Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬದಲಾದ ಸನ್ನಿ`ವೇಷ’ದಲ್ಲಿ ನವಕಾಲದ ನವರಾತ್ರಿ

October 18, 2018
in Special Articles
0 0
0
Share on facebookShare on TwitterWhatsapp
Read - 3 minutes

ದಿನ ಬೆಳಗಾದರೆ ಅದೇ ಗುಡ್ ಮಾರ್ನಿಂಗ್ ಮೆಸೇಜು, ಅದೇ 11 ಜನರಿಗೆ ಕಳಿಸಿದರೆ ಇವತ್ತು ಸಂಜೆಯೊಳಗೆ ನಿಮಗೆ ಒಳ್ಳೆದಾಗುತ್ತೆ, ಇಲ್ಲ ಅಂದ್ರೆ ನೀವು ಇಷ್ಟಪಡುವವರು ದೂರಾಗುತ್ತಾರೆ ಅನ್ನುವ ಡಬಲ್ ಡಬ್ಬಾ ಮೆಸೇಜು, ನಾನು ನಿನ್ನ ಬೆಸ್ಟ್ ಫ್ರೆಂಡ್ ಆಗಿದ್ದರೆ ನನ್ನ ಫೋಟೋ/ಹೆಸರು ಸ್ಟೇಟಸ್ ಗೆ ಹಾಕು ಅನ್ನುವ ಆನ್ ಲೈನ್ ಅಮರ ಸ್ನೇಹದ ಮೆಸೇಜು ಇವುಗಳನೆಲ್ಲ ನೋಡಿ ನೋಡಿ ಯಾಕೋ ಈ ವಾಟ್ಸಾಪ್, ಫೇಸ್ ಬುಕ್ ಇವುಗಳಿಗಿಂತ ಊರಿನ ಗೂಡಂಗಡಿಗಳೇ ಬೆಸ್ಟ್ ಅಂತ ಅನಿಸೋಕೆ ಶುರುವಾಗಿದೆ..!!

ಎಲ್ಲೋ ನಡೆದ ಘಟನೆಯನ್ನು ಇಲ್ಲಿಯೇ ನಡೆದಿದೆ ಅನ್ನುವಂತೆ ಬಿಂಬಿಸಿ ಎಡಿಟ್ ಮಾಡಿ ಹರಿಯಬಿಡುವ ಕಪೋಲಕಲ್ಪಿತ ಫೋಟೋ, ವಿಡಿಯೋಗಳು ಒಂದೆಡೆಯಾದರೆ, ಹಿಂಸೆ, ಕ್ರೂರತೆಯನ್ನು ಕೂಡ ಮನರಂಜನೆಯಾಗಿಸಿ ನೋಡುಗರ ಮಾನವೀಯ ಮೌಲ್ಯಗಳನ್ನೆ ಗೆದ್ದಲಿನಂತೆ ತಿನ್ನುತ್ತಿರುವ ವಾಟ್ಸಾಪ್, ಫೇಸ್ ಬುಕ್ ಗಳಿಗಿಂತ ಊರಿನ ಗೂಡಂಗಡಿಗಳು ಎಷ್ಟೋ ಮೇಲೂ…

ಅಂಥದ್ದು ಏನಪ್ಪಾ ಇದೆ ಈ ಗೂಡಂಗಡಿಗಳಲ್ಲಿ ಅಂತ ನಿಮಗೆ ಅನಿಸಿದರೆ ಒಂದು ಸಲ ಬಿಡುವು ಮಾಡಿಕೊಂಡು ಗೂಡಂಗಡಿ ಬಾಗಿಲಲ್ಲಿ ನಿಂತು ನೋಡಿ ಅಲ್ಲೊಂದು ಮಿನಿ ವಿಕಿಪೀಡಿಯ ಸಿಗುತ್ತೆ.

ಅಲ್ಲಿ ನಡೆಯುವ ಮಾತುಕತೆಯಲ್ಲಿ ಖುಶಿಯಿದೆ, ಕಷ್ಟವನ್ನು ಮೀರಿ ನಗುವ ನಗುವಿದೆ, ಟೀ ಆರುವ ಮುನ್ನ ನೊಂದ ಜೀವಕೆ ಆಸರೆಯ ಕೈಗಳು ಸಿಗುತ್ತದೆ. ಒಂದು ಗೂಡಂಗಡಿಯ ಬೆಂಚಿನಮೇಲೆ ಡೋಂಗಿ ಸ್ವಾಮೀಜಿಗಳಿಂದ ಹಿಡಿದು ಡೋನಾಲ್ಡ್ ಟ್ರಂಪ್ ವರೆಗೂ, ದಾಲಾ ಪನ್ಲೆ ಲತಕ್ಕಾನಿಂದ ಹಿಡಿದು ಲಂಡನಲ್ಲಿರುವ ಇಂಗ್ಲೆಂಡ್ ರಾಣಿಯವರೆಗೂ ಲೋಕದ ಎಲ್ಲಾ ಸುದ್ದಿ ಸಮಾಚಾರಗಳ ಸಂಪೂರ್ಣ ವಿಶ್ಲೇಷಣೆಗಳು ನಡೆದು ಎಲ್ಲಾ ಮಾಹಿತಿಗಳು ಒಂದೇ ಸೂರಿನಡಿ ಸಿಗುತ್ತದೆ:

ಹೀಗೆ ಒಂದು ಗೂಡಂಗಡಿಯಲ್ಲಿ ನಡೆದ ಮಾತುಕತೆಯ ವಿಚಾರವೇ ಈ ಲೇಖನ ಹುಟ್ಟಲು ಕಾರಣ. ಅಂದ ಹಾಗೆ ಇತ್ತೀಚೆಗೆ ನಾನು ಅಪರೂಪಕ್ಕೆ ಗೂಡಂಗಡಿ ಬೆಂಚಿನ ಮೇಲೆ ಕುಳಿತಿದ್ದಾಗ ನಮ್ಮ ಊರಿನ ಸುಮಾರು ಎಪ್ಪತ್ತರ ಹರೆಯದ ಹಿರಿಯರೊಬ್ಬರು ಈರೆನ ಇಲ್ಲಗ್ ಪಿಲಿ ಬತ್ತ್‍ಂಡ…?

(ನಿಮ್ಮ ಮನೆಗೆ ಹುಲಿ ಬಂತಾ)ಎಂದು ಕೇಳಿದರು..!! ಭಯ ಪಟ್ಕೋಬೇಡಿ ಅವರು ಕೇಳಿದ್ದು ಕಾಡಿನ ಹುಲಿಯನ್ನಲ್ಲ ಬದಲಾಗಿ ನಾಡಿನ ಹುಲಿಯನ್ನು.
ಹೌದು ನಮ್ಮ ಕರಾವಳಿಯಲ್ಲಿ ನವರಾತ್ರಿ ಅಂದ್ರೆ ಹುಲಿವೇಷ, ಹುಲಿವೇಷ ಅಂದ್ರೆ ನವರಾತ್ರಿ ಅನ್ನುವಷ್ಟರ ಮಟ್ಟಿಗೆ ಇಲ್ಲಿನ ಹುಲಿವೇಷಗಳು ಫೇಮಸ್ಸು ಕೆಲವರಿಗೆ ಹುಲಿವೇಷ ಕಂಡಾಗಲೆ ಮಾರ್ನೆಮಿ(ನವರಾತ್ರಿ) ಆರಂಭವಾಯಿತೆಂದು ಅರಿವಾಗುವುದು…

ಹುಲಿವೇಷ ಬಂದಿತ್ತಾ ಎಂದು ಅವರು ಕೇಳಿದ ಪ್ರಶ್ನೆಗೆ ಹಾ ಒಂದು ವೇಷ ಬಂದಿತ್ತು ತಾತಾ ಎಂದು ಉತ್ತರಿಸಿದಾಗ ಇವಾಗೆಲ್ಲ ಎಂಥ ಹುಲಿವೇಷ ನಮ್ಮ ಕಾಲದಲ್ಲಿ ಹೀಗಿರಲಿಲ್ಲ ಎಂದು ಅವರು ಮರು ಉತ್ತರಿಸಿ ಅವರು ಕಂಡ ಹುಲಿವೇಷವನ್ನು ವಿವರಿಸಲು ಆರಂಭಿಸಿದರು. ಅವರ ಉತ್ಸಾಹವ ಕಂಡು ನಾನು ಅವರ ಮಾತಿಗೆ ಕೇಳುವ ಕಿವಿಯಾದೆ…

ಹಿಂದೆಲ್ಲಾ ಮಾರ್ನೆಮಿ(ನವರಾತ್ರಿ) ಅಂದರೆ ಒಂಬತ್ತು ದಿನವೂ ಎಲ್ಲಿಲ್ಲದ ಸಂಭ್ರಮ, ಸಡಗರ. ಕಿರಿಯರಿಂದ ಹಿರಿಯರವರೆಗೂ ಹುಲಿ ವೇಷದ ಅಬ್ಬರದ ಸದ್ದಿಗೆ, ಭರ್ಜರಿ ಕುಣಿತಕ್ಕೆ ಮಾರು ಹೋಗದವರಿಲ್ಲ. ಇನ್ನೂ ಮಕ್ಕಳಿಗಂತೂ ಒಳಗೊಳಗೆ ಭಯವಿದ್ದರೂ ಹುಲಿ ವೇಷದ ಹಿಂದೆಯೇ ಕುಣಿಯುತ್ತಾ ನಲಿಯುತ್ತಾ ಸಾಗುವ ಆ ಕುಶಿ ಅದನ್ನು ಅನುಭವಿಸಿದ ನನ್ನಂತವರಿಗೆ ಗೊತ್ತು ಆ ಕುಶಿ ಗಮ್ಮತ್ತು…

ಹಾಗೆ ಕುಣಿಯುವಾಗ ಎಲ್ಲಾದರೂ ಹುಲಿ ತಿರುಗಿದರೆ ಮುಗಿಯತು. ಮಕ್ಕಳೆಲ್ಲ ಓಲಂಪಿಕ್ಸ್ ನಲ್ಲಿ ಉಸೇನ್ ಬೋಲ್ಟ್ ಓಡಿದಂತೆ ಓಡಿ ಮನೆ ಸೇರುತ್ತವೆ…
ಆದರೆ ಈಗ ಎಲ್ಲಿದೆ ಆ ನವರಾತ್ರಿಯ ಹುಲಿವೇಷದ ಸಡಗರ…!? ಎಲ್ಲಿದೆ ಆ ಖುಶಿ ಆ ಸಂಭ್ರಮ..!!?

ಹಿಂದಿನಂತೆ ಇಂದು ಅಪಾರ ಸಂಖ್ಯೆಯ ಹುಲಿವೇಷಗಳು ಇಲ್ಲ ಅದನ್ನು ಕಂಡು ಮಾರುಹೋಗುವ ಜನರೂ ಇಲ್ಲ…!

ಇದಕ್ಕೆ ಕಾರಣಗಳನ್ನು ಹುಡುಕುತ್ತಾ ಸಾಗಿದರೆ ಕಾರಣಗಳು ಅನೇಕ ಆದ್ದರಿಂದ ಅವರ ಅನುಭವದ ಮಾತುಗಳನ್ನೇ ಇಲ್ಲಿ ಬರೆದಿದ್ದೇನೆ…. ಅಂದಿನ ಜನರು ಮತ್ತು ಜನಜೀವನದಲ್ಲಿ ಸಾಮರಸ್ಯ, ಒಗ್ಗಟ್ಟು, ಪ್ರಮುಖ ಭಾಗವಾಗಿತ್ತು. ಜನರಲ್ಲಿ ಮುಗ್ಧತೆಯಿತ್ತು, ನಾವೆಲ್ಲರೂ ಒಂದೇ ಎಂಬ ಏಕತೆಯಿತ್ತು ಪರಸ್ಪರ ಸಹಕಾರ ಮನೋಭಾವವಿತ್ತು, ನಂಬಿಕೆಯಿತ್ತು. ಹಾಗಾಗಿ ಅಲ್ಲಿ ಮೋಸ, ವಂಚನೆಗೆ ಅವಕಾಶವಿರಲಿಲ್ಲ. ಆದ್ದರಿಂದ ವೇಷ ಅನ್ನುವುದು ಅಪರೂಪವಾಗಿತ್ತು, ಹಾಗಾಗಿ ಅಲ್ಲಿ ಬಣ್ಣದ ವೇಷಗಳನ್ನು ಬೆರಗುಗಣ್ಣಿಂದ ನೋಡುವ ಕಣ್ಣುಗಳಿದ್ದವು…

ಆದರೆ ಇಂದಿನ ಜನರಲ್ಲಿ ಇಂತಹ ಮಾನವೀಯ ಮೌಲ್ಯಗಳು ಕ್ಷೀಣವಾಗಿ ದಿನ ಬೆಳಗಾದರೆ ಬರೀ ಮೋಸ, ವಂಚನೆ, ಕಪಟ ಮುಖವಾಡಗಳೇ ಜಾಸ್ತಿಯಾಗಿದೆ.. ದಿನಾ ನೋಡುವ ಪರಿಚಯಸ್ಥರಿಂದಲೇ ಮೋಸ, ವಂಚನೆ, ಎದುರಾದರೂ ಆಶ್ಚರ್ಯವೇನಿಲ್ಲ…

ಅಂದು ಮಿತ್ರನಾಗಿದ್ದವನು, ಒಂದೇ ತಟ್ಟೆಯ ಅನ್ನ ತಿಂದವನು ಮುಂದೊಂದು ದಿನ ಶತ್ರುವಾಗಿ ಕಾಡಿದಂತಹ ಉದಾಹರಣೆಗಳು ಸಾಕಷ್ಟಿವೆ…

ಮೋಸಗಾರರಲ್ಲಿ ಹುಲಿ ವೇಷಗಳಂತ ಬಣ್ಣಬಣ್ಣದ ವೇಷ ಭೂಷಣಗಳಿಲ್ಲದಿದ್ದರೂ ಬಣ್ಣ ಬಣ್ಣದ ಮಾತುಗಳ ಮೂಲಕ ಮುಗ್ಧರನ್ನು ಯಾಮಾರಿಸುವ ಕಪಟತನ ಹೆಚ್ಚಾಗಿದೆ. ತಾನೊಬ್ಬ ಬದುಕಿದರೆ ಸಾಕೆನ್ನುವ ಸ್ವಾರ್ಥ ಅತಿಯಾಗಿದೆ. ನೋಡುವ ಕಂಗಳಿಗೆ ಸೌಮ್ಯವಾಗಿ ಕಾಣುವ ಮುಖದ ಹಿಂದಿರುವ ವ್ಯಾಘ್ರ ಸ್ವಭಾವದ ಜನರನ್ನು ನೋಡಿ ನೋಡಿ ಸಾಕಾಗಿ ಹೋಗಿರುವುದರಿಂದ ಇಂತಹ ಯಾವುದೇ ವೇಷಭೂಷಣಗಳಿಲ್ಲದಿದ್ದರೂ ವೇಷ ಬದಲಾಯಿಸುವ ಮನಃಸ್ಥಿತಿಯ ಮೋಸಗಾರರನ್ನು ನೋಡಿ ನೋಡಿ ಅಭ್ಯಾಸವಾಗಿ ಹೋಗಿರುವುದರಿಂದ ಈ ಹುಲಿ ವೇಷಗಳ ಅಷ್ಟೇನು ವಿಶೇಷವಲ್ಲವೆಂಬ ಭಾವನೆ ಮೂಡಿ, ಹುಲಿವೇಷವನ್ನು ಕಂಡು ಮಾರುಹೋಗುವ ಜನರು ಕಡಿಮೆಯಾಗಿದ್ದಾರೆ… ಎಂದು ಹೇಳಿದಾಗ ಮುಪ್ಪಾದ ಅವರ ಮುಖಭಾವದಲ್ಲಿ ಗಾಢವಾದ ಬೇಸರವೊಂದು ಎದ್ದು ಕಾಣಿಸುತಿತ್ತು.

ಆ ಎಪ್ಪತ್ತರ ಹರೆಯದ ಹಿರಿಯರು ಹೇಳಿದ ಮಾತು ಯಾಕೋ ನಮ್ಮಂತ ಇಂದಿನ ಪೀಳಿಗೆಯ ಜನರು ಬದುಕುತ್ತಿರುವ ಬದುಕಿಗೆ ಹಿಡಿದ ಕೈಗನ್ನಡಿಯಂತಿತ್ತು…!
ಇಂದು ಅಳಿಸಿ ಹೋಗುತ್ತಿರುವುದು ಕೇವಲ ನಮ್ಮ ಸಂಸ್ಕೃತಿಗಳು ಮಾತ್ರವಲ್ಲ ನಮ್ಮೊಳಗಿನ ನಾವೇ ಇಂದು ಕಳೆದುಹೋಗುತ್ತಿರುವೆವು. ನಾವೆಲ್ಲ ಇಂದು ಬದುಕುತ್ತಿರುವ ಬದುಕು ಅರ್ಥಕಳೆದುಕೊಳ್ಳುತ್ತಿದೆ ಎಂದು ಅನಿಸುತಿದೆ, ಯೋಚಿಸಬೇಕಿದೆ ಮನ ನಮ್ಮೊಳಗಿನ ನಾವು ಸಂಪೂರ್ಣವಾಗಿ ಅಳಿಸಿಹೋಗುವ ಮುನ್ನ…!

ಲೇಖನ: ಭರತ್ ಕುಮಾರ್

Tags: #Navarathriಕರಾವಳಿಕರಾವಳಿ ನವರಾತ್ರಿನವರಾತ್ರಿಹುಲಿವೇಷ
Previous Post

ಶಬರಿಮಲೆ: ಪೊಲೀಸರಿಂದಲೇ ದ್ವಿಚಕ್ರ ವಾಹನಗಳ ಧ್ವಂಸ: ವೀಡಿಯೋ ನೋಡಿ

Next Post

ಭದ್ರಾವತಿ: ನಾಳೆ ದಸರಾ ಭವ್ಯ ಮೆರವಣಿಗೆಗೆ ಉಕ್ಕಿನ ನಗರಿ ಸಜ್ಜು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ನಾಳೆ ದಸರಾ ಭವ್ಯ ಮೆರವಣಿಗೆಗೆ ಉಕ್ಕಿನ ನಗರಿ ಸಜ್ಜು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!