ ಸಲಿನಲ್ಲಿ ನಿಂತು ತಿಪ್ಪೇರುದ್ರಸ್ವಾಮಿ ದರ್ಶನ ಪಡೆದು ಪುನಿತರಾದರು. ನಂತರ ಹರ್ಷದಿಂದ ತೇರನ್ನು ಎಳೆಯುವುದರ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಹಿನ್ನೆಲೆ:
ಶ್ರೀತಿಪ್ಪೇರುದ್ರ ಸ್ವಾಮಿ ಆಂಧ್ರ ರಾಜ್ಯದಿಂದ ಬಂದು ನಾಯಕನಹಟ್ಟಿಯಲ್ಲಿ ಅನೇಕ ಪವಾಡಗಳನ್ನೂ ಮಾಡುತ್ತ, ನಂಬಿದ ಭಕ್ತರಿಗೆ ಶ್ರಮ ವಹಿಸಿ ದುಡಿಮೆ ಮಾಡುವವರಿಗೆ ಮಾಡಿದಷ್ಟು ನೀಡು ಭಿಕ್ಷೆ ನೀಡಿದ ಮಹಾನ್ ಪುರುಷ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಜಾತ್ರೆ ಬಯಲು ಸೀಮೆಯಲ್ಲಿಯೇ ಬಹಳಷ್ಟು ಹೆಸರಾಗಿದೆ.

ಭಾರತದಲ್ಲಿ ಆಗಿರುವಷ್ಟು ಪವಾಡಗಳು ಮತ್ತು ಬಂದು ಹೋದಷ್ಟು ಪವಾಡ ಪುರುಷರು ಈ ಜಗತ್ತಿನಲ್ಲಿ ಮತ್ಯಾವ ದೇಶದಲ್ಲಿ ಇಲ್ಲ. ಅಂತಹ ಮಹಾಮಹಿಮರಲ್ಲಿ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿಯವರು ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ.


ಈ ಸಮಾಜದ ಓರೆ ಕೋರೆಗಳನ್ನು ತಿದ್ದುವ ಸಲುವಾಗಿ ಸಾಮಾನ್ಯರಂತೆ ಸಾಮಾನ್ಯರ ನಡುವೆ ಬದುಕಿ ಬಾಳಿ ಬೆಳಕಾದ ಪುಣ್ಯ ಪುರುಷ ಶ್ರೀಗುರು ತಿಪ್ಪೇರುದ್ರಸ್ವಾಮಿ.

ಕಾಯಕ ಯೋಗಿಯಾದ ಇವರು ದುಡಿದೇ ಬದುಕಬೇಕೆಂಬ ಸರಳ ಸಹಜ ಮಹತ್ತರ ನಿಯಮವನ್ನು ಸಮಾಜಕ್ಕೆ ಬೋಧಿಸಿದವರು. ಸೋಮಾರಿಗಳಿಗೆ ಪಾಠ ಕಲಿಸಲು ಅವರು ಮಾಡಿದಷ್ಟು ನೀಡು ಭಿಕ್ಷೆ ಎಂಬ ನಿಯಮವನ್ನು ಜಾರಿ ಗೊಳಿಸಿ ಎಲ್ಲರೂ ದುಡಿದು ತಿನ್ನಬೇಕು ಎಂದು ಸಾರಿದರು.

ತಿಪ್ಪೇರುದ್ರ ಸ್ವಾಮಿಯ ಪವಾಡದ ಉದಾಹರಣೆ:
ಒಮ್ಮೆ ಭಕ್ತರೊಬ್ಬರ ಬಳಿ ಹಾಲು ಕೇಳಿದಾಗ ಹಾಲು ಇಲ್ಲ ಎಂದು ಸುಳ್ಳು ಹೇಳಿದರು. ಎಮ್ಮೆ ಸತ್ತೇ ಹೋಯಿತು. ತಪ್ಪನ್ನು ತಿದ್ದಿಕೊಂಡು ಶ್ರೀಗಳ ಬಳಿ ಬಂದಾಗ ಅವರು ಸತ್ತ ಎಮ್ಮೆಯನ್ನು ಬದುಕಿಸಿ ಕೊಟ್ಟರು.

ಬರದಲ್ಲಿ ಬಳಲಿ ಬೆಂಡಾಗಿದ್ದ ಊರಿಗೆ ಎರಡು ಕೆರೆಗಳನ್ನು ಕಟ್ಟಿಸಿ ಮಣ್ಣಿನ ಮಕ್ಕಳ ಜೀವನಕ್ಕೆ ನೆರವಾದರು. ಜಾತಿ, ಕೀಳು ಭಾವನೆಗಳನ್ನು ತೊಡೆದು ಹಾಕುವ ಹಾಕಲು ಸ್ವತಃ ಅವರು ಹರಿ ಜನರ ಮನೆಯಲ್ಲಿ ಶಿವಪೂಜೆ ನೆರವೇರಿಸಿ ಆದರ್ಶ ಮೆರೆದರು. ಇಂಥಹ ಮಹಾನುಭನ ಜಾತ್ರೆ ಇಂದು ನಡೆದಿದೆ. ಲಕ್ಷ ಲಕ್ಷ ಭಕ್ತರು ಶ್ರೀ ಸ್ವಾಮಿಯ ದರ್ಶನ ಪಡೆದು ಪುನಿತರಾದರು.


ರಥೋತ್ಸವದ ನಂತರ ಮಣಗಟ್ಟಲೆ ಕೊಬ್ಬರಿ ಸುಡುತ್ತಾರೆ. ಮಿಗಿಲಾಗಿ ಮುಕ್ತಿ ಭಾವುಟ ಹರಾಜು ಮಾಡಲಾಗಿದ್ದು, ಉದ್ಯಮಿ ಸೋಮಣ್ಣ 51 ಲಕ್ಷಕ್ಕೆ ಹರಾಜು ಕೂಗಿ ಮುಕ್ತಿ ಭಾವುಟ ತಮ್ಮದಾಗಿ ಮಾಡಿಕೊಂಡಿದ್ದಾರೆ. ಈ ಮುಕ್ತಿ ಭಾವುಟದ ಹಣ ದೇವರ ಸನ್ನಿಧಿ ಸೇರುತ್ತದೆ. ಶ್ರಿಗುರು ತಿಪ್ಪೇರುದ್ರಸ್ವಾಮಿ ಅವರ ಮಾಡಿದಷ್ಟು ನೀಡು ಭಿಕ್ಷೆ , ಸುಳ್ಳು ಹೇಳಬಾರದು ಮೇಲು-ಕೀಳು ಬೇಧ, ಸಮಾನತೆಯ ಸಮಾಜ ನಿರ್ಮಾಣ ಇವು ನಮ್ಮ ನಡೆ ನುಡಿಗಳಲ್ಲಿ ಬಂದಾಗ ಈ ಮಹಾಪುರುಷರನ ಆರಾಧನೆಗೆ ಒಂದು ಸಾರ್ಥಕವಾದಂತೆ.

ಜಾತಿ ಬೇಧವಿಲ್ಲದೆ ವಿಶೇಷತೆ ಎಂದರೆ ಮುಸ್ಲಿಂ ಬಾಂದವರು ಸಹ ಜಾತ್ರೆಯಲ್ಲಿ ಪಾಲ್ಗೊಂಡು ಜಾತ್ರೆಯನ್ನು ಅದ್ದೋರಿಯಾಗಿ ಮಾಡುತ್ತಾರೆ.
ಈ ಜಾತ್ರೆಗೆ ವಿದೇಶಿಯರು ಆಂಧ್ರದಿಂದ, ತಮಿಳುನಾಡಿನಿಂದ, ಮಹಾರಾಷ್ಟ್ರದಿಂದ ಭಕ್ತರು ಆಗಮಿಸಿದರೆ, ಸುತ್ತಮುತ್ತಲಿನ ಹಳ್ಳಿಯ ಭಕ್ತರು ಎತ್ತಿನ ಬಂಡಿ ಕಟ್ಟಿಕೊಂಡು ಬರುತ್ತಾರೆ.

ಈ ವರ್ಷ ಜಾತ್ರೆಯಲ್ಲಿ ಯಾವುದೇ ತೊಂದರೆ ಆಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿತ್ತು. ವಿಶೇಷವಾಗಿ ಜಿಲ್ಲಾಡಳಿತ ಭಕ್ತರಿಗೆ ಕೊಬ್ಬರಿ ಸುಡಬೇಡಿ, ದೇವಸ್ಥಾನಕ್ಕೆ ನೀಡಿ ಎಂದು ಮನವಿ ಮಾಡುತ್ತಿತ್ತು. ಈ ಜಾತ್ರೆಯಲ್ಲಿ ಗಣ್ಯರು ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ವಿಶೇಷ ವರದಿ: ಸುರೇಶ ಬೆಳಗೆರೆ, ಚಳ್ಳಕೆರೆ

Tags: Bayalu Seeme NewsChallakereChitradurgaJaatreKannada NewsLocal NewsNayakana Hattiಚಳ್ಳಕೆರೆಚಿತ್ರದುರ್ಗಜಾತ್ರಾ ಮಹೋತ್ಸವಶ್ರೀಗುರು ತಿಪ್ಪೆರುದ್ರಸ್ವಾಮಿ
Share198Tweet124Send
Previous Post

ಮಹಿಳೆಯಿಂದ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ: ಸವಿತಾ ನಾಗಭೂಷಣ್

Next Post

ಹೊಸನಗರ-ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಭರ್ಜರಿ ಪ್ರಚಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ-ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಭರ್ಜರಿ ಪ್ರಚಾರ

ಹೊಸನಗರ-ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಭರ್ಜರಿ ಪ್ರಚಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

April 28, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

April 28, 2026
ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

April 28, 2026
ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

April 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL