Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಪ್ರಾಥಮಿಕ ಹಂತದಲ್ಲೇ ಸೇವಾ ಮನೋಭಾವ ಜಾಗೃತಗೊಂಡರೆ ಸಮಾಜ ಸುಧಾರಣೆ ಸಾಧ್ಯ

ವೃಕ್ಷಾರೋಪಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಶ್ರೀಪಾದ ಬಿಚ್ಚುಗತ್ತಿ ಅಭಿಪ್ರಾಯ

July 3, 2023
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಪ್ರತಿಫಲಾಪೇಕ್ಷೆ ಇಲ್ಲದೆ ಸಮಾಜಕ್ಕೆ ನೀಡುವ ನಮ್ಮ ಯಾವುದೇ ಸೇವೆಗಳು ನಮಗರಿವಿಲ್ಲದಂತೆ ಸಾರ್ಥಕವಾಗಿರುತ್ತದೆ. ಸೇವಾ ಮನೋಭಾವ ಪ್ರಾಥಮಿಕ ಹಂತದಲ್ಲಿ ಜಾಗೃತಗೊಂಡರೆ ಮುಂದೊಮ್ಮೆ ಸಮಾಜದ ಸುಧಾರಣೆಗೆ ನೆರವಾಗುತ್ತದೆ ಎಂದು ಪರ್ಯಾವರಣ ಗತಿ ವಿಧಿ ಕಾರ್ಯಕರ್ತ ಶ್ರೀಪಾದ ಬಿಚ್ಚುಗತ್ತಿ ಹೇಳಿದರು.

ಚಂದ್ರಗುತ್ತಿ ಪ್ರೌಢಶಾಲಾ ಆವರಣದಲ್ಲಿ ಸ್ಪೂರ್ತಿ ಸ್ನೇಹಿತರ ಬಳಗ ಹಾಗೂ ಶಾಲಾಡಳಿತ, ಅರಣ್ಯ ಇಲಾಖೆ ಸಂಯುಕ್ತವಾಗಿ ಏರ್ಪಡಿಸಿದ್ದ ವೃಕ್ಷಾರೋಪಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಪರಿಸರ ಎಂದ ಕೂಡಲೇ ಕೇವಲ ಗಿಡಮರಗಳ ಜಾಗೃತಿಯಷ್ಟೆ ಅಲ್ಲ, ನಮ್ಮ ಸಂಸ್ಕೃತಿಯ ಜಾಗೃತಿಯೂ ಬೇಕಾಗುತ್ತದೆ. ಸಂಸ್ಕೃತಿ ಮತ್ತು ಸಂಸ್ಕಾರಗಳು ವಿದ್ಯಾರ್ಥಿ ದಿಸೆಯಿಂದಲೆ ದೊರೆಯಬೇಕು. ಇಂತಹ ಸಂಸ್ಕಾರ ದೊರೆತಿದ್ದಕ್ಕೆ ಸಾಕ್ಷಿಯಾಗಿ ಇದೇ ಶಾಲೆಯಲ್ಲಿ ಓದಿರುವ ಹಳೆಯ ವಿದ್ಯಾರ್ಥಿಗಳು ಸ್ಪೂರ್ತಿ ಬಳಗ ರಚಿಸಿಕೊಂಡು ಜ್ಞಾನ ದೇಗುಲಕ್ಕೆ ಅರ್ಥಪೂರ್ಣ ನಮನ ಸಲ್ಲಿಸಿದ್ದಾರೆ. ಈ ನೆಲೆಯ ಋಣವನ್ನು ವಿವಿಧ ಸಾಮಾಜಿಕ ಕಾರ್ಯದ ಮೂಲಕ ತೀರಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ, ಈ ಸಂಘಟನೆ ದೇಶಕ್ಕೆ ಮಾದರಿಯಾಗಬೇಕು ಎಂದು ಆಶಿಸಿದರು.

ನಿವೃತ್ತ ಶಿಕ್ಷಕಿ ವಿನೋದ ಅರ್ಚಕ್ ಮಾತನಾಡಿ, ಶೈಕ್ಷಣಿಕ ಹಂತದ ಜ್ಞಾನ ಸ್ಥಳೀಯ ಪರಿಸರಕ್ಕೆ ಪೂರಕವಾಗಿದ್ದರೆ ಅಲ್ಲಿನ ಪರಿಸರ ಹೆಚ್ಚು ಘಾಸಿಗೊಳಗಾಗುವುದಿಲ್ಲ. ಅಂತರ್ಜಲ ವೃದ್ಧಿಗೆ, ಶುದ್ಧ ಗಾಳಿಗೆ ಮಾರಕವಾಗಿರುವ ಪ್ಲಾಸ್ಟಿಕ್ ನ್ನು ಎಲ್ಲೆಂದರಲ್ಲಿ ಬಿಸಾಕ ಬಾರದು, ಯಾವುದೇ ಕಾರಣಕ್ಕೂ ಬೆಂಕಿ ಹಚ್ಚದೆ ಒಂದೆಡೆ ಗುಂಡಿಯಲ್ಲಿ ಹೂಳಿ ಅಥವಾ ರಿಸೈಕಲ್ ಗೆ ಬಳಸಿ ಎಂದರು. ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ನೆಟ್ಟಿರುವ ಗಿಡಗಳನ್ನು ಕಾಪಾಡಿಕೊಳ್ಳುವ ಸಂಕಲ್ಪ ಮಾಡಿದರು.
ದೀಪಕ್ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ವೃಕ್ಷಾರೋಪಣ ನೆರವೇರಿಸಲಾಯಿತು. ನಂತರ ದೀಪಕ್ ದೇಸಾಯಿ ಮಾತನಾಡಿ ಪ್ಲಾಸ್ಟಿಕ್ ನಿಂದ ಪರಿಸರ ಮಲಿನವಾಗದಂತೆ ಕಾಯ್ದುಕೊಳ್ಳಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಗಿಡಗಳನ್ನು ನೆಡುವುದರ ಜೊತೆಗೆ ಗಿಡಗಳನ್ನು ಬೆಳೆಸಿ ಉಳಿಸಿಕೊಂಡು ಹೋಗಬೇಕು ಪರಿಸರದ ಮೇಲೆ ಪ್ರತಿಯೊಬ್ಬರಿಗೂ ಕಾಳಜಿ ವಹಿಸಬೇಕು.ಎಂದು ಕರೆ ನೀಡಿದರು.
ಶ್ರೀ ರೇಣುಕಾಂಬ ದೇವಸ್ಥಾನ ಆವರಣದಲ್ಲಿ ಹಲವಾರು ಜಾತಿಯ ಗಿಡಗಳನ್ನು ನೀಡಲಾಯಿತು. ಪುರಾಣ ಪ್ರಸಿದ್ಧ ಕ್ಷೇತ್ರಕ್ಕೆ ಇಲ್ಲಿಗೆ ಬರುವ ಭಕ್ತಾದಿಗಳು ಗಿಡನೆಡುವ ಮೂಲಕ, ಪ್ಲಾಸ್ಟಿಕ್ ಬಿಸಾಡದೆ ಪರಿಸರ ಕಾಯ್ದುಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಪರಿಸರಾಸಕ್ತರು ಕೋರಿಕೊಂಡರು.

ಸ್ಪೂರ್ತಿ ಸ್ನೇಹಿತರ ಬಳಗದ ಪ್ರತಿಯೊಬ್ಬ ಸದಸ್ಯರ ಸಹಕಾರ ಮತ್ತು ಪರಿಶ್ರಮದಿಂದ ಇಂತಹ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವ ಚಿಂತನೆ ನಮ್ಮದಾಗಿದೆ.
ವೀಣಾ ಶಶಿಧರ್ ಹೆಗಡೆ ಸ್ಪೂರ್ತಿ ಸ್ನೇಹಿತರ ಬಳಗದ ಅಧ್ಯಕ್ಷೆ

ಕಾರ್ಯಕ್ರಮದ ಉಪಾಧ್ಯಕ್ಷ ಗೋಪಿ ಟಿ ಜಾದವ್, ಸ್ಪೂರ್ತಿ ಸ್ನೇಹಿತರ ಬಳಗದ ಅಧ್ಯಕ್ಷೆ ವೀಣಾ ಶಶಿಧರ್ ಹೆಗಡೆ, ಉಪಾಧ್ಯಕ್ಷ ಶಿವಕುಮಾರ್ ಅಂಕರವಳ್ಳಿ, ಕಾರ್ಯದರ್ಶಿ ಪ್ರಶಾಂತ್ ಜೆ ಎಸ್ ನಾಯ್ಕ್, ಬಳಗದವರಾದ ದೀಪಕ್ ದೇಸಾಯಿ, ಶರದ್ ನಾಯಕ್, ವಿಶ್ವನಾಥ್, ದೇವರಾಜ್ ಬೋವಿ, ದಿನೇಶ್ ಮಣ್ಣತ್ತಿ, ಶ್ರೀಧರ್, ಪ್ರಕಾಶ್, ಅನ್ಸರ್ ಅಂಕರವಳ್ಳಿ, ದೇವರಾಜ್ ಚಿಕ್ಕಮಾಕಪ್ಪ, ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

Nitish Kumar’s dream of becoming PM with support from 20 parties involved in Rs 20 lakh crore scam will fall flat: Shah

Next Post

ಗುರುವಿನಲ್ಲಿ ಶ್ರೀಹರಿಯನ್ನು ಕಾಣು: ಗುರುಪೂರ್ಣಿಮೆಯ ಮಹತ್ವವೇನು ಇಲ್ಲಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Gurupoornima

ಗುರುವಿನಲ್ಲಿ ಶ್ರೀಹರಿಯನ್ನು ಕಾಣು: ಗುರುಪೂರ್ಣಿಮೆಯ ಮಹತ್ವವೇನು ಇಲ್ಲಿದೆ ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!