No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಚಿಕ್ಕಬಳ್ಳಾಪುರ ತಾಲ್ಲೂಕು ಆಡಳಿತ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 27, 2022
in ಚಿಕ್ಕ ಬಳ್ಳಾಪುರ
0
ಚಿಕ್ಕಬಳ್ಳಾಪುರ ತಾಲ್ಲೂಕು ಆಡಳಿತ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  |  

ಚಿಕ್ಕಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಎನ್.ಎಮ್. ನಾಗರಾಜ್ ಅವರು ಮಂಗಳವಾರ ಭೇಟಿ ನೀಡಿ ತಾಲ್ಲೂಕು ಆಡಳಿತ ಹಾಗೂ ಉಪವಿಭಾಗಾಧಿಕಾರಿ ಕಚೇರಿಯ ಸಮಸ್ಯೆಗಳು, ಆಡಳಿತ ಕಾರ್ಯಗಳ ಪ್ರಗತಿ ಪರಿಶೀಲನೆ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆದೇಶದನ್ವಯ ಪ್ರತಿ ಮಂಗಳವಾರ ಜಿಲ್ಲೆಯ ತಹಸೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವೈಖರಿ ಹಾಗೂ ವ್ಯವಸ್ಥೆಯನ್ನು ಪರಿಶೀಲಿಸಿ ಅದರ ಸುಧಾರಣೆಗೆ ಸಲಹೆ ನೀಡುವುದಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಹೃದಯಭಾಗವಾದ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜನಸ್ನೇಹಿಯಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಕಾಲದಲ್ಲಿ ಜಿಲ್ಲೆಯು ಉತ್ತಮ ಸಾಧನೆ ಮಾಡಿರುವುದರಿಂದ ಆಡಳಿತ ವ್ಯವಸ್ಥೆಯಲ್ಲಿ ಜನರಿಗೆ ಸಿಗುವಂತಹ ಸೇವೆಗಳನ್ನು ಸಕಾಲದಲ್ಲಿ ಅತ್ಯುತ್ತಮವಾಗಿ ತಲುಪಿಸುವ ಕಾರ್ಯನಡೆಯುತ್ತಿದೆ. ಜೊತೆಗೆ ಸಾರ್ವಜನಿಕರಿಂದ ಬಂದಂತಹ ಅಹವಾಲುಗಳು, ಅರ್ಜಿಗಳನ್ನು ಕಾಲಮಿತಿಯೊಳಗೆ ಆ ಸೇವೆಗಳನ್ನು ಪರಿಣಾಮಕಾರಿಯಾಗಿ ಇತ್ಯರ್ಥಪಡಿಸಲಾಗುತ್ತಿದೆ ಇದರಿಂದ ಜನರಿಂದ ಯಾವುದೇ ಒತ್ತಡವಿಲ್ಲ ಜೊತೆಗೆ ಕಚೇರಿಯ ಮುಂದೆ ಜನಸಂಖ್ಯೆ ಅತಿ ವಿರಳವಾಗಿರುವುದು ಸಂತೋಷಕರವಾಗಿದೆ ಎಂದು ಹೇಳಿದರು.

ಕಚೇರಿಯಲ್ಲಿ ದಾಖಲೆ ಕೊಠಡಿಗಳನ್ನು ಮತ್ತಷ್ಟು ಸುಧಾರಿಸಲು ಹಲವು ವರದಿಗಳನ್ನು ಸಿದ್ದಪಡಿಸಲಾಗುತ್ತಿದ್ದು, ಅದರ ಆಧಾರದ ಮೇಲೆ ಮತ್ತಷ್ಟು ಸಲಹೆ ಸೂಚನೆಗಳನ್ನು ನೀಡಲಾಗುವುದು. ಕಚೇರಿಯ ಭೂಮಿಶಾಖೆ, ಸಿಬ್ಬಂದಿ ಕೊಠಡಿ, ಅಭಿಲೇಖಾಲಯ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ, ಚುನಾವಣೆ ಶಾಖೆ, ನ್ಯಾಯಾಲಯ ಸಭಾಂಗಣ, ತಹಸೀಲ್ದಾರ್ ಗ್ರೇಡ್ 2 ಚೇಂಬರ್, ಉಪವಿಭಾಗಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಶಾಖೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿ ಗಮನಹರಿಸಲಾಗಿದೆ. ಎಲ್ಲಾ ಶಾಖೆಗಳು ಉತ್ತಮ ರೀತಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ರಸ್ತೆ, ರಾಜಕಾಲುವೆ ಸೇರಿದಂತೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವುದು ಕಂಡು ಬಂದಲ್ಲಿ ಕೂಡಲೇ ತೆರವುಗೊಳಿಸಲಾಗುವುದು. ಜೊತೆಗೆ ಒತ್ತುವರಿ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜು.30ರಂದು ಗ್ರಾಮ ವಾಸ್ತವ್ಯ :
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜುಲೈ 30 ರಂದು ಗೌರಿಬಿದನೂರು ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮಪಂಚಾಯಿತಿಯ ಹನುಮಂತಪುರ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಪ್ರಯುಕ್ತ ಎಲ್ಲಾ ಇಲಾಖೆಗಳು ಸ್ಟಾಲ್ ಗಳನ್ನು ತೆರೆದು ಸರ್ಕಾರಿ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಜೊತೆಗೆ ಸ್ಥಳೀಯರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಇತ್ಯರ್ಥಪಡಿಸುವ ಕಾರ್ಯ ಮಾಡಲಾಗುವುದು ಎಂದರು.

ವಿವಿಧ ಯೋಜನೆಗಳಿಂದ ಆಯ್ಕೆಯಾದ ಫಲಾನುಭವಿಗಳಿಗೆ ವೇದಿಕೆ ಕಾರ್ಯಕ್ರಮದಲ್ಲಿ ಹಕ್ಕಪತ್ರ ಹಾಗೂ ಮಂಜೂರಾತಿ ಪತ್ರಗಳನ್ನು ವಿತರಿಸಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬರುವ ಹಲವು ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.

Also read: ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಜುಲೈ 31 ರಂದು ಜರಬಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಕೇಂದ್ರದಲ್ಲಿ ರೈತರೊಂದಿಗೆ ಸಂವಾದ ನಡೆಸುತ್ತಾರೆ. ನಂತರ ಸರ್ಕಾರದಿಂದ ಪೌತಿಖಾತೆ ಆಂದೋಲನದ ರೂಪಿಸಲಾಗಿದ್ದ ಅರ್ಹ ಫಲಾನುಭವಿಗಳಿಗೆ ದಾಖಲೆಗಳನ್ನು ವಿತರಿಸಲಾಗುತ್ತದೆ. ಸಾರ್ವಜನಿಕರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್, ತಹಸೀಲ್ದಾರ್ ಗಣಪತಿಶಾಸ್ತ್ರಿ ಸೇರಿದಂತೆ ತಾಲ್ಲೂಕು ಆಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkaballapuraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಿಕ್ಕಬಳ್ಳಾಪುರ
Share225Tweet123Send
Previous Post

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

Next Post

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸ್ವಯಂ ಘೋಷಿತ ಬಂದ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸ್ವಯಂ ಘೋಷಿತ ಬಂದ್

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸ್ವಯಂ ಘೋಷಿತ ಬಂದ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL