Thursday, October 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಾಮರಾಜನಗರ

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
in ಚಾಮರಾಜನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ರಾಷ್ಟ್ರ ಹಾಗೂ ಧರ್ಮದ ನಿಷ್ಠೆ ಹಾಗೂ ಭಕ್ತಿಗೆ ವೀರಮದಕರಿ ನಾಯಕರು ಮಾದರಿಯಾಗಿದ್ದು, ಇತಿಹಾಸದಲ್ಲಿ ನಾಯಕರು ಅಮರರು ಎಂದು ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಸುರೇಶ್ ಎನ್. ಋಗ್ವೇದಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಚಿತ್ರದುರ್ಗದ ವೀರ ಮದಕರಿ ನಾಯಕರ ಜನ್ಮದಿನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಡೀ ವಿಶ್ವದಲ್ಲೇ ಚಿತ್ರದುರ್ಗದ ಕೋಟೆ ವಿಶೇಷ ಇತಿಹಾಸವನ್ನು ಹೊಂದಿರುವ ಮಹಾ ಕೋಟೆ . ನಿಸರ್ಗದ ಮಡಿಲಿನಲ್ಲಿ ಸುಂದರವಾಗಿ, ಶಿಸ್ತು ಬದ್ಧವಾಗಿ, ರಕ್ಷಣಾತ್ಮಕವಾಗಿ ರೂಪಿಸಿರುವ ಏಳು ಸುತ್ತಿನ ಕೋಟೆಯು ದೇಶದ ರಕ್ಷಣಾ ವ್ಯವಸ್ಥೆಗೆ ಮಾದರಿಯಾಗಿದೆ.

ಶ್ರೀರಂಗಪಟ್ಟಣದ ಹೈದರಾಲಿ ಮತ್ತು ಟಿಪ್ಪು ಸುಲ್ತಾನರ ವಿರುದ್ಧ ಹೋರಾಟ ನಡೆಸಿದ ಕೆಚ್ಚೆದೆಯ ವೀರ ಮದಕರಿ ನಾಯಕರು ಪ್ರಾಣವನ್ನು ಲೆಕ್ಕಿಸದೆ ಧರ್ಮ ನಿಷ್ಠೆಯನ್ನು ರಾಷ್ಟ್ರ ನಿಷ್ಠೆಯನ್ನು ಪ್ರದರ್ಶಿಸಿ ವೀರಮರಣವನ್ನು ಅಪ್ಪಿದ  ಮದಕರಿ ನಾಯಕರನ್ನು ನಾವೆಲ್ಲರೂ ಸದಾ ಕಾಲ ಸ್ಮರಿಸಿಕೊಳ್ಳಬೇಕು ಎಂದರು.

ಪ್ರತಿಯೊಬ್ಬ ರಾಷ್ಟ್ರಭಕ್ತನು ಚಿತ್ರದುರ್ಗಕ್ಕೆ ಭೇಟಿ ನೀಡಿ ಇತಿಹಾಸವನ್ನು ತಿಳಿಯುವಂತಹ ಕಾರ್ಯ ಮಾಡಬೇಕು. ಮದಕರಿನಾಯಕರಂತಹ ರಾಜರುಗಳನ್ನು ಸದಾ ಕಾಲ ಸ್ಮರಿಸಿಕೊಳ್ಳುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ನೆರವೇರಿಸಿಕೊಂಡು ಬರುತ್ತದೆ ಎಂದು ತಿಳಿಸಿದರು.
ಮುಖಂಡರು ಹಾಗೂ ಪ್ರಸಿದ್ಧ ಜನಪದ ಗಾಯಕರು ಆದ ಸುರೇಶ್ ನಾಗ್ ಹರದನಹಳ್ಳಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವೀರ ಮದಕರಿ ನಾಯಕರ ಇತಿಹಾಸ ಕುರಿತು ಚಿಂತನ ಕಾರ್ಯಕ್ರಮ ರೂಪಿಸಿರುವ ಸಾಹಿತ್ಯ ಪರಿಷತ್ತಿಗೆ ಧನ್ಯವಾದಗಳು ಅರ್ಪಿಸಿ, ವೀರಮದಕರಿ ನಾಯಕರು  ಸ್ವಾಭಿಮಾನ, ದೇಶಾಭಿಮಾನ ಹಾಗೂ ಧೈರ್ಯಕ್ಕೆ ಮತ್ತೊಂದು ಹೆಸರು. ಬಂಧನದಲ್ಲಿಟ್ಟು ಕ್ರೂರವಾಗಿ ನಡೆಸಿಕೊಂಡ ಹೈದರಾಲಿ ಸಂಸ್ಥಾನಕ್ಕೆ ಹೆದರದೆ ಧರ್ಮ ತ್ಯಜಿಸದೆ, ವೀರ ಸ್ವರ್ಗ ಹೊಂದಿದ ಮದಕರಿ ನಾಯಕರು ನಮ್ಮೆ ಹೆಮ್ಮೆ ಎಂದರು.

ಬರಹಗಾರ ಲಕ್ಷ್ಮೀ ನರಸಿಂಹ ಮಾತನಾಡಿ, ತ.ರಾ. ಸುಬ್ಬರಾಯರ ದುರ್ಗಾಸ್ತಮಾನ ಕಾದಂಬರಿ ಹಾಗೂ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಮೂಲಕ ಚಿತ್ರದುರ್ಗದ ಇತಿಹಾಸವನ್ನು ಜಗತ್ತಿಗೆ ಮಾಧ್ಯಮದ ಮೂಲಕ ತೋರಿಸಿದವರು. ತರಾಸುರವರ ದುರ್ಗಾಸ್ತಮಾನ ಕೃತಿ ಸಮಗ್ರ ಮಾಹಿತಿಯನ್ನು ಒಳಗೊಂಡಿದೆ. ಮದಕರಿ ನಾಯಕರ  ಜೀವನ ಮತ್ತು ಹೋರಾಟ ಯುವ  ಪೀಳಿಗೆಗೆ ತಿಳಿಸುವ ಕಾರ್ಯ ಮೆಚ್ಚುವಂತಹುದು ಎಂದರು.
ದೇಶಭಕ್ತಿ ಗೀತೆಯನ್ನು ಹಾಗೂ ಕನ್ನಡದ ಸಂಸ್ಕೃತಿ ಪರಂಪರೆ ಸಾರುವ ಗೀತೆಯನ್ನು ಸುರೇಶ್ ನಾಗ್ ಹರದನಹಳ್ಳಿ, ಮೇಗಲ ಹುಂಡಿ ರಾಜು, ಸಜ್ಜೀವನ್ ಮೂರ್ತಿ ಹೇಳಿ ಮೆಚ್ಚುಗೆ ಗಳಿಸಿದರು.

ಕನ್ನಡ ಚಳುವಳಿಗಾರ ರಾಜಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ತಿನ ಶಿವಲಿಂಗ ಮೂರ್ತಿ, ಸರಸ್ವತಿ, ಪದ್ಮ ಪುರುಷೋತ್ತಮ್, ಗೋವಿಂದರಾಜು, ಮಾಲಿನಿ, ಮೂರ್ತಿ, ರಾಜು, ಕಾರ್ ಕುಮಾರ್, ನಾಗೇಶ್ ಮಕ್ಕಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Previous Post

ನೈಋತ್ಯ ರೈಲ್ವೆ | ಒಂದೇ ದಿನ ದಂಡ ವಿಧಿಸಿ ಮೈಸೂರು ವಿಭಾಗಕ್ಕೆ ಬಂದ ಆದಾಯವೆಷ್ಟು?

Next Post

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
Represantational Image

ನೈಋತ್ಯ ರೈಲ್ವೆ | ಒಂದೇ ದಿನ ದಂಡ ವಿಧಿಸಿ ಮೈಸೂರು ವಿಭಾಗಕ್ಕೆ ಬಂದ ಆದಾಯವೆಷ್ಟು?

October 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!