No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Monday, May 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ಶಾಲಾ-ಕಾಲೇಜುಗಳಿಗೆ 15ರಿಂದ 20 ದಿನ ರಜೆ ಘೋಷಣೆ ಮಾಡುವಂತೆ ಹೆಚ್‌ಡಿಕೆ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2022
in ರಾಮನಗರ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚನ್ನಪಟ್ಟಣ  |

ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ʼಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬರುತ್ತಿದ್ದು, ಸರಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.

ಚನ್ನಪಟ್ಟಣದ ಹೊಂಗನೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್‌ ಮಾಡಿಸಬೇಕು ಎಂದರು.

ತಜ್ಞರಲ್ಲಿ ಕೆಲವರು ಶಾಲೆಗಳಿಗೆ ಘೋಷಿಸುವುದಕ್ಕೆ ಪರ ವಿರೋಧ ಇದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಜ್ಞರು ಪರ ಅಥವಾ ವಿರೋಧ ಎನ್ನುವ ಮಾತು ಬೇರೆ. ಆದರೆ, ಸರಕಾರದ ಮುಂದೆ ಕೋವಿಡ್‌ ಸ್ಥಿತಿಗತಿಗಳ ಬಗ್ಗೆ ವಾಸ್ತವಾಂಶಗಳಿವೆ. ಆ ಮಾಹಿತಿಗಳ ಆಧಾರದ ಮೇಲೆ ಸರಕಾರ ನಿರ್ಧಾರ ಕೈಗೊಳ್ಳಬೇಕು. ಮೊನ್ನೆಯಷ್ಟೇ ಮಂಡ್ಯದ ಪಿಇಎಸ್‌ ಕಾಲೇಜಿನಲ್ಲಿ 163 ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬಂದಿದೆ. ತುಮಕೂರಿನಲ್ಲಿ ಒಂದೇ ಕಾಲೇಜಿನ 600 ವಿದ್ಯಾರ್ಥಿಗಳಿಗೆ ಪಾಸಿಟೀವ್‌ ಬಂದಿದೆ. ಈ ಎಲ್ಲ ಅಂಕಿ ಅಂಶಗಳೇ ಎಲ್ಲವನ್ನೂ ಹೇಳುತ್ತಿವೆ ಎಂದರು.

ತಜ್ಞರ ವರದಿಗಿಂತ ಸರಕಾರದ ಜವಾಬ್ದಾರಿ ಹೆಚ್ಚು. ಸರ್ಕಾರವು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡಲಿ. ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗುವುದಕ್ಕೆ ಅವಕಾಶ ನೀಡಬಾರದು. ಸರಕಾರ ಈ ನಿಟ್ಟಿನಲ್ಲಿ ಚಿಂತಸಲಿ ಎಂದು ಅವರು ಸಲಹೆ ಮಾಡಿದರು.

ಬಿಜೆಪಿ ನಾಯಕರಲ್ಲೇ ಗೊಂದಲವಿದೆ:

ವೀಕೆಂಡ್ ಕರ್ಫ್ಯೂ ವಿಚಾರದಲ್ಲಿ ಎಲ್ಲ ಕಡೆ ಗೊಂದಲವಿದೆ. ಅದರಲ್ಲೂ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲಗಳಿವೆ. ಮೊದಲು ಇದನ್ನು ಅವರು ಸರಿಪಡಿಸಿಕೊಳ್ಳಲಿ. ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು ಕಷ್ಟದಲ್ಲಿದ್ದಾರೆ. ವೀಕೆಂಡ್ ಕರ್ಫ್ಯೂನಿಂದ ಅವರಿಗೆ ಜೀವನ ನಿರ್ವಹಣೆ ಕಷ್ಟ. ದಿನನಿತ್ಯದ ಆದಾಯದಲ್ಲಿ ಕುಟುಂಬ ನಿರ್ವಹಿಸಬೇಕಿದೆ. ಇಂತಹ ಕುಟುಂಬಗಳ ಬದುಕು ಕಟ್ಟಿ ಕೊಡಬೇಕು. ಬದುಕು ಕಟ್ಟಿ ಕೊಡುವ ಜವಾಬ್ದಾರಿ ಸರ್ಕಾರದ್ದು. ವಿರೋಧ ಪಕ್ಷದವರು ಸುಲಭವಾಗಿ ಹೇಳುತ್ತಾರೆ ಅಂತಾರೆ ಅಂತ ಲಘುವಾಗಿ ಮಾತನಾಡುವುದು ಬೇಡ ಎಂದರು ಕುಮಾರಸ್ವಾಮಿ ಅವರು.

ನಾವು ಸರಕಾರ ನಡೆಸಿದ್ದೇವೆ. ಆ ಕಷ್ಟ ನಷ್ಟ ನನಗೂ ಗೊತ್ತಿದೆ. ಪ್ರತಿಯೊಬ್ಬ ನಾಗರಿಕರ ಹಿತ ಕಾಪಾಡೋದು ಸರಕಾರದ ಜವಾಬ್ದಾರಿ. ಜನರ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸೋದು ಸರಕಾರದ ಕರ್ತವ್ಯ. ನಾನು ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಹೀಗೆ ಹೇಳುತ್ತಿಲ್ಲ. ನಾಡಿನ ಜನರು ನೀಡುವ ತೆರಿಗೆ ಹಣವನ್ನೇ ಬಳಸಿ ಬಡ ವರ್ಗದ ಜನರ ನೆರವಿಗೆ ಸರಕಾರ ಧಾವಿಸಲಿ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಮನಗರದಲ್ಲಿ ಹೆಚ್ಚಿದ ಸೋಂಕು:
ರಾಮನಗರದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ ಎಂದ ಕುಮಾರಸ್ವಾಮಿ ಅವರು; ಇದು ಕಾಂಗ್ರೆಸ್ ಪಾದಯಾತ್ರೆಯಿಂದ ಹೆಚ್ಚಾಯಿತೋ ಅಥವಾ ಬೇರೆ ಯಾವುದೇ ಕಾರಣದಿಂದ ಹೆಚ್ಚಾಯಿತೋ ಎಂದು ನಾನು ಚರ್ಚೆ ಮಾಡಲ್ಲ. ಆದಾಗ್ಯೂ ಜಿಲ್ಲೆಯ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆ ಎಂದರು ಅವರು.

ಚನ್ನಪಟ್ಟಣದ ಸಮಗ್ರ ಅಭಿವೃದ್ಧಿ:
ಚನ್ನಪಟ್ಟಣ ಸಮಗ್ರ ಅಭಿವೃದ್ಧಿಗೆ ನನ್ನ ಎಲ್ಲ ಶ್ರಮ ಹಾಕುತ್ತಿದ್ದೇನೆ. ಇಲ್ಲಿಯವರೆಗೆ ಕೆರೆ ತುಂಬಿಸುವ ಕೆಲಸ ಆಯಿತು. ಈಗ ಸೇತುವೆ ಬೇಕು ಎಂಬ ಸಮಸ್ಯೆ ಶುರುವಾಗಿದೆ. ನಾನು ಸಿಎಂ ಆಗಿದ್ದಾಗ ಅನೇಕ ಅಭಿವೃದ್ಧಿ ಮಾಡಿದ್ದೇನೆ. ನಾನು ಮೂರುವರೆ ವರ್ಷದಲ್ಲಿ ಏನು ಮಾಡಿದ್ದೇನೆ, 25 ವರ್ಷದಿಂದ ಬೇರೆಯವರು ಏನು ಮಾಡಿದ್ದಾರೆ ಎನ್ನುವುದನ್ನು ಜನ ಗಮನಿಸಬೇಕು. ಕಳೆದ ಮೂರೂವರೆ ವರ್ಷದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ಕ್ಷೇತ್ರದ ಜನರಿಗೆ ನನ್ನ ಅಭಿವೃದ್ಧಿ ಕಾರ್ಯ ತಿಳಿದಿದೆ. ಕೆಲವರು ಚಿಲ್ಲರೆ ರಾಜಕಾರಣ ಮಾಡೋದನ್ನ ಬಿಡಬೇಕು. ಜನರನ್ನು ತಪ್ಪು ದಾರಿಗೆಳೆಯಬೇಡಿ, ಇಷ್ಟೆಲ್ಲಾ ಕೆಲಸಗಳು ವ್ಯರ್ಥವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ಕೊಟ್ಟರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChannapattanaCovidH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRamanagaraState Newsಕೋವಿಡ್ಚನ್ನಪಟ್ಟಣಹೆಚ್.‌ಡಿ.ಕುಮಾರಸ್ವಾಮಿ
Share202Tweet123Send
Previous Post

ರಾತ್ರಿ ತುಂಗಾ ಸೇತುವೆಯಿಂದ ಹಾರಿದವನನ್ನ ಉಳಿಸಿದ ಎಎಸ್ಐ ಶ್ರೀನಿವಾಸ್

Next Post

ಉದ್ಯೋಗ ನೀತಿಯಿಂದ ರಾಜ್ಯದ ಯುವಕರ ಬದುಕು ಹಸನಾಗಲಿದೆ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಉದ್ಯೋಗ ನೀತಿಯಿಂದ ರಾಜ್ಯದ ಯುವಕರ ಬದುಕು ಹಸನಾಗಲಿದೆ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

May 18, 2026
ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

May 18, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL