Wednesday, July 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಪಪಂ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ನಾಯಕನಹಟ್ಟಿಯಲ್ಲಿ ಶ್ರೀರಾಮುಲು ಮತಪ್ರಚಾರ

December 25, 2021
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಚಳ್ಳಕೆರೆ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಇನ್ನೂ ಸಮಗ್ರ ಅಭಿವೃದ್ಧಿಯಾಗಬೇಕಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಬೊಸೆದೇವರಹಟ್ಟಿ ಗ್ರಾಮದಲ್ಲಿ ಮನೆಮನೆಗೆ ಹೋಗಿ ಮತಪ್ರಚಾರ ಮಾಡಿದ ಅವರು, ನಾಯಕನಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ಈ ಭಾಗಕ್ಕೆ ತಾವು ಬಂದ ನಂತರ ಪಟ್ಟಣಕ್ಕೆ ವಾಣಿ ವಿಲಾಸ ಸಾಗರದಿಂದ ನೀರು ತರುವಂತಹ ಕೆಲಸ ಮಾಡಿದ್ದೇನೆ. ಇನ್ನು ಸ್ವಲ್ಪ ದಿನಗಳಲ್ಲಿ ಪ್ರತಿ ಮನೆಮನೆಗೂ ನೀರು ಕೊಡಿಸುವಂತಹ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ನಮ್ಮದೆ ಇದೆ. ಪಟ್ಟಣ ಪಂಚಾಯಿತಿ ಅಭಿವೃದ್ಧಿಯಾಗಬೇಕೆಂದರೆ ಬಿಜೆಪಿ ಪಕ್ಷವನ್ನು ಬೆಂಬಲಿಸಿ, ಪಟ್ಟಣದಲ್ಲಿ 3 ಕೋಟಿ ವೆಚ್ಚದ ವಾಲ್ಮೀಕಿ ಭವನ ಭೂಮಿ ಪೂಜೆ ಮಾಡಿದ್ದೇವೆ. ಒಳಮಠದಲ್ಲಿ 5 ಕೋಟಿ ವೆಚ್ಚದ ಸಿಸಿ ರಸ್ತೆ ಮಾಡಿದ್ದೇವೆ. ತೇರು ನಿಲ್ಲುವ ಸ್ಥಳದಿಂದ ವಾಲ್ಮೀಕಿ ವೃತ್ತದವರೆಗೂ 5 ಕೋಟಿ ವೆಚ್ಚದಲ್ಲಿ ಡಾಂಬರ್ ರಸ್ತೆ ಮಾಡಿಸಿದ್ದೇವೆ ಎಂದರು.

ಹಿರೇಹಳ್ಳಿ ಕ್ಷೇತ್ರದ ಮಾಜಿ ಜಿಲ್ಲಾಪಂಚಾಯಿತಿ ಸದಸ್ಯರಾದ ಓ. ಮಂಜುನಾಥ, ತಳಕು ಮತ್ತು ನಾಯಕನಹಟ್ಟಿ ಮಂಡಲ ಅಧ್ಯಕ್ಷರಾದ ಈ. ರಾಮರೆಡ್ಡಿ, ಮಾಜಿ ತಳಕು ಕ್ಷೇತ್ರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಓಬಳೇಶ್, ರಾಮದಾಸ್, ಚನ್ನಗಾನಹಳ್ಳಿ ಮಲ್ಲೇಶ್, ಗೋವಿಂದಪ್ಪ, ಕೆ.ಟಿ.ಸ್ವಾಮಿ, ಸಿ.ಬಿ.ಮೋಹನ್, ಪ್ರಕಾಶ್‌ರೆಡ್ಡಿ, ರೂಪ ಹಿರೇಹಳ್ಳಿ, ಚಿತ್ರದುರ್ಗದ ಸೋಮು, ಪಾಪೇಶ್‌ನಾಯಕ, ಮಹಂತಣ್ಣ, ಎಂ.ವೈ.ಟಿ.ಸ್ವಾಮಿ, ನಾಗರಾಜ್, ಬೊಸೆರಂಗಪ್ಪ ಹಾಗೂ ಬಿಜೆಪಿ ಮುಖಂಡರು, 16 ವಾರ್ಡಿನ ಬೆಂಬಲಿತ ಅಭ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada NewsKannada News LiveKannada News OnlineKannada News WebsiteKannada WebsiteLatest News KannadaMinister ShriramuluNews in KannadaNews Kannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಸಚಿವ ಶ್ರೀರಾಮುಲು
Previous Post

ಸತ್ಯಾಂಶಗಳ ಮನವರಿಕೆಯಿಂದ ಸಮರ್ಪಕ ನ್ಯಾಯದಾನ ಸಾಧ್ಯ: ಎಸ್.ಎ. ಮುಸ್ತಫಾ ಹುಸೇನ್

Next Post

ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ಮುಂದೂಡುವುದಿಲ್ಲ: ವಾಟಾಳ್ ನಾಗರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ಮುಂದೂಡುವುದಿಲ್ಲ: ವಾಟಾಳ್ ನಾಗರಾಜ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು | ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆ | ಆತಂಕ

July 23, 2025

ರಾಜ್ಯದಲ್ಲಿ ಜಾತಿ ಗಣತಿಗೆ ದಿನಾಂಕ ಫಿಕ್ಸ್ | ಯಾವಾಗಿನಿಂದ ಆರಂಭ?

July 23, 2025

ಗೂಡ್ಸ್ ರೈಲು ಗಾಡಿಗಳಲ್ಲಿ ಅನಧಿಕೃತ ಪ್ರಯಾಣ | ದೂರು ದಾಖಲು

July 23, 2025

ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿ ನೋಟಿಸ್‌ | ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು | ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆ | ಆತಂಕ

July 23, 2025

ರಾಜ್ಯದಲ್ಲಿ ಜಾತಿ ಗಣತಿಗೆ ದಿನಾಂಕ ಫಿಕ್ಸ್ | ಯಾವಾಗಿನಿಂದ ಆರಂಭ?

July 23, 2025

ಗೂಡ್ಸ್ ರೈಲು ಗಾಡಿಗಳಲ್ಲಿ ಅನಧಿಕೃತ ಪ್ರಯಾಣ | ದೂರು ದಾಖಲು

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!