Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿಕ್ಕ ಬಳ್ಳಾಪುರ

ಚಿಕ್ಕಬಳ್ಳಾಪುರ: ಗುರುರಾಜ ಪೋ ಶೆಟ್ಟಿಹಳ್ಳಿ ಅವರಿಗೆ ಸಂಚಾರಿ ಕನಕ-ಪುರಂದರ ಪ್ರಶಸ್ತಿ ಪ್ರಧಾನ

February 14, 2021
in ಚಿಕ್ಕ ಬಳ್ಳಾಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿಕ್ಕಬಳ್ಳಾಪುರ: ಜಿಲ್ಲೆಯ ಪುರಾಣ ಪ್ರಸಿದ್ಧ ತೀರ್ಥಕ್ಷೇತ್ರ ರಂಗಸ್ಥಳದ ಭೂ-ನೀಳಾ ಸಮೇತ ಮೋಕ್ಷ ಶ್ರೀರಂಗನಾಥ ದೇವಾಲಯದಲ್ಲಿ ಬೆಂಗಳೂರಿನ ಪುರಂದರ ಇಂಟರ್‌ನ್ಯಾಷನಲ್ ಟ್ರಸ್ಟ್ ವತಿಯಿಂದ ೨೨ನೇ ವರ್ಷದ ಪುರಂದರದಾಸರ ಪುಣ್ಯದಿನದ ಸಂಸ್ಮರಣೆಯಲ್ಲಿ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ಸಂಚಾರಿ ಕನಕ-ಪುರಂದರ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಟ್ರಸ್ಟ್‌ನ ಕಾರ್ಯದರ್ಶಿ ಡಾ.ಸುವರ್ಣ ಮೋಹನ್ ಮಾತನಾಡಿ, ನಮ್ಮ ನಡುವಿನ ಸನಾತನ ಸಾಹಿತ್ಯ ವಕ್ತಾರ, ಸಂಸ್ಕೃತಿ ಮಾಲೆಯ ಸೃಜನಶೀಲ ಪುಸ್ತಕ ಸೊಗಸಿಗೆ ಅನೇಕ ಕೃತಿ ರಚಿಸಿ, ಸಾರಸ್ವತ ಕೈಂಕರ್ಯ ಮಾಡುತ್ತಿರುವ ಅನನ್ಯ ಅಕ್ಷರ ಪ್ರೇಮಿ ಗುರುರಾಜ ಪೋ ಶೆಟ್ಟಿಹಳ್ಳಿ ಅವರು ಉತ್ತಮ ಸಮಾಜದ-ವ್ಯಷ್ಠಿ ಸಮಷ್ಟಿ ನೀತಿಯನ್ನು ಬಯಸುತ್ತ, ಸಾಂಸ್ಕೃತಿಕ ಆಸ್ಥೆ ಇಟ್ಟುಕೊಂಡು ತಮ್ಮ ಬರಹಗಳಿಂದ ಪ್ರಸಿದ್ಧಿ ಪಡೆದವರು ಎಂದರು.ಹರಿದಾಸ ಸಂಸ್ಕೃತಿ ಪ್ರಚಾರ ಕೈಂಕರ್ಯವನ್ನು ನಿಸ್ವಾರ್ಥವಾಗಿ ಮಾಡುತ್ತಿರುವ ಯುವ ಲೇಖಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಅವರು, ವಿದ್ವಜ್ಜನರ ವ್ಯಾಪ್ತಿಯಲ್ಲಿ ಕಿರಿಯ ವಯಸ್ಸಿಗೆ ಸೇರ್ಪಟ್ಟು. ಜ್ಞಾನ ಸಾಂಗತ್ಯದಿಂದ ಓದುಗರಿಗೆ ಚಿರಪರಿಚಿತರಾಗಿ, ಸಾಮಾಜಿಕ ಕಳಕಳಿಯ ಅನೇಕ ಸಂಘ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಸಾತ್ವಿಕ ಚೇತನ. ಇವರಿಗೆ ಟ್ರಸ್ಟ್‌ನ ವತಿಯಿಂದ ಪುರಸ್ಕರಿಸುತ್ತಿರುವುದು ದಾಸ ಸಾಹಿತ್ಯ ಪರಂಪರೆಯ ಶಿಖರ ಗೌರವವೆಂದು ಭಾವಿಸಿ ಅಭಿನಂದಿಸುತ್ತಿದ್ದೇವೆ ಎಂದರು.

ಆಧ್ಯಾತ್ಮಿಕತೆ ಭಾರತೀಯ ಪರಂಪರೆಯ ಜೀವನಾಡಿ. ಕರ್ನಾಟಕದ ಸಾಂಸ್ಕೃತಿಕ ಭೂಮಿಕೆಯಲ್ಲಿ ಎಲ್ಲರೂ ಮೆಚ್ಚುವಂತಹ ಒಂದು ಕವಲೆಂದರೆ ದಾಸ ಸಾಹಿತ್ಯ. ಕನ್ನಡ ಭಾಷೆಯ ಪ್ರಜ್ಞೆ , ಪ್ರಬುದ್ದತೆಗಳಿಗೊಂದು ಸಾಕ್ಷಿಯಾಗಿ, ಜನರು ಆಡುವ ಮಾತನ್ನೇ ಕಾವ್ಯದ ಮೌಲ್ಯಕ್ಕೆ ಏರಿಸಿದವರು ಪುರಂದರದಾಸರು. ಸಾಹಿತ್ಯಕ್ಕೆ ಸಂಗೀತದ ಸಾಹಚರ್ಯ ನೀಡಿ ಕರ್ನಾಟಕ ಸಂಗೀತಕೊಬ್ಬ ಗೌರವದ ಗುರುವಾಗಿ, ನೈತಿಕತೆಯ ನೆಲೆಗಟ್ಟಿನಲ್ಲಿ ಭಕ್ತಿ ತತ್ವದ ಪ್ರಚಾರಕನಾಗಿ, ದಾಸಸಾಹಿತ್ಯವನ್ನು ಅವರು ಶ್ರೀಮಂತಗೊಳಿಸಿದ್ದಾರೆ ಎಂದು ನುಡಿದರು.


ಆಧ್ಯಾತ್ಮ, ಕಲೆ, ಸಂಸ್ಕೃತಿಗಳ ಒಕ್ಕೂಟ ನಿರ್ಮಿಸಿದ ಆಕೃತಿಗಳಲ್ಲಿ ಭವ್ಯವಾದುದು ಪುರಂದರದಾಸರ ವ್ಯಕ್ತಿತ್ವ. ಅವರು ಬಾಳಿದ ಕಾಲವೇ ಹರಿದಾಸ ಸಾಹಿತ್ಯದ ವಸಂತಕಾಲ. ಅಂತರಂಗದ ನಡೆ ದಾಸರ ನುಡಿಕಟ್ಟಿನಲ್ಲಿ ಶಾಬ್ದಿಕ ಕಸರತ್ತಾಗದೆ ಅನುಭೂತಿಯ ಆವಿಷ್ಕಾರವಾಗಿ ಮೂಡಿ ಕನ್ನಡದ ಕನ್ನಡಿಯಲ್ಲಿ ಕಣ್ಣಿಗೆ ಕಟ್ಟುವಂತೆ ಪಡಿಮೂಡಿಸಿದ ಅನನ್ಯ ದೇಸಿ ಪ್ರತಿಭೆ. ಅಂತಹ ಹರಿಶರಣರಿಗೆ ನಮ್ಮ ನಮನ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಲೇಖಕ ಡಾ. ಗುರುರಾಜ ಅವರು, ಕನ್ನಡಿಗರ ಆತ್ಮಶಕ್ತಿಯನ್ನು ಸದೃಢಗೊಳಿಸಿದ ಕನಕದಾಸರ ಜೀವನ ಮತ್ತು ಸಾಧನೆ ಬತ್ತಲಾರದ ಗಂಗೆ, ಸವೆಯಲಾರದ ಮಹಾಪರ್ವತ. ಸಾವಿಲ್ಲದ ಸಾಹಿತ್ಯದ ಮೂಲಕ ಚಿರಂತನ ಮೌಲ್ಯಗಳನ್ನು ನೀಡಿರುವ ಕನಕದಾಸರು ಮಾನವಕುಲ ಸಾಮರಸ್ಯ ಮತ್ತು ಸಮೃದ್ಧಿಯ ಸೆಲೆಯಾಗಬೇಕೆಂಬ ಕನಸು ಕಂಡವರು. ಆ ಕನಸಿನ ನನಸ್ಸಿಗಾಗಿ ಹೋರಾಡಿದವರು. ದೇಸಿಯ ಸತ್ವ-ತತ್ವದ ನೆಲೆ-ಬೆಲೆಯನ್ನು ತೆರೆದು ತೋರಿಸಿದವರು. ಜೀವನದಲ್ಲಿ ಕಷ್ಟ-ಸುಖಗಳೆಲ್ಲ ಬರುತ್ತವೆ. ಲೌಕಿಕ ಸುಖದ ಸುತ್ತಲೇ ಸಾಮಾನ್ಯರ ತಿಳಿವಳಿಕೆ ಸುತ್ತುತ್ತದೆ. ಇವುಗಳ ನಶ್ವರತೆ ತಿಳಿಯುವುದೇ ನಿಜವಾದ ಆಧ್ಯಾತ್ಮ. ಇದನ್ನು ಮೀರಿ ಯೋಚಿಸುವಂತೆ ಮನಸ್ಸು ಕೊಡು ಎಂಬುದು ಅವರು ಮಾಡಿಕೊಂಡ ಪ್ರಾರ್ಥನೆ ಎಂದು ಅಭಿಪ್ರಾಯಪಟ್ಟರು

ಕರುನಾಡ್ ಸೆಂಟರ್ ಫಾರ್ ಫರ್ಮಾನಿಂಗ್ ಆರ್ಟ್ಸ್ ನಿಧಾಗ್ ಕರುನಾಡ್ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹಾಗೂ ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಗೌರವ ಸರ್ಮಪಣೆ ಮಾಡಲಾಯಿತು. ಸಂಸ್ಥೆಯ ರೂವಾರಿ ಮೋಹನ್ ಕುಮಾರ್, ಪರಿಮಳ ರಾಮಕೃಷ್ಣ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUKannada News WebsoteLatest Kannada NewsSri KanakadasaruSri Purandaradasaruಕನಕದಾಸರುಕರ್ನಾಟಕಚಿಕ್ಕಬಳ್ಳಾಪುರಪುರಂದರದಾಸರು
Previous Post

ಶಿವಮೊಗ್ಗ: ಎರಡು ದಿನಗಳ ರಾಜ್ಯಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಚಾಲನೆ

Next Post

ಚಳ್ಳಕೆರೆ: ಸಂಚಾರಿ ನಿಯಮ ಪಾಲಿಸದಿದ್ದರೆ ದಂಡ ವಸೂಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ಸಂಚಾರಿ ನಿಯಮ ಪಾಲಿಸದಿದ್ದರೆ ದಂಡ ವಸೂಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!