Thursday, October 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಜಿಲ್ಲೆಯಲ್ಲಿ ಜೆಡಿಎಸ್ ಸಂಘಟಿಸಲು ವೀರೇಂದ್ರ ಪಪ್ಪಿಯವರ ಶ್ರಮ ಅಪಾರ

ವಿಧಾನಪರಿಷತ್ ಟಿಕೆಟ್ ನಿರಾಕರಣೆ ಹಿನ್ನೆಲೆ ಕಾರ್ಯಕರ್ತರ ಸಭೆಯಲ್ಲಿ ಸಮರ್ಥರಾಯ್ ಹೇಳಿಕೆ

May 30, 2022
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ |

ಇಡೀ ಚಿತ್ರದುರ್ಗ ಜಿಲ್ಲೆಯಲ್ಲಿ ಕೆ.ಸಿ. ವೀರೇಂದ್ರ ಪಪ್ಪಿರವರು ಸುಮಾರು ಹತ್ತರಿಂದ ಹದಿನೈದು ವರ್ಷಗಳ ಕಾಲ ಜೆಡಿಎಸ್ ಪಕ್ಷದಲ್ಲಿ ನಿರಂತರ ಒಡನಾಟ ಬೆಳೆಸಿ, ಪಕ್ಷವನ್ನು ಜೀವಂತವಾಗಿ ಇರಲು ಕಾರಣಿ ಭೂತರಾಗಿದ್ದಾರೆ ಎಂದು ಮಾಜಿ ತಾಪಂ ಸದಸ್ಯ ಹೆಚ್. ಸಮರ್ಥರಾಯ್ ಹೇಳಿದ್ದಾರೆ

ನಗರದ ಪ್ರವಾಸಿ ಮಂದಿರದಲ್ಲಿ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ವಿಧಾನ ಪರಿಷತ್‌ಗೆ ಟಿಕೆಟ್ ಸಿಗದ ಕಾರಣ ವರಿಷ್ಠರ ಈ ನಿರ್ಧಾರಕ್ಕೆ ಎಚ್ಚರಿಕೆ ನಿಡಲು ಆಯೋಜಿಸಿದ್ದ ಸಭೆಯಲ್ಲಿ ಗಾಂಧಿನಗರ, ಮದಕರಿನಗರ, ಅಂಬೇಡ್ಕರ್‌ನಗರ, ಹಳೆನಗರ, ನಗರಂಗೆರೆ, ಹಿರಿಯೂರು ಮೊಳಕಾಲ್ಮುರು, ರಾಂಪುರ, ಪರುಶುರಾಂಪುರ, ಹೊಸದುರ್ಗದ ಹಾಗೂ ತಾಲೂಕಿನ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಸಂಪೂರ್ಣ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡುವುದಲ್ಲಿ ಕೆಸಿ. ವೀರೇದ್ರರ ಪ್ಪಪಿ ಅವರ ಪಾತ್ರ ತುಂಬಾ ಇದೆ. ಕಳೆದ 2018ರಲ್ಲಿ ಚಿತ್ರದುರ್ಗ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ವೈಯಕ್ತಿಕ ಶ್ರಮದಿಂದ ಅಧಿಕ ಮತಗಳನ್ನು ಗಳಿಸಲು ಸಹಕರಿಸಿದ್ದಾರೆ. ಹಾಗೂ ಹೊರ ಜಿಲ್ಲೆಗಳಿಂದ ಬರುವ ಹಲವು ಕಾರ್ಯರ್ತರಿಗೆ ವೈಯಕ್ತಿಕ ಸಹಾಯ ಮಾಡುವುದರ ಮೂಲಕ ಪಕ್ಷ ಸಂಘನೆಯ ಬೆಳವಣಿಗೆಗೆ ಕಾರಣಕರ್ತರಾಗಿದ್ದಾರೆ ಎಂದರು.

ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿ, ಕೊನೆ ಗಳಿಕೆಯಲ್ಲಿ ಟಿಕೆಟ್ ನೀಡದೆ ಮಧ್ಯ ಕರ್ನಾಟಕ ಭಾಗದ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯ ಮಾಡಿದ್ದಾರೆ. ಸಾವಿರಾರು ಅಭಿಮಾನಿಗಳ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ. ಯಾವ ಮಾನದಂಡದ ಮೇಲೆ ಟಿ.ಎ. ಶರವಣರವರಿಗೆ ಟಿಕೆಟ್ ನೀಡಿದ್ದೀರಿ? ನಮ್ಮ ಪಪ್ಪಿ ಅವರಿಗೆ ಯಾಕೆ ಕೊಡಲಿಲ್ಲ ಎಂಬುದು ವರಿಷ್ಠರು ಕಾರ್ಯಕರ್ತರಿಗೆ ಉತ್ತರ ನೀಡಬೇಕಿದೆ ಎಂದರು.

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ವಿಧಾನಸಭಾ ಕ್ಷೇತ್ರಗಳಿಂದ ಗೆಲ್ಲಿಸಿಕೊಳ್ಳುವ ಶಕ್ತಿ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗಿದೆ. ರಾಜ್ಯದಲ್ಲಿ ಪ್ರಬಲವಾದ ವೀರಶೈವ ಸಮಾಜದ ವತಿಯಿಂದ ಪ್ರತಿನಿಧಿಸಿದ ಕೆ.ಸಿ. ವೀರೇಂದ್ರ ಪಪ್ಪಿರವರು ಜಿಲ್ಲೆಯ ಎಲ್ಲಾ ಹಂತದ ಚುನಾವಣೆಯಲ್ಲಿ ಪಕ್ಷದ ಜೊತೆಗೆ ಗುರುತಿಸಿಕೊಂಡು ಅವರು ವೈಯಕ್ತಿಕ ಸಹಾಯಧನ ಮಾಡುವ ಮೂಲಕ ಪಕ್ಷದ ಸಂಘಟನೆ ಮಾಡಿದ್ದಾರೆ ಎಂದರು.

ನಗರಸಭೆ ಉಪಾಧ್ಯಕ್ಷ ಟಿ. ವಿಜಯ್‌ಕುಮಾರ್, ಮಾತನಾಡಿ, ನಿಧಾನವಾಗಿ ರಾಜಕೀಯದಲ್ಲಿ ಸಾಗಿ, ದೀರ್ಘಕಾಲದ ಪಕ್ಷದ ನಿಷ್ಠೆಗೆ ಬಧ್ಧರಾಗಿದ್ದಾರೆ. ಪ್ರಬುದ್ಧ ನಡೆ ಹೊಂದಿರುವ ಪಪ್ಪಿ ಅವರಿಗೆ ಟಿಕೆಟ್ ನಿರಾಕರಿಸಿರುವುದು ದುರಂತ. ಈಡೀ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಆಲದ ಮರದ ಬೇರು ಅದರ ಕೊಂಬೆಗಳು ಕಾರ್ಯಕರ್ತರು ಎನ್ನಬಹುದು. ಹಣ ಎಲ್ಲರಿಂದ ಸಿಗಬಹುದು. ಆದರೆ ಒಳ್ಳೆಯ ವ್ಯಕ್ತಿ ಸಿಗಲು ಸಾಧ್ಯವಿಲ್ಲ. ಇಂತಹ ಒಳ್ಳೆಯ ತನವಿರುವ ಪಪ್ಪಿಯನ್ನು ವರಿಷ್ಠರು ಕೈ ಬಿಟ್ಟಿರುವುದು ಖಂಡನೀಯ ಎಂದರು.

ಕೆ.ಸಿ. ವೀರೇಂದ್ರರವರು ಎಂದು ಕೂಡ ಅಧಿಕಾರದ ಹಿಂದೆ ಹೊದವರಲ್ಲ. ಆದರೆ ನಿವೇ ಆಸೆ ಹುಟ್ಟಿ ಹಾಕಿ ಇಗ ಕೊನೆ ಗಳಿಗೆಯಲ್ಲಿ ಅಧಿಕಾರ ಕೊಡುವುದಕ್ಕಿಂತ ಅವಮಾನ ಮಾಡಿದಂತಾಗಿದೆ ಎಂದರು.

Also read: ಖಗ-ಮೃಗಗಳ ಹತ್ತಿರಕ್ಕೆ ಕರೆದೊಯ್ದ ಶಿಬಿರ

ಸಾಮಾಜಿಕ ಕಾರ್ಯಕರ್ತ ಹೆಚ್.ಎಸ್. ಸೈಯದ್ ಮಾತನಾಡಿ, ಇಂತಹ ಅತುರದ ವರಿಷ್ಠರ ನಿರ್ಧಾರದಿಂದ ಮಧ್ಯ ಕರ್ನಾಟಕದ ಭಾಗದ ಕಾರ್ಯರ್ತರಿಗೆ ನೋವಾಗಿದೆ. ಇಷ್ಟಾದರೂ ಕೂಡ ರಾಜ್ಯ ನಾಯಕರ ಬಗ್ಗೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ವರಿಷ್ಠರ ಇಂತಹ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಬೆಳೆಯುವುದಕ್ಕಿಂತ ಕುಂದಿ ಹೋಗುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ನೀಡಿದರೆ, ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಿ ನಿಮ್ಮ ಕೈ ಬಲಪಡಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಹೊಯ್ಸಳ ಗೊವಿಂದರಾಜು, ಜೆಡಿಎಸ್ ಕಾರ್ಯಕರ್ತ ಕೆಸಿ. ವೀರೇಂದ್ರ ಅಭಿಮಾನಿ ಮುರುಳಿ, ಹಿರಿಯೂರು ಮಂಜುನಾಥ್, ಶಿವಮೊಗ್ಗದ ಕಾರ್ಯಕರ್ತೆ ವಾಣಿ ಗಣೇಶ್, ಸೈಯದ್, ಟಿ.ಜೆ. ವೆಂಕಟೇಶ್, ಪ್ರಭು, ನನ್ನಿವಾಳ ನಾಗರಾಜ್, ಭಿಮಣ್ಣ, ಚಳ್ಳಕೆರೆ ಉಪ್ಪಾರಹಟ್ಟಿ, ದೊಡ್ಡೇರಿ, ಪ್ರಶಾಂತ್ ಪಚ್ಚಿ ಅಭಿಮಾನಿ ಬಳಗ, ನಾಯಕನಹಟ್ಟಿ, ಮನಮೈನಹಟ್ಟಿ, ಮಹದೇವಪುರ, ಬಾಲೇನಹಳ್ಳಿ, ರಾಂಜೋಗಿಹಳ್ಳಿ, ಮದಕರಿಪುರ, ಹಾಗೂ ಚಿತ್ರದುರ್ಗ ಜಿಲ್ಲೆಯ ಸಮಸ್ತ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ನೂರಾರು ಕಾರ್ಯಕರ್ತ ಅಭಿಮಾನಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Previous Post

ಖಗ-ಮೃಗಗಳ ಹತ್ತಿರಕ್ಕೆ ಕರೆದೊಯ್ದ ಶಿಬಿರ

Next Post

ಯುಪಿಎಸ್‌ಸಿ ನಾಗರೀಕ ಸೇವಾ ಪರೀಕ್ಷೆ ಫಲಿತಾಂಶ: ಶಿವಮೊಗ್ಗದ ಡಾ. ಪ್ರಶಾಂತ್‌ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯುಪಿಎಸ್‌ಸಿ ನಾಗರೀಕ ಸೇವಾ ಪರೀಕ್ಷೆ ಫಲಿತಾಂಶ: ಶಿವಮೊಗ್ಗದ ಡಾ. ಪ್ರಶಾಂತ್‌ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!