ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯ ಇಬ್ಬರ ಖಡಕ್ ಪೊಲೀಸ್ ಅಧಿಕಾರಿಗಳಿಗೆ 2024ರ ಸಾಲಿನ ಮುಖ್ಯಮಂತ್ರಿಗಳ ಪದಕದ #Chief Minister Medal ಗೌರವ ಸಂದಿದೆ.
2024ರ ಸಾಲಿನ ಮುಖ್ಯಮಂತ್ರಿಗಳ ಪದಕ ಪಟ್ಟಿ ಘೋಷಣೆ ಮಾಡಲಾಗಿದ್ದು, ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಇಬ್ಬರಿಗೆ ಸಂದಿರುವುದು ಸಂತೋಷದ ವಿಚಾರವಾಗಿದೆ.
Also read: ಉತ್ತರ ಕನ್ನಡ | ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ
ಜಿಲ್ಲಾ ಪೊಲೀಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಎಚ್’ಸಿ ಎಚ್. ಶೇಷಾದ್ರಿ ಹಾಗೂ ಸಿಎಚ್’ಸಿ ಕೆ.ಎಚ್. ಬಸವರಾಜ ಅವರುಗಳಿಗೆ ಮುಖ್ಯಮಂತ್ರಿಗಳ ಪದಕದ ಗೌರವ ಸಂದಿದೆ.
ಇಬ್ಬರೂ ಸಿಬ್ಬಂದಿಗಳಿಗೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಳು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post