ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಹಾಸನಾಂಬೆ #Hasanambe ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ.
ಮೃತಪಟ್ಟ ಮಹಿಳೆ ಗವನಹಳ್ಳಿ ಗ್ರಾಮದ ಮಂಜು ಅವರ ಪತ್ನಿ ವನಿತಾ (38) ಎಂದು ಗುರುತಿಸಲಾಗಿದೆ.
Also read: 900 ದಿನಗಳದರೂ ಕರುಣೆ ತೋರಿಸದ ಕೇಂದ್ರ ಸರಕಾರ | ಏನಿದು ವಿಚಾರ? ಯಾವ ಜಿಲ್ಲೆಗೆ ಸಂಬಂಧಿಸಿದ್ದು?

ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post