Wednesday, July 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ರಾಮನಗರ

ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ

October 24, 2022
in ರಾಮನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಚನ್ನಪಟ್ಟಣ/ರಾಮನಗರ  |

ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಅಬ್ಬರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರು, ಯಾವುದೇ ಕಾರಣಕ್ಕೂ ನಾನು ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಚನ್ನಪಟ್ಟಣದಲ್ಲಿ ಇಂದು ಅಲ್ಪಸಂಖ್ಯಾತರ ಘಟಕದ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕರೆಯುತ್ತಿದ್ದಾರೆ. ಆದರೆ ನಾನು ಆದರೆ, ನಾನು ಚನ್ನಪಟ್ಟಣದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಸರಕಾರ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಡಿಮಿಡಿಯಾದ ಹೆಚ್‌ಡಿಕೆ ಅವರು; ಇಂಥ ವ್ಯಕ್ತಿಗಳನ್ನು ( ಸಿ.ಪಿ.ಯೋಗೇಶ್ವರ್) ತರದವರನ್ನು ಇನ್ನೂ ನೂರು ಜನರನ್ನು ಕಳಿಸಲಿ, ನಾನು ಹೆದರಿ ಪಲಾಯನ ಮಾಡುವ ಪೈಕಿ ಅಲ್ಲ ಎಂದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕೊಳಕು ಮಾಡಿ ಹಾಳು ಮಾಡಿದ್ದು ಅವರು. ಅದನ್ನೆಲ್ಲ ನಾನು ಈಗ ನಾನು ಕ್ಲೀನ್ ಮಾಡುತ್ತಿದ್ದೇನೆ. ಸಿ.ಪಿ.ಯೋಗೇಶ್ವರ್ ಅಂಬೇಡ್ಕರ್ ಭವನ ಕಟ್ಟುವುದಕ್ಕೆ ಕೂಡ ಬಿಡುತ್ತಿಲ್ಲ. ವಿನಾಕಾರಣ ಚನ್ನಪಟ್ಟಣ ಜನರಿಗೆ ತೊಂದರೆ ಕೊಡ್ತಾ ಇದ್ದಾರೆ. ಚನ್ನಪಟ್ಟಣಕ್ಕೆ ಯೋಗೇಶ್ವರ್ ಅಂತಹ 100 ಜನರನ್ನ ಕರೆದುಕೊಂಡು ಬನ್ನಿ, ನಾನು ಯಾವುದಕ್ಕೂ ತಲೆ ಕೆಡೆಸಿಕೊಳ್ಳೋದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನೇರವಾಗಿ ಚಾಟಿ ಬೀಸಿದರು.

ಗುದ್ದಲಿ ಪೂಜೆ ಮಾಡಬೇಕಾದರೆ ನಿಯಮ ಏನಿದೆ ಎನ್ನುವುದು ಇವರಿಗೆ ಗೊತ್ತಿಲ್ಲವೆ? ಈ ಸರಕಾರಕ್ಕೆ ಶಿಷ್ಟಾಚಾರ ಏನೆಂಬುದು ಗೊತ್ತಿಲ್ಲವೇ? ಸ್ವಲ್ಪವಾದರೂ ವಿವೇಚನೆ ಬೇಡವೇ ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಚನ್ನಪಟ್ಟಣ ತಹಶೀಲ್ದಾರ್ ವಿರುದ್ಧವೂ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು; ನನ್ನ ಕ್ಷೇತ್ರದಲ್ಲಿ ಬಂದು ಆತ ಆಟವಾಡುತ್ತಿದ್ದಾರೆ. ಮುಂದಿನ ಆರು ತಿಂಗಳ ಬಳಿಕ ಆತ ಎಲ್ಲಿರುತ್ತರೆ ಎನ್ನುವುದು ಗೊತ್ತಿದೆ. ನಮ್ಮ ಕುಟುಂಬದಲ್ಲಿ ಇಂಥವರನ್ನು ಲಕ್ಷಾಂತರ ಜನರನ್ನು ನೋಡಿದ್ದೇವೆ. ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಲೂಟಿ ಹೊಡೆಯುತ್ತಿದ್ದಾರೆ. ಕೆಲ ಕಳ್ಳರ ಜೊತೆ ಸೇರಿ ಆ ತಹಶೀಲ್ದಾರ್ ರೈತರಿಗೆ ತೊಂದರೆ ಕೊಡ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು

ನಾನು ಯಾರಿಗೋ ಹೆದರಿ ರಾಮನಗರ ಬಿಟ್ಟು ಹೋಗುವ ಮಗ ಅಲ್ಲ. ನಾನು ದೇವೇಗೌಡರ ಕುಟುಂಬದಲ್ಲಿ ಹುಟ್ಟಿರೋದು. ಎಲ್ಲದಕ್ಕೂ ಹೋರಾಟ ಮಾಡುವ ಶಕ್ತಿ ನಮ್ಮ ಅಪ್ಪ ನನಗೆ ಕೊಟ್ಟಿದ್ದಾರೆ. ನಾನು ಚನ್ನಪಟ್ಟಣದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯದ 120ಕ್ಕೂ ಹೆಚ್ಚು ಕಡೆ ನಾನು ಸಂಚಾರ ಮಾಡಬೇಕು. ನನ್ನ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸುತ್ತಾರೆ ಎಂದು
ರಾಜಕೀಯ ವಿರೋಧಿಗಳಿಗೆ ಹೆಚ್‌.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟರು.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತರ ಘಟದ ಅಧ್ಯಕ್ಷ ಸೈಯ್ಯದ್ ಫಾಜಿಲ್ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರುಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Channapatna/RamanagaraH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚನ್ನಪಟ್ಟಣ/ರಾಮನಗರಹೆಚ್.ಡಿ. ಕುಮಾರಸ್ವಾಮಿ
Previous Post

ಸಾವರ್ಕರ್ ವಿಷಯಕ್ಕೆ ಬಂದರೆ ಏನಾಗುತ್ತದೆ ಎಂಬುದಕ್ಕೆ ಪಿಎಫ್’ಐ ಪರಿಸ್ಥಿತಿ ಸಾಕ್ಷಿ: ಈಶ್ವರಪ್ಪ ಎಚ್ಚರಿಕೆ

Next Post

ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ, ಪ್ರತ್ಯಾರೋಪ: ನ್ಯಾ. ಸಂತೋಷ್ ಹೆಗ್ಡೆ ವಿಷಾದ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ, ಪ್ರತ್ಯಾರೋಪ: ನ್ಯಾ. ಸಂತೋಷ್ ಹೆಗ್ಡೆ ವಿಷಾದ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಎಟಿಎಂನಿಂದ ಹಣ ಬಿಡಿಸಿಕೊಡುವುದಾಗಿ ವೃದ್ದೆಗೆ ವಂಚನೆ

July 23, 2025
Internet Image

ವಿಚಿತ್ರ ಆದರೂ ಸತ್ಯ | ಸಾಗರಕ್ಕೆ ನೂತನ ಪೌರಾಯುಕ್ತರ ನೇಮಕ | ಆದರೆ ಅವಧಿ ಒಂದೇ ದಿನ

July 23, 2025

ಸಣ್ಣ ಸೇವೆಗಳಿಂದ ದೊಡ್ಡ ಬದಲಾವಣೆ ಸಾಧ್ಯ: ರೋ. ನವೀನ್‌ಚಂದ್ರ ಶೆಟ್ಟಿ

July 23, 2025

ಬೆಂಗಳೂರು | ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆ | ಆತಂಕ

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಎಟಿಎಂನಿಂದ ಹಣ ಬಿಡಿಸಿಕೊಡುವುದಾಗಿ ವೃದ್ದೆಗೆ ವಂಚನೆ

July 23, 2025
Internet Image

ವಿಚಿತ್ರ ಆದರೂ ಸತ್ಯ | ಸಾಗರಕ್ಕೆ ನೂತನ ಪೌರಾಯುಕ್ತರ ನೇಮಕ | ಆದರೆ ಅವಧಿ ಒಂದೇ ದಿನ

July 23, 2025

ಸಣ್ಣ ಸೇವೆಗಳಿಂದ ದೊಡ್ಡ ಬದಲಾವಣೆ ಸಾಧ್ಯ: ರೋ. ನವೀನ್‌ಚಂದ್ರ ಶೆಟ್ಟಿ

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!