Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ನ.5: ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಸುವರ್ಣ ಸಂಭ್ರಮ | ವಿಶೇಷ ಕಾರ್ಯಕ್ರಮ ಆಯೋಜನೆ

October 30, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಚೆನ್ನೈ |

ಕನ್ನಡ ಬಳಗ ಸೋಷಿಯೋ ಕಲ್ಚರಲ್ ಅಸೋಸಿಯೇಷನ್’ನ ಜಾನಪದ ಗೀತೆ ಸ್ಪರ್ಧೆ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ನ.5ರಂದು ಆಯೋಜನೆ ಮಾಡಲಾಗಿದೆ.

ಟಿ. ನಗರದಲ್ಲಿರುವ ಡಾ.ಯು. ರಾಮ ರಾವ್ ಕಲಾಮಂಟಪದಲ್ಲಿ ಇಡೀ ದಿನ ವಿವಿಧ ಕಾರ್ಯಕ್ರಮ ನಡೆಯಲಿವೆ. ಬೆಳಗ್ಗೆ 9 ಗಂಟೆಗೆ ಪ್ರಾರ್ಥನೆ ಹಾಗೂ ಉದ್ಘಾಟನೆ ನಡೆಯಲಿದ್ದು, 9.30ರಿಂದ ಜಾನಪದ ಗೀತೆ ಸ್ಪರ್ಧೆ ನಡೆಯಲಿದ್ದು, 3.30-4.30ರವರೆಗೂ ತಮಿಳು, ಮಲಯಾಳಂ, ತೆಲುಗು ಭಾಷಾ ಮಿತ್ರರಿಂದ ಭಾಷಾ ಬಾಂಧವ್ಯ ಪ್ರಸ್ತುತಿ, 4.30ರಿಂದ ಕನ್ನಡ ಸಂಘಟನೆಗಳ ಸದಸ್ಯರಿಂದ ಜಾನಪದ ಗೀತೆ ಗಾಯನ ಮತ್ತು ನೃತ್ಯ, ಸಂಜೆ 5.30ರಿಂದ ಬೆಂಗಳೂರಿನ ಖ್ಯಾತ ಜನಪದ ಗಾಯಕರಾದ ಸಂತವಾಣಿ ಸುಧಾಕರ್ ಮತ್ತು ನರಸಿಂಹ ಮೂರ್ತಿ ಅವರಿಂದ ಜಾನಪದ ಸಂಗೀತ, ಸಂಜೆ 6.35ರಿಂದ ಚೆನ್ನೆÊ ಲಹರಿ ವಿಶೇಷಾಂಕ ಬಿಡುಗಡೆ ಮಾಡಲಾಗುತ್ತದೆ.
ಕರ್ನಾಟಕ ಜಾನಪದ ಪರಿಷತ್ ಕಾರ್ಯಾಧ್ಯಕ್ಷ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರ.ಹಿ.ಜಿ. ಬೋರಲಿಂಗಯ್ಯ ಅವರು ಸುವರ್ಣ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಚೆನ್ನೆÊ ಮಹಾನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪ ನಿರ್ದೇಶಕ ಡಾ.ಟಿ.ಜಿ. ವಿನಯ್ ಅವರು ಚೆನ್ನೆÊ ಲಹರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.

Also read: ವಿಜಯಪುರಂನಲ್ಲಿ ರೈಲು ಅಪಘಾತ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಸ್ಟಮ್ಸ್ ಉಪ ಆಯುಕ್ತ ಅಜಯ್ ಬಿದರಿ, ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: ChennaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚೆನ್ನೈ
Previous Post

ವಿಜಯಪುರಂನಲ್ಲಿ ರೈಲು ಅಪಘಾತ: ಪ್ರಧಾನಿ ನರೇಂದ್ರ ಮೋದಿ ಸಂತಾಪ

Next Post

ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಎಂದರೆ ಅದೊಂದು ಸಂಭ್ರಮ! ಸಂತಸ!!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಎಂದರೆ ಅದೊಂದು ಸಂಭ್ರಮ! ಸಂತಸ!!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!