Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಉತ್ತಮ ಶಿಕ್ಷಿತರು ತಮ್ಮ ಜ್ಞಾನವನ್ನು ದೇಶಕ್ಕಾಗಿ ವಿನಿಯೋಗಿಸಬೇಕು: ರವಿಕುಮಾರ್ ಕರೆ

January 18, 2021
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ದೇಶದ ಪ್ರಗತಿಗೆ ಶಿಕ್ಷಣವೇ ಆಧಾರ ಸ್ಥಂಭವಾಗಿದ್ದು ಅದನ್ನು ಪಡೆದ ವ್ಯಕ್ತಿಗಳು ದೇಶಕ್ಕಾಗಿ ವಿನಿಯೋಗಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಕುಮಾರ್ ಹೇಳಿದರು.

ತಾಲೂಕಿನ ಚಿತ್ರನಾಯಕನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ, ಖಾಸಗಿ ಚಾನಲ್ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ 10 ನೆಯ ತರಗತಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಕಾರ್ಯಕ್ರಮ ಮತ್ತು ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದಿಂದ ಮಕ್ಕಳು ವಂಚಿತರಾದಲ್ಲಿ ಅದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ, ದೇಶದ ಪ್ರಗತಿಗೆ ಶಿಕ್ಷಣವೇ ಆಧಾರ ಸ್ಥಂಭವಾಗಿದ್ದು ಅದನ್ನು ಪಡೆದ ವ್ಯಕ್ತಿಗಳು ದೇಶಕ್ಕಾಗಿ ವಿನಿಯೋಗಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಲು ಸಾಧ್ಯ ಎಂದರು.ಕೊರೊನ ಸಂಕಷ್ಟದಿಂದ ಮುಚ್ಚಿರುವ ಶಾಲೆಗಳಿಗೆ ಮಕ್ಕಳು ತೆರಳದೆ ಆನ್‌ಲೈನ್ ಕ್ಲಾಸ್‌ಗಳಿಂದ ಬಡ ಗ್ರಾಮೀಣ ಪ್ರದೇಶದ ಮಕ್ಕಳು ವಂಚಿತರಾಗಿದ್ದರು ಆದರೆ ಹಳೇ ವಿದ್ಯಾರ್ಥಿಗಳ ಸಂಘ ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಟ್ಯಾಬ್ ವಿತರಿಸುತ್ತಿರುವುದರಿಂದ ಕಲಿಕೆಗೆ ಪೂರಕವಾಗಿದೆ ಎಂದರು.

ನಿವೃತ್ತ ಶಿಕ್ಷಕ ಹನುಮಂತ ರೆಡ್ಡಿ ಮಾತನಾಡಿ, ಇತ್ತೀಚೆಗೆ ಶಿಕ್ಷಕ ವೃಂದಕ್ಕೆ ಗೌರವ ನೀಡುವ ಗುರುವಂದನೆ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿದ್ದು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಹೆಚ್ಚಿಸಿದೆ, ಜ್ಞಾನದ ಹಸಿವನ್ನು ತೀರಿಸಿ ಬದುಕನ್ನು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ. ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಪ್ರಬುದ್ಧಗೊಳಿಸಿದ ಶಿಕ್ಷಕರ ಸೇವೆಯನ್ನು ಸ್ಮರಿಸುತ್ತಿರುವ ಕಾರ್ಯಕ್ರಮ ಅರ್ಥಪೂರ್ಣ ಎಂದರು.ಗ್ರಾಮೀಣ ಮಕ್ಕಳಿಗೆ ಕಲಿಕೆ ಅನುಕೂಲವಾಗಲಿದೆ. ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತುಂಬಾ ಉಪಯುಕ್ತವಾಗಲಿದೆ. ಆನ್‌ಲೈನ್ ಮೂಲಕ ಪಾಠ ಪ್ರವಚನಗಳು ಸಾಗಲಿ ಎಂಬ ದೃಢ ನಿರ್ಧರದಿಂದ ಇಂದು ಹಳೇ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಶಾಲಾ ಮಕ್ಕಳಿಗೆ ಟ್ಯಾಬ್ ನೀಡಲಾಗಿದೆ ಎಂದರು.

ನೂತನ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಡಿ. ನಾರಾಯಣ ರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ಖೇದದ ಸಂಗತಿಯಾದರೇ, ಇನ್ನೊಂದೆಡೆ ಕೆಲವು ವಿದ್ಯಾರ್ಥಿಗಳು ಶಿಕ್ಷಣ ನೀಡಿದ ಗುರುಗಳನ್ನು ನೆನೆದು ಶಿಕ್ಷಕ ಗುರುವಂದನೆಯಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶಿಕ್ಷಕರ ಗೌರವವನ್ನು ಹೆಚ್ಚಿಸುವಂತೆ ಮಾಡಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್. ಸುರೇಶ್ ಮಾತನಾಡಿ, ಶಾಲೆಗಳಲ್ಲಿನ ಗಂಟೆಗಳ ಸದ್ದು ಹೆಚ್ಚು ಕೇಳುವ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಲು ಸಾಧ್ಯ ಶಿಕ್ಷಣವಂತ ವಿದ್ಯಾರ್ಥಿಗಳು ವೇಷಭೂಷಣದ ಬದಲಾಗಿ ಉತ್ತಮ ಆದರ್ಶದಿಂದ ಸಮಾಜದಲ್ಲಿ ಗುರುತಿಸಿಕೊಳ್ಳುವ ಮೂಲಕ ಶಿಕ್ಷಕರ ಋಣವನ್ನು ತೀರಿಸಬೇಕಿದೆ ಎಂದು ಕರೆ ನೀಡಿದರು.

ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ. ಹೀಗಾಗಿ ಪುರಾಣ ಪುಣ್ಯಗಳ ಕಾಲದಿಂದಲೂ ಅದನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸುವ ಮೂಲಕ ಮತ್ತೊಂದು ವಿಶೇಷ ಅರ್ಥ ನೀಡುತ್ತಿರುವುದು ಸಂತಸದ ವಿಷಯ ಎಂದರು.ಹಳೇ ವಿದ್ಯಾರ್ಥಿಗಳು ಆಸಕ್ತಿ ವಹಿಸಿ ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಣೆ ಮಾಡುತ್ತಿರುವುದು ಶಾಘ್ಲನೀಯ ಎಂದರು.
ನಿವೃತ್ತ ಶಿಕ್ಷಕರಾದ ವಾಸುದೇವ ರೆಡ್ಡಿ, ಭೀಮರೆಡ್ಡಿ, ಜಿ. ರುದ್ರಪ್ಪ, ವೆಂಕಟೇಶ ರೆಡ್ಡಿ, ಕಲ್ಲಪ್ಪ, ನಾರಾಯಣರೆಡ್ಡಿ, ತಿಪ್ಪೇರುದ್ರಪ್ಪ, ಶರಣಪ್ಪ, ಲೋಕೇಶ್ ರೆಡ್ಡಿ, ಎನ್.ವೈ. ನಳಿನಾಕ್ಷಿ, ಗರೀಬ್ ಸಾಬ್, ಸೇರಿದಂತೆ ಲಿಂಗೈಕ್ಯರಾದ ಶಿವಮೂರ್ತಿ ಮತ್ತು ನಾಗರಾಜ್ ರವರ ಕುಟುಂಬದವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಆರ್. ಪ್ರಶಾಂತ ಸಾಗರ್, ಶಿಕ್ಷಕರಾದ ಕೆ.ಟಿ. ವೇಲೂರು, ಬಿ. ಮಲ್ಲಿಕಾರ್ಜುನಪ್ಪ, ದ್ವಿತೀಯ ದರ್ಜೆ ಸಹಾಯಕರಾದ ಸುರೇಶ್, ಅತಿಥಿ ಶಿಕ್ಷಕರಾದ ಮಂಜುನಾಥ, ವೆಂಕಟೇಶ, ಭರತೇಶ್ ಸಹಾಯಕರಾದ ನಾಗಣ್ಣ, ತಿಪ್ಪೇಸ್ವಾಮಿ ಅವರನ್ನು ಗೌರವಿಸಲಾಯಿತು. ಶಾಲಾ ವತಿಯಿಂದ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಹಳೇ ವಿದ್ಯಾರ್ಥಿ ಶ್ರೀರಾಮ್ ರೆಡ್ಡಿ ಸ್ವಾಗತಿಸಿ, ಮೈಲನಹಳ್ಳಿ ದಿನೇಶ್ ನಿರೂಪಿಸಿದರು. ವೀರಣ್ಣ ರೆಡ್ಡಿ, ಬಸವರಾಜ್, ಹರೀಶ್, ವೀರಭದ್ರಪ್ಪ, ಅಂಬಿಕ, ರಘುವೀರ್ ಸೇರಿದಂತೆ ಹಳೇ ವಿದ್ಯಾರ್ಥಿಗಳು ಹಾಜರಿದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaKannada News WebsiteLatest News Kannadaಚಳ್ಳಕೆರೆಚಿತ್ರದುರ್ಗಬಯಲು ಸೀಮೆ ಸುದ್ಧಿ
Previous Post

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವುದು ಮುಖ್ಯ: ಶಾಸಕ ಸಂಗಮೇಶ್ವರ ಕರೆ

Next Post

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರಿಗೆ ಭೈರವಿ ರೈತ ಮಹಿಳೆ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರಿಗೆ ಭೈರವಿ ರೈತ ಮಹಿಳೆ ಪ್ರಶಸ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!