No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ಸಿ.ಪಿ. ಯೋಗೇಶ್ವರ್‌ಗೆ ಚನ್ನಪಟ್ಟಣ ಜನರು ತಕ್ಕ ಪಾಠ ಕಲಿಸಬೇಕು: ಬಂಡೆಪ್ಪ ಖಾಶೆಂಪುರ್

ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ವಿವಿಧ ಗ್ರಾಮಗಳಲ್ಲಿ ಮತಯಾಚನೆ

kalpa News by kalpa News
November 6, 2024
in ರಾಮನಗರ
0
ಸಿ.ಪಿ. ಯೋಗೇಶ್ವರ್‌ಗೆ ಚನ್ನಪಟ್ಟಣ ಜನರು ತಕ್ಕ ಪಾಠ ಕಲಿಸಬೇಕು: ಬಂಡೆಪ್ಪ ಖಾಶೆಂಪುರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚನ್ನಪಟ್ಟಣ  |

ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಸಿ.ಪಿ ಯೋಗೇಶ್ವರ್ ರವರು ಚನ್ನಪಟ್ಟಣ ಜನರಿಗೆ ಮೋಸ ಮಾಡಿದ್ದಾರೆ. ಎಲ್ಲಾ ಪಕ್ಷಗಳಿಗೆ ಅವರು ಜಂಪ್ ಮಾಡಿಕೊಂಡು ಸಾಗುತ್ತಿದ್ದಾರೆ. ಅವರಿಗೆ ಚನ್ನಪಟ್ಟಣ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಬೇಕು ಎಂದು ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು.

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ #By Election ಎನ್ಡಿಎ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿರವರ ಪರವಾಗಿ ಕ್ಷೇತ್ರದ ಮಾರೇಗೌಡನದೊಡ್ಡಿ (ಎಮ್.ಜಿ ದೊಡ್ಡಿ), ನೆಲಮಾಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚಿಸಿದರು.
ಚನ್ನಪಟ್ಟಣ ಕ್ಷೇತ್ರದ ಮಾರೇಗೌಡನದೊಡ್ಡಿ (ಎಮ್.ಜಿ ದೊಡ್ಡಿ), ನೆಲಮಾಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡು, ಸನ್ಮಾನಿಸಿ ಗೌರವಿಸಿದರು.

ಸಿ.ಪಿ ಯೋಗೇಶ್ವರ್ ರವರಿಗೆ ನಾವು ಜೆಡಿಎಸ್, ಬಿಜೆಪಿ ಎರಡು ಪಕ್ಷಗಳಿಂದ ಟಿಕೆಟ್ ಕೊಡಲು ಸಿದ್ದರಿದ್ದೇವು. ಆದರೇ ಅವರು ಕಾಂಗ್ರೆಸ್ ಗೆ ಹೋಗುವ ನಿರ್ಧಾರವನ್ನ ಮೊದಲೇ ಮಾಡಿಕೊಂಡಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಅವರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರು ಎಂದು ಚನ್ನಪಟ್ಟಣ ಕ್ಷೇತ್ರದ ಜನ ಹೇಳುತ್ತಿದ್ದಾರೆ. ಕ್ಷೇತ್ರದ ಜನ ಅವರಿಗೆ ಮನ್ನಣೆ ನೀಡಬಾರದು ಎಂದರು.

Also read: ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಚನ್ನಪಟ್ಟಣ ಕ್ಷೇತ್ರದ ಜನರು ಪುಣ್ಯವಂತರು ಅನ್ಸುತ್ತೆ ನೀವು ಗೆಲ್ಲಿಸಿ ಕಳುಹಿಸಿದ ಹೆಚ್.ಡಿ ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾರೆ. ಈಗ ಕೇಂದ್ರ ಸಚಿವರಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜೊತೆಗೆ ರಾಜ್ಯದ ಒಳಿತಿಗಾಗಿ ಅವರು ದುಡಿಯುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್ ಕೈಕೊಟ್ಟು ಕಾಂಗ್ರೆಸ್ ಗೆ ಹೋಗಿರೋ ಕಾರಣದಿಂದಾಗಿ ನಿಖಿಲ್ ಕುಮಾರಸ್ವಾಮಿರವರಿಗೆ ಎನ್ಡಿಎ ಟಿಕೆಟ್ ನೀಡಲಾಗಿದೆ ಎಂದರು

ನಿಖಿಲ್ ಕುಮಾರಸ್ವಾಮಿರವರು ಕೂಡ ತಂದೆಯವರಂತೆ ಜನರ ಒಳಿತಿನ ಬಗ್ಗೆ ಚಿಂತಿಸುವ ಯುವಕರಾಗಿದ್ದಾರೆ. ಅವರನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿರವರ ಕೈ ಬಲಪಡಿಸಬೇಕಾಗಿದೆ. ಕ್ಷೇತ್ರದ ಜನತೆ ನಿಖಿಲ್ ಕೈ ಬಿಡಬಾರದು. ನಿಖಿಲ್ ಪರವಾಗಿ ಮತ ಚಲಾಯಿಸುವ ಮೂಲಕ ಭರ್ಜರಿ ಬಹುಮತದ ಗೆಲುವು ನೀಡಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅವರೊಂದಿಗೆ ಜೆಡಿಎಸ್ ರಾಜ್ಯ ವಕ್ತಾರ ಸಿಎಂ ನಾಗರಾಜ, ಚನ್ನಪಟ್ಟಣ ನಗರಸಭೆಯ ಸದಸ್ಯ ಮಂಜುನಾಥ ಸೇರಿದಂತೆ ಅನೇಕರಿದ್ದರು. ಈ ವೇಳೆ ವಿವಿಧ ಗ್ರಾಮಗಳ ಅನೇಕ ಜನರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ವೇಳೆ ಬಿ.ವೈ ವಿಜಯೇಂದ್ರರವರ ಜನ್ಮ ದಿನದ ಅಂಗವಾಗಿ ಎನ್ಡಿಎ ಕಛೇರಿಯಲ್ಲಿ ಕೇಕ್ ಕತ್ತರಿಸಿ ಶುಭ ಕೋರಿದರು.

ಬಳಿಕ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಮಾಜಿ ಪ್ರಧಾನ ಮಂತ್ರಿಗಳು, ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡರವರ ನೇತೃತ್ವದಲ್ಲಿ ಚನ್ನಪಟ್ಟಣ ಕ್ಷೇತ್ರದ ಕೋಡಂಬಹಳ್ಳಿಯಲ್ಲಿ ನಡೆದ ಮತಯಾಚನೆ, ಚನ್ನಪಟ್ಟಣ ನಗರದ ಎನ್ಡಿಎ ಕಛೇರಿಯಲ್ಲಿ ಕೇಂದ್ರ ಸಚಿವರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರರವರು ಸೇರಿದಂತೆ ಎನ್ಡಿಎ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: By ElectionchannapatnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಉಪಚುನಾವಣೆಚನ್ನಪಟ್ಟಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Next Post

ಸಂಪೂರ್ಣ ಗೋಹತ್ಯೆ ನಿಲ್ಲುವವರೆಗೂ ಕಾನೂನಾತ್ಮಕ ಹೋರಾಟ: ದೇವರಾಜ್ ಅರಳಿಹಳ್ಳಿ

kalpa News

kalpa News

Next Post
ಸಂಪೂರ್ಣ ಗೋಹತ್ಯೆ ನಿಲ್ಲುವವರೆಗೂ ಕಾನೂನಾತ್ಮಕ ಹೋರಾಟ: ದೇವರಾಜ್ ಅರಳಿಹಳ್ಳಿ

ಸಂಪೂರ್ಣ ಗೋಹತ್ಯೆ ನಿಲ್ಲುವವರೆಗೂ ಕಾನೂನಾತ್ಮಕ ಹೋರಾಟ: ದೇವರಾಜ್ ಅರಳಿಹಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL