No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ವೃಕ್ಷಕೋಟಿ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಕೀರ್ತಿ ತಂದವರು ಬಾಲಗಂಗಾಧರ ಶ್ರೀ : ಚಾರಂ ಶ್ರೀನಿವಾಸ್ ಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2026
in ಚಾಮರಾಜನಗರ
0
ವೃಕ್ಷಕೋಟಿ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಕೀರ್ತಿ ತಂದವರು ಬಾಲಗಂಗಾಧರ ಶ್ರೀ : ಚಾರಂ ಶ್ರೀನಿವಾಸ್ ಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಶ್ರೀ ಬಾಲಗಂಗಾಧರ ಸ್ವಾಮೀಜಿಯವರು ಆದಿಚುಂಚನಗಿರಿ ಮಹಾಸಂಸ್ಥಾನವನ್ನು #Balagangadhara Swamiji of Adichunchagiri Mutt ಇಡೀ ವಿಶ್ವದಲ್ಲಿ ಆರೋಗ್ಯ, ಶಿಕ್ಷಣ, ವೃಕ್ಷಕೋಟಿ ಸೇವೆಯ ಮೂಲಕ ಅಪಾರ ಕೀರ್ತಿಯನ್ನು ತಂದವರು ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಅಧ್ಯಕ್ಷರಾದ ಚಾರಂ ಶ್ರೀನಿವಾಸ್ ಗೌಡ ತಿಳಿಸಿದರು.

ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ಸ್ವಾಮೀಜಿಯವರ ಜನ್ಮದಿನವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಕಾರದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಆಚರಿಸಲಾಯಿತು.  ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸ್ವಾಮೀಜಿಯವರ ಸೇವೆ ಮತ್ತು ಆಶೀರ್ವಾದವನ್ನು ಸದಾ ಕಾಲ ಸಮಾಜ ಸ್ವೀಕರಿಸಿ ಧನ್ಯವಾದಗಳನ್ನೂ ಅರ್ಪಿಸುತ್ತಿದೆ ಎಂದು ತಿಳಿಸಿದರು.
ಕನ್ನಡ ಸಂಘಟನೆಗಳ ಮುಖಂಡ ಶಾ ಮುರಳಿ ಮಾತನಾಡಿ, ಕರ್ನಾಟಕದ ಧಾರ್ಮಿಕ ಮಹಾ ಸಂಸ್ಥಾನಗಳಲ್ಲಿ ಪ್ರಮುಖವಾಗಿ ಆದಿಚುಂಚನಗಿರಿ ಮಹಾ ಸಂಸ್ಥಾನ ದೇಶದ ಉದ್ದಗಲಕ್ಕೂ ಮಠ ಗಳನ್ನು ಸ್ಥಾಪಿಸಿದೆ .ಜನರಿಗೆ ಅನ್ನದಾಸೋಹದ ಮೂಲಕ ಹಸಿದವರಿಗೆ ಹಾಗೂ ನೊಂದವರಿಗೆ ಸದಾ ಕಾಲ ಆಶ್ರಯ ನೀಡುತ್ತಿರುವ ಮಹಾ ಸಂಸ್ಥಾನವಾಗಿದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಅಪಾರವಾದ ಧಾರ್ಮಿಕ ಶ್ರದ್ಧೆ ಇದೆ. ಸಾವಿರಾರು ವರ್ಷಗಳಿಂದ ನಿರಂತರವಾಗಿ ಧರ್ಮ, ಸಂಸ್ಕೃತಿ ,ಪರಂಪರೆಯನ್ನು ಶಾಶ್ವತವಾಗಿ ಉಳಿಸಿಕೊಂಡು ಬೆಳೆಸುತ್ತಿರುವ ದಾರ್ಶನಿಕರು, ಚಿಂತಕರು, ಋಷಿಗಳು, ಸ್ವಾಮೀಜಿಗಳು, ಗುರುಕುಲಗಳು ಮಠಗಳ ಸೇವೆಯನ್ನು ಭಾರತೀಯರು ಸದಾ ಕಾಲ ಸ್ಮರಿಸಿಕೊಳ್ಳುತ್ತಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಆದಿಚುಂಚನಗಿರಿ ಮಠವು ಭಕ್ತರಿಗೆ ಮಾರ್ಗದರ್ಶನವನ್ನು ಆಧ್ಯಾತ್ಮಿಕ ನೆಮ್ಮದಿಯನ್ನು ನೀಡುತ್ತಿದೆ. ಸದಾ ಕಾಲ ಅಕ್ಷರ, ಪರಿಸರ, ಮರ ನೆಡುವ ಕಾರ್ಯ, ಆರೋಗ್ಯಕ್ಕೆ ಮಹತ್ತರವಾದ ಸೇವೆಯನ್ನು ಸಲ್ಲಿಸಿದೆ. ಸಮಾಜ ತಂದೆ ತಾಯಿ ಗುರುಗಳಿಗೆ ಸದಾ ಗೌರವ ನೀಡುತ್ತದೆ. ಗುರುಭಕ್ತಿಯಿಂದ ಮಾತ್ರ ನೆಮ್ಮದಿ ಕಾಣಲು ಸಾಧ್ಯವೆಂದರು.
ಹಿರಿಯರಾದ ಗಣೇಶ್ ದೀಕ್ಷಿತ್ ಮಾತನಾಡಿ, ಆದಿಚುಂಚನಗಿರಿ ಮಠ ವೇದಗಳು, ಉಪನಿಷತ್ತುಗಳು ಪುರಾಣಗಳ ಬಗ್ಗೆ ಶಿಕ್ಷಣ ನೀಡಿ ಸಾವಿರಾರು ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದೆ. ಸಂಸ್ಕೃತ ಭಾಷೆ, ವೇದಗಳಿಗಾಗಿ ಶಾಲಾ-ಕಾಲೇಜು ಆರಂಭಿಸಿ ಧರ್ಮ ಉಳಿಯಲು ಅಪಾರವಾಗಿ ಶ್ರಮಿಸುತ್ತಿದೆ ಎಂದರು.

ಸಮಾಜ ಸೇವಕ ಶ್ರೀನಿಧಿ ಕುದರ್ ಮಾತನಾಡಿ, ನಾನು ಆದಿಚುಂಚನಗಿರಿ ಸಂಸ್ಥೆಯ ವಿಧ್ಯಾರ್ಥಿ. ಶಿಕ್ಷಣ, ಧರ್ಮ, ಸೇವೆಯ ಗುಣವನ್ನು ಶಾಲೆ ಕಾಲೇಜುಗಳಲ್ಲಿ ತಿಳಿಸಿ. ಉತ್ತಮ ನಾಗರಿಕರಾಗಿ ರೂಪಿಸುವ ಸಂಸ್ಥೆ.ಬಾಲಗಂಗಾಧರ ಸ್ವಾಮೀಜಿಯವರು ಅಪಾರ ಸೇವೆ ಸಲ್ಲಿಸಿ ಉತ್ತಮ ಸಂಸ್ಥಾನ ವಾಗಿ ರೂಪಿಸಿದರು ಎಂದರು.

ಕನ್ನಡ ಹೋರಾಟಗಾರರಾದ ರಾಜಗೋಪಾಲ್ , ಪಣ್ಯದಹುಂಡಿ ರಾಜು, ಮಹೇಶ್ ಗೌಡ ,ಜಗದೀಶನ್, ಸಾ ಮಿಲ್ ಪ್ರವೀಣ್, ನಂಜುಂಡ ಶೆಟ್ಟಿ , ಗುಂಬಳ್ಳಿ ನಾಗರಾಜು, ಮಹೇಶ್, ಪದ್ಮ ಪುರುಷೋತ್ತಮ್, ಗೀತಾ, ತಾಂಡವಮೂರ್ತಿ, ಸಿದ್ದು, ಮಹಮದ್ ಗೌಸ್, ರಂಗಸ್ವಾಮಿ ಮತ್ತು ರಾಜು, ಶಿವಣ್ಣ , ಪಾರ್ಕ್ ನಾಗರಾಜು, ಪ್ರಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Balagangadhara Swamiji of Adichunchagiri MuttChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರಶ್ರೀ ಬಾಲಗಂಗಾಧರ ಸ್ವಾಮೀಜಿಯವರು ಆದಿಚುಂಚನಗಿರಿ ಮಹಾಸಂಸ್ಥಾನ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಜ.24ರಿಂದ 26ರವರೆಗೆ ಬ್ಯಾಂಕ್ ರಜೆ | ಜ.27ರಂದೂ ಬಂದ್ ಸಾಧ್ಯತೆ

Next Post

ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪುರಂದರದಾಸರ ಆರಾಧನೆ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪುರಂದರದಾಸರ ಆರಾಧನೆ ಸಂಪನ್ನ

ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪುರಂದರದಾಸರ ಆರಾಧನೆ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL