ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಮಲೆನಾಡಿನಲ್ಲಿ ನಿರಂತರವಾಗಿ ಅಬ್ಬರಿಸುತ್ತಿರುವ ಮಳೆಯ ಪರಿಣಾಮ ಭದ್ರಾ ನದಿ #Bhadra river ಉಕ್ಕಿ ಹರಿಯುತ್ತಿದ್ದು, ಪರಿಣಾಮವಾಗಿ ಬಾಳೆಹೊನ್ನೂರು ಪಟ್ಟಣ ಜಲಾವೃತವಾಗಿದೆ.
ಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಉಕ್ಕಿ ಹರಿಯುತ್ತಿದೆ. ಭಾಗಶಃ ಹಸಿರು, ಮಣ್ಣು ಮಿಶ್ರಿತದ ಮಳೆ ನೀರಿನಲ್ಲಿ ಬಾಳೆಹೊನ್ನೂರು ಮುಳುಗಿದೆ.
Also read: ವಯನಾಡ್ ಭೂಕುಸಿತ | ಸಾವಿನ ಸಂಖ್ಯೆ 158ಕ್ಕೆ ಏರಿಕೆ | 211 ಮಂದಿ ನಾಪತ್ತೆ | ಮತ್ತೆ ರೆಡ್ ಅಲರ್ಟ್

ಚಿಕ್ಕಮಗಳೂರು ಜಿಲ್ಲೆಗೆ ಇಂದು ಸಹ ರೆಡ್ ಅಲರ್ಟ್ ಜಾರಿಯಾಗಿದೆ. ರಾಜ್ಯದ ನಾಲ್ಕು ಜಿ¯್ಲÉಗೆ ರೆಡ್ ಅಲರ್ಟ್ ಜಾರಿಯಾಗಿದ್ದರೆ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post