Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ರಾಮನಗರ

ರಾಜ್ಯದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ: ಹೆಚ್.ಡಿ. ದೇವೇಗೌಡ ವಾಗ್ದಾಳಿ

November 7, 2024
in ರಾಮನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಚನ್ನಪಟ್ಟಣ  |

ರಾಜ್ಯದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದ್ದು, ರಾಜ್ಯದ ಖಜಾನೆ ಖಾಲಿ ಆಗಿ, ರಾಜ್ಯ ದಿವಾಳಿ ಆಗಿದೆ. ಹಾಗೂ ಅಭಿವೃದ್ದಿ ಕೆಲಸಗಳಿಗೆ ಹಣ ಇಲ್ಲದಂತಾಗಿದೆ ಎಂದು ಮಾಜಿ ಪ್ರಧಾನಿ ಹೆಚ್’ಡಿ. ದೇವೇಗೌಡ #H D Devegowda ಆರೋಪ ಮಾಡಿದರು.

ಎನ್’ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಅವರು ಜಂಟಿಯಾಗಿ ಮತಯಾಚನೆ ನಡೆಸಿದ್ದು, ಇಬ್ಬರೂ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರದ ವೈಫಲ್ಯ ಎತ್ತಿಹಿಡಿದರು.
ಕಾಂಗ್ರೆಸ್ ನವರೇ ಹಠ ಮಾಡಿ ನನ್ನ ಮಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದರು. ಕೊನೆಗೆ ಅವರೇ ಮೈತ್ರಿ ಸರ್ಕಾರ ಉರುಳಿಸಿದರು. ಕಳೆದ 10 ವರ್ಷಗಳಿಂದ ರೈತರ ಖಾತೆಗೆ ಮೋದಿ ಸರ್ಕಾರ ರೂ.2000 ಜಮಾ ಮಾಡುತ್ತಾ ಬರುತ್ತಿದೆ. ಆದರೆ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಸ್ಥಗಿತಗೊಳಿಸಿದೆ. ಈಗ 5 ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಅವರಲ್ಲಿಯೇ ಗ್ಯಾರಂಟಿಗಳ ಕುರಿತು ಅಪಸ್ವರ ಎದ್ದಿದೆ ಎಂದು ಟೀಕಿಸಿದರು.

Also read: ಸಿಲಿಕಾನ್ ಸಿಟಿಯಲ್ಲಿ ಶಿವಮೊಗ್ಗದ ಚಿತ್ರಕಾರ ನಂಜುಂಡಸ್ವಾಮಿಯವರ ವ್ಯಂಗ್ಯ ಚಿತ್ರ ಪ್ರದರ್ಶನ | ವಿಶೇಷ ಸಂದರ್ಶನ

ನನಗೆ ನಿಂತು ಮಾತನಾಡುವುದಕ್ಕೆ ಆಗುತ್ತಿಲ್ಲ. ಕಾಲಲ್ಲಿ ನೋವಿದೆ. ಹೀಗಾಗಿ ಕುಳಿತು ಮಾತನಾಡುತ್ತಿದ್ದೇನೆ. ನಾನು ರೈತನ ಮಗ. 90 ವರ್ಷ ವಯಸ್ಸಾಗಿದೆ ನನಗೆ ಸರಿಸಮನಾಗಿ ಎಸ್.ಎಂ.ಕೃಷ್ಣ ಒಬ್ಬರೇ ಇರುವುದು. ಅವರು ಎಲ್ಲೂ ಬರಲ್ಲ. ದೇವೇಗೌಡ ಅವರು ಯಾಕೆ ಬರುತ್ತಾರೆ? ಮೊಮ್ಮಗನ ಗೆಲ್ಲಿಸಲು ಬರುತ್ತಾರೆ. 90 ವಯಸ್ಸಾದರೂ ಬರ್ತಾನಲ್ಲ, ಹುಚ್ಚು ಹಿಡಿದಿದ್ಯಾ ಎಂದು ಎದುರಾಳಿಗಳು ಮಾತನಾಡುತ್ತಿದ್ದಾರೆ. 50 ವರ್ಷಗಳ ಹಿಂದೆ ಚನ್ನಪಟ್ಟಣಕ್ಕೆ ಬಂದು ಕಾಂಗ್ರೆಸ್ ಸೋಲಿಸಿದ ವ್ಯಕ್ತಿ ನಾನು. ನಿಖಿಲ್ ಮಂಡ್ಯ ಮತ್ತು ರಾಮನಗರದಲ್ಲಿ ಸೋತಿದ್ದಾನೆ. ಹಾಗಂತ ನಾನು ಮೊಮ್ಮಗನನ್ನು ಗೆಲ್ಲಿಸಲು ಇಲ್ಲಿಗೆ ಬಂದಿಲ್ಲ. ಪ್ರಾದೇಶಿಕ ಪಕ್ಷ ಉಳಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಬಂದಿದ್ದೇನೆಂದು ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿ, ಚನ್ನಪಟ್ಟಣದಲ್ಲಿ ಎನ್’ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ದೊಡ್ಡ ಪ್ರಮಾಣದ ಮತಗಳ ಅಂತರದಿಂದ ಗೆಲ್ಲುತ್ತಾರೆ. ಅದರಲ್ಲಿ ನನಗೆ ಯಾವುದೇ ಸಂಶಯ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2006ರಲ್ಲಿ ನಾನು ಮತ್ತು ಕುಮಾರಸ್ವಾಮಿ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದ್ದೆವು. ಅತ್ಯುತ್ತಮ ಆಡಳಿತ ನೀಡಿದ್ದೆವು. ಭಾಗ್ಯಲಕ್ಷ್ಮಿ, ಉಚಿತ ಬೈಸಿಕಲ್, ಸಂಧ್ಯಾ ಸುರಕ್ಷಾ ಸೇರಿದಂತೆ ಅನೇಕ ಜನಪರ ಯೋಜನೆಯನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದೆವು. ಇದೆಲ್ಲವನ್ನು ಜನತೆ ಮರೆಯಬಾರದು ಎಂದು ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

 

Tags: channapatnaH D DevegowdaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಚನ್ನಪಟ್ಟಣಹೆಚ್'ಡಿ ದೇವೇಗೌಡ
Previous Post

ಚೆಸ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಸಂಸ್ಥೆಯ ಶಾನ್ವಿ ಬಲ್ಲಾಳ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Next Post

ಭಾರತದ ಇಬ್ಬರು ವಿಡಿಜಿ ಸಿಬ್ಬಂದಿಗಳನ್ನು ಕಿಡ್ನಾಪ್ ಮಾಡಿ ಗಲ್ಲಿಗೇರಿಸಿದ ಭಯೋತ್ಪಾದಕರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತದ ಇಬ್ಬರು ವಿಡಿಜಿ ಸಿಬ್ಬಂದಿಗಳನ್ನು ಕಿಡ್ನಾಪ್ ಮಾಡಿ ಗಲ್ಲಿಗೇರಿಸಿದ ಭಯೋತ್ಪಾದಕರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!