ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ಜಿಲ್ಲೆಯ ಕಾಡಂಚಿನ ಜಮೀನೊಂದರಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು Elephant ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಕುರುಬರ ಹುಂಡಿಯಲ್ಲಿ ಘಟನೆ ನಡೆದಿದ್ದು, ಕಾಡಂಚಿನ ಗ್ರಾಮವಾಗಿರುವ ಇಲ್ಲಿನ ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.

Also read: ಕಾಂತರಾಜ ವರದಿ ಹೆಸರಿನಲ್ಲಿ ಬ್ರಾಹ್ಮಣ ಉಪಪಂಗಡ ವಿಭಜನೆ: ಸರ್ಕಾರದ ವಿರುದ್ಧ ವಿಪ್ರ ಸಮಾಜದ ಆಕ್ರೋಶ











Discussion about this post