No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

kalpa News by kalpa News
April 9, 2026
in ಚಾಮರಾಜನಗರ
0
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಚಿತ್ರಾಪುರದ ಶ್ರೀ ವಿಜಯ ಧ್ವಜ ತೀರ್ಥಪೀಠದ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು ನಗರದ ಋಗ್ವೇದಿಕುಟೀರಕ್ಕೆ ಆಗಮಿಸಿ ಆಶೀರ್ವದಿಸಿದರು.

ಮೈಸೂರು ಪ್ರಾಂತ್ಯದಲ್ಲಿ ಯಾತ್ರೆ ಕೈಗೊಂಡಿರುವ ಉಡುಪಿ ಸಮೀಪದ ಚಿತ್ರಪುರದ ಶ್ರೀ ವಿಜಯದ್ವಜ ತೀರ್ಥ ಪೀಠದ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು ನಗರದ ಋಗ್ವೇದಿ ಕುಟೀರಕ್ಕೆ ಆಗಮಿಸಿದಾಗ ವೇದ ಗೋಶಾ ಮಂಗಳವಾದ್ಯದೊಂದಿಗೆ ಬರಮಾಡಿಕೊಳ್ಳಲಾಯಿತು. ಶ್ರೀಗಳು ಭಕ್ತಾದಿಗಳಿಗೆ ಆಶೀರ್ವಚನ ಮತ್ತು ಫಲಮಂತ್ರಾಕ್ಷತೆಯನ್ನು ನೀಡಿದರು.
ಜೈ ಹಿಂದ್ ಕಟ್ಟೆಯಲ್ಲಿ ಶ್ರೀರಾಧಾಕೃಷ್ಣರ ಪ್ರತಿಮೆಗೆ ಮಾಲಾರ್ಪಣೆಯನ್ನು ಅರ್ಪಿಸಿ ಆಧ್ಯಾತ್ಮಿಕ ಹಾಗೂ ರಾಷ್ಟ್ರೀಯ ಮೌಲ್ಯಗಳ ಕಾರ್ಯಕ್ರಮಗಳನ್ನು ನಿರಂತರವಾಗಿ ನೆರವೇರಿಸುತ್ತಿರುವ ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ಉತ್ತಮ ಕಾರ್ಯಗಳನ್ನು ಮತ್ತಷ್ಟು ಮಾಡಲಿ ಎಂದು ಆಶೀರ್ವದಿಸಿದರು.

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯವಾದದ್ದು. ಆಧ್ಯಾತ್ಮಿಕ ಪ್ರಜ್ಞೆಯ ಮೂಲಕ ಮನುಷ್ಯ ಶ್ರೇಷ್ಠ ಜೀವನವನ್ನು ನಡೆಸಬಹುದು. ಸರ್ವರಿಗೂ ಶುಭವಾಗಲಿ.ಭಾರತಕ್ಕೆ ಒಳಿತಾಗಲಿ ಎಂದು ತಿಳಿಸಿದರು.

ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು,ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಮತ್ತು ಕುಟುಂಬದವರು ಶ್ರೀಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಿ ಫಲ ಅರ್ಪಿಸಿ ಆಶೀರ್ವಾದ ಪಡೆದರು. ವಿದ್ವಾಂಸರಾದ ವೇದ ಬ್ರಹ್ಮ ಶ್ರೀ ಪ್ರದೀಪ್ ಕುಮಾರ್ ದೀಕ್ಷಿತ್, ಹರಳುಕೋಟೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅರ್ಚಕರಾದ ಅನಂತ ಪ್ರಸಾದ್,ಶ್ರೀನಿವಾಸ್ ಮುರುಗೇಶ್ ಕುಸುಮ ಋಗ್ವೇದಿ, ವಾಣಿಶ್ರೀ,ಚಂದ್ರಿಕಾ ಶ್ರೀಮತಿಭಾಗ್ಯಜ್ಯೋತಿ, ಕಿಶೋರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

Next Post

Rani KoHEnur Calls Transgender Bill “Absurd”, Questions Lawmakers in Explosive Podcast Interview

kalpa News

kalpa News

Next Post
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL