No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕ್ರೀಡೆಗಳ ಬೆಳವಣಿಗೆಗೆ ಪ್ರತಿಯೊಬ್ಬರೂ ಸಹಕರಿಸಿ: ಪ್ರಸನ್ನ ಕುಮಾರ್ ಎಂ. ಸಮನವಳ್ಳಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2023
in ಸೊರಬ
0
ಕ್ರೀಡೆಗಳ ಬೆಳವಣಿಗೆಗೆ ಪ್ರತಿಯೊಬ್ಬರೂ ಸಹಕರಿಸಿ: ಪ್ರಸನ್ನ ಕುಮಾರ್ ಎಂ. ಸಮನವಳ್ಳಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಸ್ನೇಹ, ಸೌಹಾರ್ದತೆಗೆ ಸಾಕ್ಷಿಯಾಗುವ ಗ್ರಾಮೀಣ ಕ್ರೀಡೆಗಳಲ್ಲಿ ಜಾತಿ, ಮತ, ಧರ್ಮ ಹಾಗೂ ರಾಜಕೀಯ ಬೆರೆಸದೇ ಕ್ರೀಡೆಗಳ ಬೆಳವಣಿಗೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಸಮಾಜ ಸೇವಕ ಹಾಗೂ ಜೆಡಿಎಸ್ ಮುಖಂಡ ಪ್ರಸನ್ನ ಕುಮಾರ್ ಎಂ. ಸಮನವಳ್ಳಿ ಹೇಳಿದರು.

ಚಂದ್ರಗುತ್ತಿ ಸಮೀಪದ ನೆಲ್ಲೂರು ಗ್ರಾಮದಲ್ಲಿ ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ಶ್ರೀ ಮಾರಿಕಾಂಬ ಗೆಳೆಯರ ಬಳಗದ ವತಿಯಿಂದ ಏರ್ಪಡಿಸಿದ ಅಂತರಾಜ್ಯ ಮಟ್ಟದ ಆಹ್ವಾನಿತ ಲೀಗ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು,
ದೇಶಿಯ ಕ್ರೀಡೆಯಾದ ಕಬಡ್ಡಿಗೆ ಸಾಕಷ್ಟು ಮಹತ್ವವಿದೆ. ಇದೀಗ ಕಬಡ್ಡಿ ದೇಶದ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ. ಇಂತಹ ಕ್ರೀಡಾಕೂಟಗಳು ಪ್ರತಿ ಹಳ್ಳಿಗಳಲ್ಲೂ ನೆಡೆಯಬೇಕು. ಇಂತಹ ಕ್ರೀಡಾಕೂಟಗಳಿಗೆ ನನ್ನ ಕೈಲಾದ ಸಹಕಾರ ನೀಡುತ್ತೇನೆ. ಗ್ರಾಮೀಣ ಯುವಕರ ಉತ್ತಮ ಆರೋಗ್ಯಕ್ಕಾಗಿ ಕಬಡ್ಡಿ ಮಾತ್ರವಲ್ಲ, ಕ್ರಿಕೆಟ್, ವಾಲಿಬಾಲ್ ಸೇರಿದಂತೆ ಇತರೆ ದೇಶೀಯ ಕ್ರೀಡೆಗಳನ್ನು ಆಯೋಜಿಸುವಂತೆ ತಿಳಿಸಿದರು.

ಶಿಕ್ಷಣಕ್ಕೆ ಮೊದಲು ಆದ್ಯತೆ ನೀಡಬೇಕು ಇವತ್ತಿನ ಸಮಾಜದಲ್ಲಿ ಸದೃಢವಾಗಿ ನಿಲ್ಲುವುದಕ್ಕೆ ಶಿಕ್ಷಣದ ಮಹತ್ವ ಎಲ್ಲರಿಗೂ ತಿಳಿಯಬೇಕು, ಕ್ರೀಡೆಯ ಮಹತ್ವ ಮುಂದಿನ ಮಕ್ಕಳಿಗೆ ಭವಿಷ್ಯದ ಮಾರ್ಗದರ್ಶನವಾಗಬೇಕು, ಶಿಕ್ಷಣವನ್ನು ಕ್ರೀಡೆಯ ಮುಖಾಂತರವಾಗಿ ಬೇರೆ ಯಾವುದೇ ಒಂದು ವೇದಿಕೆ ಸೃಷ್ಟಿ ಮಾಡುವಂತಹ ಶೈಕ್ಷಣಿಕ ಕಾರ್ಯಕ್ರಮಗಳು ಆಗಬೇಕು,
ರಾಘವೇಂದ್ರ ನಾಯ್ಕ್ ಸುಂಟ್ರಳ್ಳಿ

ಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತಬಲಿ ಬಂಗಾರಪ್ಪ ಮಾತನಾಡಿ, ಗ್ರಾಮೀಣ ಕ್ರೀಡೆಯಾದಂತಹ ಕಬ್ಬಡ್ಡಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿದೆ. ಕಬ್ಬಡ್ಡಿ ಕ್ರೀಡೆಯು ನೂರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರ ಕಾಲದಿಂದಲೂ ಗ್ರಾಮೀಣ ಹಳ್ಳಿ ಮಕ್ಕಳ ನೆಚ್ಚಿನ ಆಟವಾಗಿದ್ದ ಕಬಡ್ಡಿ ಆಟಕ್ಕೆ ವಿಶಿಷ್ಟವಾದ ಇತಿಹಾಸವಿದೆ ಎಂದರು.

Also read: ಸಂಕ್ರಾತಿ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಂಪನ್ನ

ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪಂದ್ಯಾವಳಿಯಲ್ಲಿ ರಾಘವೇದ್ರ ನಾಯ್ಕ್ ಕೋಡಂಬಿ ಹಾಗೂ ಅಂಕುಶ್ ಎನ್.ಕೆ ವಾರಿಯರ್ಸ್ ಇವರ ಮಾಲಿಕತ್ವದ ಹರಿಯಾಣ ತಂಡ ಪ್ರಥಮ, ರಾಕೇಶ್ ಕೆ.ಟಿ ಹಾಗೂ ಜಿತೇಂದ್ರ ನಾಯ್ಕ್ ಇವರ ಮಾಲಿಕತ್ವದ ತಬಲಿ ಟೈಟನ್ಸ್ ತಂಡ ದ್ವಿತೀಯ, ಹಾಗೂ ಆರ್.ಜೆ.ಬುಲ್ಸ್ ತಂಡ ತೃತೀಯ, ದರ್ಶನ್ ಬಡಗಿ, ವಿನಾಯಕ ಅರ್.ಡಿ, ಅನಿಲ್ ಇವರ ಮಾಲೀಕತ್ವದ ಎಸ್.ಎಂ.ಟಿ ವಾರಿಯರ್ಸ್ ತಂಡದವರು ಚತುರ್ಥ ಸ್ಥಾನ ಪಡೆದರು, ಮತ್ತು ಉತ್ತಮ ದಾಳಿಗಾರ ಹಾಗೂ ಹಿಡಿತಗಾರರನ್ನು ಗೆಳೆಯರ ಬಳಗದವರು ಗುರುತಿಸಿ ಬಹುಮಾನ ನೀಡಿ ಸನ್ಮಾನಿಸಿದರು.

ವೀಕ್ಷಕ ವಿವರಣೆಗಾರರಾಗಿ ಗುರುರಾಜ್ ನಾಯ್ಕ್ ಕಾರ್ಯ ನಿರ್ವಹಿಸಿದರು.

ತಾಪಂ ಮಾಜಿ ಅಧ್ಯಕ್ಷ ಹೆಚ್ ಗಣಪತಿ ಹುಲ್ತಿಕೊಪ್ಪ, ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ಗ್ರಾಪಂ ಸದಸ್ಯ ಮಂಜು ಮಾವಿನಬಳ್ಳಿಕೊಪ್ಪ, ರಾಘವೇಂದ್ರ ನಾಯ್ಕ್ ಸುಂಟ್ರಳ್ಳಿ, ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜು ಮಾವಿನಬಳ್ಳಿಕೊಪ್ಪ, ತಾಪಂ ಮಾಜಿ ಸದಸ್ಯರಾದ ಸುನಿಲ್ ಗೌಡ, ಎನ್.ಜಿ. ನಾಗರಾಜ್, ಬೆನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಮಾರ್ಯಪ್ಪ, ಕಾಂಗ್ರೆಸ್ ಮುಖಂಡ ರವಿ ನಾಯ್ಕ, ಮಂಜು ಹರೀಶಿ, ಮಾರಿಕಾಂಬ ಗೆಳೆಯರ ಬಳಗದ ಅಧ್ಯಕ್ಷ ಸುಧಾಕರ್ ನಾಯ್ಕ್ ಸೇರಿದಂತೆ ಸಮಿತಿಯ ಎಲ್ಲಾ ಪದಾಧಿಕಾರಿಗಳು ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು,

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandraguttiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMalnad NewsNewsinKannadaNewsKannadaShimogaShivamoggaShivamogga NewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಕ್ರಾತಿ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಂಪನ್ನ

Next Post

ಸಂಕ್ರಾಂತಿ ಹೋರಿ ಬೆದರಿಸುವ ಹಬ್ಬ: ಶಿವಮೊಗ್ಗದಲ್ಲಿ ಇಬ್ಬರ ಸಾವು, ಮಂಡ್ಯದಲ್ಲಿ ಓರ್ವ ಗಂಭೀರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೋರಿ ಬೆದರಿಸುವ ಸ್ಪರ್ಧೆ: ಯುವಕ ಸಾವು

ಸಂಕ್ರಾಂತಿ ಹೋರಿ ಬೆದರಿಸುವ ಹಬ್ಬ: ಶಿವಮೊಗ್ಗದಲ್ಲಿ ಇಬ್ಬರ ಸಾವು, ಮಂಡ್ಯದಲ್ಲಿ ಓರ್ವ ಗಂಭೀರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

June 15, 2026
Boy dies after collapsing while playing in Sagara

ಸಾಗರ | ಆಟವಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ 6 ವರ್ಷದ ಬಾಲಕ | ಏನಾಯ್ತು?

June 15, 2026
ಆರೋಗ್ಯ ರಕ್ಷಣೆ, ಡಿಜಿಟಲ್ ವ್ಯವಸ್ಥೆ ಬಲವರ್ಧನೆಗೆ ಒತ್ತು: ಸಚಿವೆ ನಿರ್ಮಲಾ ಸೀತಾರಾಮನ್

ಆರ್ಥಿಕ ಒತ್ತಡ ಮಧ್ಯೆ ವಿದೇಶಿ ಬಂಡವಾಳ ಆಕರ್ಷಣೆಗೆ ಭಾರತ ಹೊಸ ತಂತ್ರ

June 15, 2026
FIFA World Cup 2026 Ayari bags brace in World Cup 2026 clash

FIFA ವಿಶ್ವಕಪ್ 2026 | ಸ್ವೀಡನ್‌ಗೆ ಭರ್ಜರಿ ಜಯ | ಟುನೀಶಿಯಾ ವಿರುದ್ಧ 5–1 ಅಂತರದ ಗೆಲುವು

June 15, 2026
Reopens Strait of Hormuz, Boosting Global Oil Flow

ಶಾಂತಿ ಒಪ್ಪಂದ | ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ | ಟೋಲ್ ಫ್ರೀ ಸಾಗಾಣೆ-ಟ್ರಂಪ್ ಘೋಷಣೆ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL