No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಚಾಮರಾಜನಗರ | ಡಾ.ಸುಧಾಮೂರ್ತಿ ಹೆಮ್ಮೆಯ ಸಾಹಿತಿ, ಶ್ರೇಷ್ಠ ಕನ್ನಡತಿ | ಸುರೇಶ್ ಋಗ್ವೇದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 20, 2025
in ಚಾಮರಾಜನಗರ
0
ಚಾಮರಾಜನಗರ | ಡಾ.ಸುಧಾಮೂರ್ತಿ ಹೆಮ್ಮೆಯ ಸಾಹಿತಿ, ಶ್ರೇಷ್ಠ ಕನ್ನಡತಿ | ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕನ್ನಡದ ಹೆಮ್ಮೆಯ ಸಾಹಿತಿ, ಶ್ರೇಷ್ಠ ಕನ್ನಡತಿ ಡಾ. ಸುಧಾಮೂರ್ತಿ #Sudha Murthy ಕನ್ನಡದ ಅಸಾಮಾನ್ಯ ಸಾಧಕರಾಗಿದ್ದು, ಕನ್ನಡ ಇಂಗ್ಲೀಷ್, ಮರಾಠಿ, ಭಾಷೆಯ ಲೇಖಕರಾಗಿ, ಸಮಾಜ ಸೇವಕರಾಗಿ ಸೇವೆ ಸಲ್ಲಿಸುತ್ತಿರುವ ಸುಧಾಮೂರ್ತಿ ಕನ್ನಡಿಗರ ಶ್ರೇಷ್ಠ ಚಿಂತಕರು, ಸರಳ ಸಜ್ಜನರಾಗಿದ್ದಾರೆ ಎಂದು ಸಂಸ್ಕೃತಿ ಚಿಂತಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಡಾ. ಸುಧಾ ಮೂರ್ತಿ ಅವರ ಸಾಹಿತ್ಯ ಕೊಡುಗೆಗಳು ಹಾಗೂ ಸಮಾಜ ಸೇವೆಯ ಮಹತ್ವ ಕುರಿತು ಅವರು ಮಾತನಾಡಿದರು.
ಸುಧಾಮೂರ್ತಿ ಅವರು ಸುಮಾರು 19ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ . ಅವರ ಕಥೆ ,ಕಾದಂಬರಿ, ಚಿಂತನೆ ಹಾಗೂ ಮಕ್ಕಳ ಸರಣಿಯ ಪುಸ್ತಕಗಳು ವಿಶ್ವ ಪ್ರಸಿದ್ಧಿಯಾಗಿದೆ. ನುಡಿದಂತೆ ನಡೆಯುವ ಆದರ್ಶ ಸರಳ ಬದುಕಿನ ಸುಧಾಮೂರ್ತಿಯವರು ಕನ್ನಡ ನಾಡಿನ ಹೆಮ್ಮೆಯ ತಾಯಿ ಎಂದರು.

ನನ್ನ ಅಜ್ಜಿಗೆ ನಾನು ಹೇಗೆ ಓದಲು ಕಲಿಸಿದೆ ಮತ್ತು ಇತರ ಕಥೆಗಳು 15 ಭಾಷೆಗೆ ಭಾಷಾಂತರಗೊಂಡಿದೆ. ಅವಿಭಕ್ತ ಕುಟುಂಬದಲ್ಲಿ ಅಜ್ಜಿಯ ಪಾತ್ರ, ಕುಟುಂಬ ನಿರ್ವಹಣೆ, ಅಜ್ಜಿಯ ಪ್ರೀತಿ, ಕರುಣೆ, ವಿಶ್ವಾಸ ನಂಬಿಕೆ, ಧೈರ್ಯ ಎಲ್ಲವನ್ನು ಅರ್ಥಗರ್ಭಿತವಾಗಿ ತಿಳಿಸಿ ಸಮಾಜಕ್ಕೆ ಕುಟುಂಬ ಪ್ರಜ್ಞೆಯನ್ನು ಹೆಚ್ಚಿಸಿರುವ ಸುಧಾ ಮೂರ್ತಿಯವರು ಹಕ್ಕಿಯ ತೆರದಲ್ಲಿ, ಶಾಲಾ ಮಕ್ಕಳಿಗಾಗಿ ಕಂಪ್ಯೂಟರ್, ಕಾವೇರಿಯಿಂದ ಮೇ ಕಾಂಗಿಗೆ, ಡಾರ್ಲ ಸೊಸೆ, ಋಣ, ಮಹಾಶ್ವೇತೆ, ಮನದ ಮಾತು ಗುಟ್ಟೊಂದು ಹೇಳುವೆ ಮುಂತಾದ ಪುಸ್ತಕಗಳು ಜನಪ್ರಿಯವಾಗಿವೆ ಎಂದರು.
ಅಸಾಮಾನ್ಯ ಸಾಧಕರಾಗಿ ಲೇಖಕರಾಗಿ, ಸಮಾಜ ಸೇವಕರಾಗಿ ದಾನಿಗಳಾಗಿ, ಗ್ರಾಮೀಣ ಅಭಿವೃದ್ಧಿ, ಗ್ರಂಥಾಲಯ, ಶಾಲಾ ಶಿಕ್ಷಣ, ಹಾಗೂ ದಾನಕ್ಕೆ ಹೆಸರಾಗಿ ನಾಡಿನ ಕಷ್ಟಗಳಿಗೆ ಸದಾ ಕಾಲ ಸ್ಪಂದಿಸುವ ಸುಧಾ ಮೂರ್ತಿಯವರು ಅಮೂಲ್ಯವಾದ ನೀತಿಗಳನ್ನು ತಿಳಿಸಿದ್ದಾರೆ. ಸುಧಾ ಮೂರ್ತಿ ಅವರ ಪಂಚ ಸೂತ್ರಗಳು ಜಗತ್ಪçಸಿದ್ಧವಾಗಿದೆ. ಬೇರೆಯವರಿಗೆ ನೆರವಾಗಿ, ದಯೆ ತೋರಿ, ಪರಸ್ಪರ ಶಕ್ತಿ ಮತ್ತು ದೌರ್ಬಲ್ಯವನ್ನು ಸ್ವೀಕರಿಸಿ, ಧನಾತ್ಮಕ ಚಿಂತನೆ ಮಾಡಿ. ನಿಮ್ಮದೇ ರೀತಿಯಲ್ಲಿ ಜೀವನ ಸಾಗಿಸಿ, ಮುಂತಾದ ಅವರ ಚಿಂತನೆಗಳು ಸಮಾಜಕ್ಕೆ ಉನ್ನತವಾದ ಮಾರ್ಗದರ್ಶನ ನೀಡಿದೆ ಎಂದರು.

ಇವರ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು, ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು, ವಿವಿಧ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಪಾರ ಜ್ಞಾನಿಗಳಾಗಿ, ಸರಳ ಸಜ್ಜನ ಬದುಕನ್ನು ನಡೆಸುತ್ತಿರುವ ಸುಧಾ ಮೂರ್ತಿ ನಮ್ಮೆಲ್ಲರ ಹೆಮ್ಮೆ ಎಂದು ಋಗ್ವೇದಿ ತಿಳಿಸಿದರು.
ಅಖಿಲ ಕರ್ನಾಟಕ ಕನ್ನಡ ಮಹಾಸಭೆಯ ರಾಜ್ಯ ಅಧ್ಯಕ್ಷ ಶ್ರೀನಿವಾಸ್ ಗೌಡರವರು ಸುಧಾ ಮೂರ್ತಿ ಅವರ ಪುಸ್ತಕದ ಸಾಲುಗಳನ್ನು ಓದುವ ಮೂಲಕ ಉದ್ಘಾಟಿಸಿ, ಆಧುನಿಕ ಪ್ರಪಂಚದಲ್ಲಿ ಅತ್ಯಂತ ಶ್ರೀಮಂತಿಕೆಯನ್ನು ಹೊಂದಿ ಸರಳವಾದ ಬದುಕನ್ನು ನಡೆಸುತ್ತಿರುವ ಸುಧಾ ಮೂರ್ತಿಯವರು ಒಂದು ರೀತಿಯಲ್ಲಿ ಮಹಾತ್ಮ ಗಾಂಧಿಯವರAತೆ ಬದುಕಿ, ಸಮಾಜಕ್ಕೆ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ ಎಂದರು.

ಸರಳತೆಗೆ ಸಾಕ್ಷಿಯಾಗಿರುವ ಸುಧಾ ಮೂರ್ತಿ ಆಡಂಬರದ ಜೀವನದಿಂದ ದೂರವಿರುವಂತೆ ಯುವಕರಿಗೆ ಸದಾ ಕಾಲ ದಾರಿದೀಪವಾಗಿದ್ದಾರೆ. ಅಹಂಕಾರವನ್ನು ಬಿಟ್ಟು, ಸರಳತೆಯ ಮೂಲಕ ಶ್ರೇಷ್ಠ ಬದುಕನ್ನು ನಡೆಸಬಹುದು ಎಂಬುದು ಸುಧಾಮೂರ್ತಿ ಅವರ ಜೀವನ ಮತ್ತು ಬದುಕಿನಿಂದ ಅರ್ಥವಾಗುತ್ತದೆ ಎಂದು ತಿಳಿಸಿದರು.
ಭಾರತ ದೇಶದ ಪ್ರಮುಖ ಸಮಾಜಸೇವಕರಾಗಿ ಕಲೆ ಸಾಹಿತ್ಯ, ಸಂಗೀತ, ಶಿಕ್ಷಣ, ಕಂಪ್ಯೂಟರ್ ಎಲ್ಲ ಕ್ಷೇತ್ರಗಳಲ್ಲಿ ಅವರ ಸೇವೆ ಮರೆಯಲಾಗದು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಋಗ್ವೇದಿಯವರು ಸುಧಾ ಮೂರ್ತಿ ಅವರ ಸಾಹಿತ್ಯ ಕೊಡುಗೆ ಮತ್ತು ಸಮಾಜ ಸೇವೆ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ರೂಪಿಸಿ ಸಮಾಜಕ್ಕೆ ಅರ್ಥಗರ್ಭಿತವಾದ ಕಾರ್ಯಕ್ರಮವನ್ನು ನೀಡಿದ್ದಾರೆ ಎಂದು ತಿಳಿಸಿದರು.

ಹಿರಿಯ ಕನ್ನಡ ಚಳುವಳಿಗಾರ ರಾಜಗೋಪಾಲ್ ರವರು ಸುಧಾ ಮೂರ್ತಿ ಅವರ ಜನ್ಮದಿನದ ಅಂಗವಾಗಿ ಸಿಹಿ ಹಂಚಿ ಪುಸ್ತಕಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರಪ್ರಸಾದ್, ಬಿಕೆ ಆರಾಧ್ಯ, ಸರಸ್ವತಿ, ಶಿವಲಿಂಗ ಮೂರ್ತಿ, ಪಣ್ಯದ ಹುಂಡಿ ರಾಜು, ಮಹೇಶ್ ಗೌಡ, ಸುರೇಶ್ ಗೌಡ, ಮನೋಜ್, ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSudha Murthyಚಾಮರಾಜನಗರಡಾ. ಸುಧಾಮೂರ್ತಿ
Share196Tweet123Send
Previous Post

Life Restored After 4 Years of Struggle with Rare Huge Fibroid

Next Post

KSRTC ನೌಕರರು ಸೇವೆಯಲ್ಲಿದ್ದಾಗ ಮೃತರಾದರೆ ನೀಡುವ ಪರಿಹಾರ ಮೊತ್ತ ಏರಿಕೆ | ಎಷ್ಟು ಹೆಚ್ಚಳ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ | ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಪ್ರತಿಕ್ರಿಯೆ?

KSRTC ನೌಕರರು ಸೇವೆಯಲ್ಲಿದ್ದಾಗ ಮೃತರಾದರೆ ನೀಡುವ ಪರಿಹಾರ ಮೊತ್ತ ಏರಿಕೆ | ಎಷ್ಟು ಹೆಚ್ಚಳ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL