No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮಹಿಳಾ-ಯುವ ಮತದಾರರ ಒಲವಿನಿಂದ ಮಧು ಗೆದ್ದರು ಅನಿತಾ ಮಧು ಬಂಗಾರಪ್ಪ

kalpa News by kalpa News
June 8, 2023
in ಸೊರಬ
0
ಮಹಿಳಾ-ಯುವ ಮತದಾರರ ಒಲವಿನಿಂದ ಮಧು ಗೆದ್ದರು ಅನಿತಾ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಕ್ಷೇತ್ರದಲ್ಲಿ ಮಹಿಳಾ ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಿದ ಹಿನ್ನೆಲೆ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಯಿತು. ಕ್ಷೇತ್ರದ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Minister Madhu Bangarappa ಅವರ ಪತ್ನಿ ಅನಿತಾ ಮಧು ಬಂಗಾರಪ್ಪ ಹೇಳಿದರು.

ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಅಭಿನಂದನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದ ಜನತೆ ಕೊಟ್ಟ ಮಾತಿನಂತೆ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿದ್ದಾರೆ. ಪ್ರಚಾರದ ವೇಳೆ ಜನತೆ ಅನೇಕ ಸಮಸ್ಯೆಗಳನ್ನು ಸಹ ತಮ್ಮ ಗಮನಕ್ಕೆ ತಂದಿದ್ದರು. ಅವುಗಳನ್ನು ಪತಿ ಮಧು ಬಂಗಾರಪ್ಪ ಅವರಿಗೆ ತಿಳಿಸಿ ಹಂತ-ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕೇಳಿಕೊಳ್ಳುತ್ತೇನೆ. ಪಕ್ಷವು ಸಹ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಗುಣ ಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೆ ದೊರೆಯಬೇಕು ಎಂಬ ಅಭಿಲಾಷೆಯನ್ನು ಮಧು ಬಂಗಾರಪ್ಪ ಅವರು ಹೊಂದಿದ್ದಾರೆ. ಕ್ಷೇತ್ರದ ಅಭಿವೃದ್ಧಿಯು ಸೇರಿದಂತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವರು ಎಂದರು.

ಸರ್ಕಾರವು ಸಹ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಕಾರ್ಡ್’ನಲ್ಲಿನ ಅಂಶಗಳನ್ನು ಜಾರಿಗೆ ತರುತ್ತಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದು ಮತ್ತು ಆನವಟ್ಟಿ-ಸೊರಬ ಭಾಗದ ಯುವಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉತ್ಸಾಹ ಹೊಂದಿದ್ದಾರೆ. ತಾವು ಸಹ ಮಧು ಬಂಗಾರಪ್ಪ ಅವರ ಜೊತೆಗಿದ್ದು, ಕ್ಷೇತ್ರದ ಜನತೆಯೊಂದಿಗೆ ಸದಾ ಇರುತ್ತೇನೆ ಮತ್ತು ಜನತೆಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ ಮಾತನಾಡಿ, ಕ್ಷೇತ್ರದ ಮಹಿಳಾ ಮತದಾರರು ಒಗ್ಗಟ್ಟಿನಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಪ್ರಚಾರಕ್ಕೆ ಪಕ್ಷದ ಮುಖಂಡರು ಸಹಕಾರ ನೀಡಿದರು.

ಮುಖ್ಯವಾಗಿ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿಯರಾದ ಸುಜಾತಾ ತಿಲಕ್ ಕುವರ್, ಗೀತಾ ಶಿವರಾಜ್ ಕುಮಾರ್ ಮತ್ತು ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಅವರು ಕೈ ಜೋಡಿಸಿದ್ದು ಪಕ್ಷಕ್ಕೆ ಆನೆ ಬಲ ಬಂದತಾಯಿತು. ಮಹಿಳಾ ಮತದಾರರನ್ನು ನಮ್ಮತ್ತ ಸೆಳೆಯಲು ಸಹಕಾರಿಯಾಗಿದ್ದು, ಇದರ ಪರಿಣಾಮ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಜನತೆ ಸಾಕಷ್ಟು ನಿರೀಕ್ಷೆಯೊಂದಿಗೆ ಮತ ಚಲಾಯಿಸಿದ್ದಾರೆ. ಜನತೆಯ ನಿರೀಕ್ಷೆಗಳನ್ನು ಕ್ರಮೇಣವಾಗಿ ಪೂರ್ಣಗೊಳಿಸಲಾಗುವುದು ಎಂದರು.

Also read: ಜನ್ಮ ಕೊಟ್ಟ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪಾಪಿ ತಂದೆ: ಕಾರಣ ಮಾತ್ರ ಕ್ಷುಲ್ಲಕ

ಇದೇ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿತಾ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಲಾಯಿತು.

ಜಿಪಂ ಮಾಜಿ ಸದಸ್ಯೆ ರಾಜೇಶ್ವರಿ ಗಣಪತಿ, ತಾಪಂ ಮಾಜಿ ಸದಸ್ಯೆ ಜ್ಯೋತಿ ನಾರಾಯಣಪ್ಪ, ಪುರಸಭೆ ಸದಸ್ಯೆ ಪ್ರೇಮಾ, ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷೆ ಶಿಲ್ಪಾ ಗಿರೀಶ್ ಗೌಡ, ಉಪಾಧ್ಯಕ್ಷೆ ಲಕ್ಷ್ಮಿ ಚಂದ್ರಪ್ಪ, ಸದಸ್ಯರಾದ ಸರಿತಾ, ಲಕ್ಷ್ಮಿ ರವಿ, ಶ್ರೀಮತಿ ಚಂದ್ರಕಾAತ್, ಮಹಿಳಾ ಪ್ರಮುಖರಾದ ಮಂಜುಳಾ ಕೆರಿಯಪ್ಪ, ಲಕ್ಷö್ಮಮ್ಮ, ಶಕುಂತಲಾ ಪಿ. ಶೇಟ್, ಎಂ. ಲಲಿತಾ, ಮುಖಂಡರಾದ ರೇಣುಕಾಪ್ರಸಾದ್, ಎಂ.ಪಿ ರತ್ನಾಕರ, ಎನ್.ಜಿ. ನಾಗರಾಜ್, ಜಯಶೀಲಗೌಡ, ಸುನೀಲ್ ಗೌಡ, ಪ್ರದೀಪ್ ಬಾಡದಬೈಲು, ಮಾರ್ಯಪ್ಪ ಬೆನ್ನೂರು, ಗಣೇಶ್ ಮರಡಿ, ಧರ್ಮಪ್ಪ ದ್ಯಾವಾಸ, ಸುಧಾಕರ ನಾಯ್ಕ್, ಪ್ರಶಾಂತ್ ನಾಯ್ಕ್ ಸೇರಿದಂತೆ ಇತರರಿದ್ದರು.

(ವರದಿ: ಮಧುರಾಮ್, ಸೊರಬ)

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMinister Madhu BangarappaNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿಕ್ಷಣ ಸಚಿವ ಮಧು ಬಂಗಾರಪ್ಪಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನ್ಮ ಕೊಟ್ಟ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪಾಪಿ ತಂದೆ: ಕಾರಣ ಮಾತ್ರ ಕ್ಷುಲ್ಲಕ

Next Post

ಪಾರಂಪರಿಕ ಅರಣ್ಯ ನಾಶದಿಂದ ವನ್ಯ ಜೀವಿ ಸಂತತಿ ನಾಶ: ಬಿ.ಎಂ. ಕುಮಾರಸ್ವಾಮಿ ಆತಂಕ

kalpa News

kalpa News

Next Post
ಪಾರಂಪರಿಕ ಅರಣ್ಯ ನಾಶದಿಂದ ವನ್ಯ ಜೀವಿ ಸಂತತಿ ನಾಶ: ಬಿ.ಎಂ. ಕುಮಾರಸ್ವಾಮಿ ಆತಂಕ

ಪಾರಂಪರಿಕ ಅರಣ್ಯ ನಾಶದಿಂದ ವನ್ಯ ಜೀವಿ ಸಂತತಿ ನಾಶ: ಬಿ.ಎಂ. ಕುಮಾರಸ್ವಾಮಿ ಆತಂಕ

Leave a Reply Cancel reply

Your email address will not be published. Required fields are marked *

No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL